Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : 10 ಉಪಗ್ರಹಗಳು ಗಡಿಗಳಲ್ಲಿ ನಿರಂತರ ನಿಗಾ ಇಡುತ್ತಿವೆ: ಭಾರತ-ಪಾಕ್ ಉದ್ವಿಗ್ನತೆಯ ನಡುವೆ ಭಾರತದ ಭದ್ರತೆಗೆ ಇಸ್ರೋ ಮುಖ್ಯಸ್ಥರ ಭರವಸೆ.!

12/05/2025 7:37 AM

SHOCKING : ಕಾಡಿನಲ್ಲಿ ಸಿಕ್ಕ ‘ವಿಷ ಅಣಬೆ’ ಸೇವಿಸಿ 6 ಜನರು ದಾರುಣ ಸಾವು.!

12/05/2025 7:32 AM

ಇಂದು ಬುದ್ಧ ಪೂರ್ಣಿಮೆ : ಷೇರು ಮಾರುಕಟ್ಟೆ ಮುಚ್ಚಲ್ಪಡುತ್ತದೆಯೇ? ಇಲ್ಲಿದೆ ಮಾಹಿತಿ | Share market

12/05/2025 7:30 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶುಕ್ರವಾರದಂದು ಯಾರಿಗೂ ಗೊತ್ತಿಲ್ಲದೆ ಅರಿಶಿನದಿಂದ ಹೀಗೆ ಮಾಡಿದರೆ ಎಲ್ಲದರಲ್ಲೂ ವಿಜಯ ನಿಮ್ಮದೇ!
KARNATAKA

ಶುಕ್ರವಾರದಂದು ಯಾರಿಗೂ ಗೊತ್ತಿಲ್ಲದೆ ಅರಿಶಿನದಿಂದ ಹೀಗೆ ಮಾಡಿದರೆ ಎಲ್ಲದರಲ್ಲೂ ವಿಜಯ ನಿಮ್ಮದೇ!

By kannadanewsnow5716/10/2024 10:03 AM
kannada astrology ganapathi

ಶುಕ್ರವಾರದಂದು ಯಾರಿಗೂ ಗೊತ್ತಿಲ್ಲದೆ ಅರಿಶಿನದಿಂದ ಹೀಗೆ ಮಾಡಿದರೆ ಎಲ್ಲದರಲ್ಲೂ ವಿಜಯ ನಿಮ್ಮದೇ!

ನಮ್ಮ ಆರ್ಥಿಕ ಬಿಕ್ಕಟ್ಟಿನಿಂದ ಹೊರಗೆ ಬರಬೇಕು ಎಂದರೆ ನಮಗೆ ಇರುವಂತಹ ಸಮಸ್ಯೆಗಳಿಂದ ಹೊರಗೆ ಬರಬೇಕು ಎಂದರೆ ಯಾವ ವಿಧವಾಗಿ ಶುಕ್ರವಾರ ಹಾಗೂ ಮಂಗಳವಾರ ದಿನದಂದು ಲಕ್ಷ್ಮಿ ದೇವಿಯನ್ನ ಅಕ್ಕಿ ಹಾಗೂ ಸ್ವಲ್ಪ ಚಿಟಿಕೆಯಿಂದ ಈ ವಿಧಾನ ಮಾಡುವುದರಿಂದ ನಮಗೆ ಇರುವಂತಹ ಕಷ್ಟಗಳಿಂದ ಅತಿ ಶೀಘ್ರವಾಗಿ ಹೊರಗೆ ಬರಬಹುದು. ಪರಿಹಾರವನ್ನು ಮಾಡಿಕೊಳ್ಳುವಾಗ ನೀವು ಮಂಗಳವಾರ ಅಥವಾ ಶುಕ್ರವಾರ ದಿನದಂದು ಮಾಡಿಕೊಳ್ಳಬೇಕು. ಈ ಪರಿಹಾರವನ್ನು ಯಾಕೆ ಮಾಡಿಕೊಳ್ಳಬೇಕು ಎಂದರೆ ನಿಮಗೆ ಇರುವಂತಹ ಆರ್ಥಿಕ ಸಮಸ್ಯೆಯಾಗಿರಬಹುದು, ಸಾಲ ಬಾಧೆ ಇರಬಹುದು ಇತರ ಕಷ್ಟಗಳು ನಿವಾರಣೆಯಾಗುತ್ತದೆ. ಈ ಪರಿಹಾರವನ್ನು ರಹಸ್ಯವಾಗಿ ಮಾಡಿ ಅತಿ ಸುಲಭವಾದ ಪರಿಹಾರ.

ಮನೆಯಲ್ಲಿ ಇರುವ ಸ್ವಲ್ಪ ಅಕ್ಕಿಯನ್ನು ತೆಗೆದುಕೊಂಡು ಅರಿಶಿಣ ವನ್ನು ತೆಗೆದುಕೊಂಡು ಮಾಡುವ ಈ ಪರಿಹಾರ. ಈ ಪರಿಹಾರವನ್ನು ಮಾಡಿ ಕೊಂಡರೆ ನಿಮ್ಮ ಸಕಲ ಕಷ್ಟಗಳು ನಿವಾರಣೆಯಾಗುತ್ತದೆ. ಲಕ್ಷ್ಮಿ ದೇವಿಯ ಅನುಗ್ರಹ ದೊರೆಯುತ್ತದೆ. ಯಾರು ಮಂಗಳವಾರ ಹಾಗೂ ಶುಕ್ರವಾರ ದಿನದಂದು ಲಕ್ಷ್ಮಿ ದೇವಿಯನ್ನು ಪೂಜೆ ಮಾಡುತ್ತಾರೊ ಅವರಿಗೆ ಲಕ್ಷ್ಮಿ ದೇವಿ ಸದಾ ಕಾಲ ಒಲೆಯುತ್ತಾಳೆ. ಈ ಒಂದು ಪರಿಹಾರವನ್ನು ಹೇಗೆ ಮಾಡಬೇಕು ಎಂದರೆ ನಾಲ್ಕು ಮಂಗಳವಾರ ಮತ್ತು

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

3 ಶುಕ್ರವಾರ ಮಾಡಿಕೊಂಡರೇ ತುಂಬಾ ಒಳ್ಳೆಯದು ಈ ಪರಿಹಾರವನ್ನು ಮಾಡಿಕೊಳ್ಳುವಾಗ ನೀವು ಮಂಗಳವಾರ ಅಥವಾ ಶುಕ್ರವಾರದಂದು ಶುಭ್ರ ಮನಸ್ಸಿನಿಂದ ಸ್ನಾನ ಮಾಡಿ ಮಡಿಯಿಂದ ಲಕ್ಷ್ಮಿ ದೇವಿಯ ಪೂಜೆ ಮಾಡಿ ದೇವರ ಮುಂದೆ ಸ್ವಲ್ಪ ಅರಿಶಿಣ ಹಾಗೂ ಸ್ವಲ್ಪ ಅಕ್ಕಿಯನ್ನು ತೆಗೆದುಕೊಂಡು ಕೆಂಪು ವಸ್ತ್ರದಲ್ಲಿ ಮೂಟೆ ಕಟ್ಟಿ ಲಕ್ಷ್ಮಿ ದೇವಿಯ ಮುಂದೆ ಇಟ್ಟು ನಿಮ್ಮ ಸಂಕಲ್ಪವನ್ನು ಮಾಡಿಕೊಳ್ಳಿ ನಿಮಗೆ ಯಾವುದೇ ಸಂಕಷ್ಟ ಇದ್ದರು ಸಂಕಲ್ಪ ಮಾಡುವುದರಿಂದ ನಿಮಗೆ ಎಲ್ಲವೂ ಒಳ್ಳೆಯದು ಆಗುತ್ತದೆ.

ಅಕ್ಕಿ ಮತ್ತು ಅರಿಶಿಣ ಅತಿ ಶಕ್ತಿಶಾಲಿ ಎಂದು ಹೇಳಲಾಗುತ್ತದೆ. ಈ ಪೂಜೆ ಆದ ನಂತರ ಯಾರಿಗೂ ತಿಳಿಯದಂತೆ ಲಕ್ಷ್ಮಿ ಫೋಟೋ ಹಿಂದೆ ಬಚ್ಚಿ ಇಡಬೇಕು ಇದನ್ನು ರಹಸ್ಯವಾದ ಜಾಗದಲ್ಲಿ ಇಡಬೇಕು. ಈ ಗಂಟನ್ನು ಏಳು ದಿನಗಳ ಕಾಲ ಹಾಗೆ ಇಡಬೇಕು ಈ ಪೂಜೆಯನ್ನು ಮಾಡಿದೀವಿ ಅಂತ ಯಾರಿಗೂ ಸಹ ಹೇಳಬಾರದು ಈ ಪರಿಹಾರ success ಆಗುವ ತನಕ ಯಾರಿಗೂ ಹೇಳಬಾರದು. ಏಳು ದಿನಗಳ ಕಾಲ ಪೂಜೆಯನ್ನು ಕೂಡ ಮಾಡಬೇಕು. ಏಳು ದಿನ ಆದ ನಂತರ ಈ ಗಂಟನ್ನು ತೆಗೆದು ಅದನ್ನು ವಿಸರ್ಜನೆ ಮಾಡಬೇಕು ಯಾರು ತಿಳಿಯದಂತೆ ಇರುವಂತಹ ಹಸಿರು ಗಿಡದ ಮೇಲೆ ಹಾಕಿ. ಇದರಿಂದ ನಿಮಗೆ ಒಳ್ಳೆಯದು ಆಗುತ್ತದೆ.

ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

Astrology
Share. Facebook Twitter LinkedIn WhatsApp Email

Related Posts

ALERT : ಪಾಕಿಸ್ತಾನದಿಂದ ಸೈಬರ್ ದಾಳಿ ಸಾಧ್ಯತೆ : ಸಾರ್ವಜನಿಕರಿಗೆ ಪೊಲೀಸ್ ಆಯುಕ್ತರಿಂದ ಮಹತ್ವದ ಪ್ರಕಟಣೆ.!

12/05/2025 7:16 AM1 Min Read

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ : ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು.!

12/05/2025 7:09 AM1 Min Read

BREAKING : ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ `ರಾಕೇಶ್ ಪೂಜಾರಿ’ ನಿಧನ | Rakesh Poojary passes away

12/05/2025 6:59 AM1 Min Read
Recent News

BIG NEWS : 10 ಉಪಗ್ರಹಗಳು ಗಡಿಗಳಲ್ಲಿ ನಿರಂತರ ನಿಗಾ ಇಡುತ್ತಿವೆ: ಭಾರತ-ಪಾಕ್ ಉದ್ವಿಗ್ನತೆಯ ನಡುವೆ ಭಾರತದ ಭದ್ರತೆಗೆ ಇಸ್ರೋ ಮುಖ್ಯಸ್ಥರ ಭರವಸೆ.!

12/05/2025 7:37 AM

SHOCKING : ಕಾಡಿನಲ್ಲಿ ಸಿಕ್ಕ ‘ವಿಷ ಅಣಬೆ’ ಸೇವಿಸಿ 6 ಜನರು ದಾರುಣ ಸಾವು.!

12/05/2025 7:32 AM

ಇಂದು ಬುದ್ಧ ಪೂರ್ಣಿಮೆ : ಷೇರು ಮಾರುಕಟ್ಟೆ ಮುಚ್ಚಲ್ಪಡುತ್ತದೆಯೇ? ಇಲ್ಲಿದೆ ಮಾಹಿತಿ | Share market

12/05/2025 7:30 AM

ALERT : ಪಾಕಿಸ್ತಾನದಿಂದ ಸೈಬರ್ ದಾಳಿ ಸಾಧ್ಯತೆ : ಸಾರ್ವಜನಿಕರಿಗೆ ಪೊಲೀಸ್ ಆಯುಕ್ತರಿಂದ ಮಹತ್ವದ ಪ್ರಕಟಣೆ.!

12/05/2025 7:16 AM
State News
KARNATAKA

ALERT : ಪಾಕಿಸ್ತಾನದಿಂದ ಸೈಬರ್ ದಾಳಿ ಸಾಧ್ಯತೆ : ಸಾರ್ವಜನಿಕರಿಗೆ ಪೊಲೀಸ್ ಆಯುಕ್ತರಿಂದ ಮಹತ್ವದ ಪ್ರಕಟಣೆ.!

By kannadanewsnow5712/05/2025 7:16 AM KARNATAKA 1 Min Read

ಬೆಂಗಳೂರು : ಭಾರತ-ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆ ಪಾಕ್ ಸೈಬರ್ ದಾಳಿ ನಡೆಸುವ ಸಾಧ್ಯತೆ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸ್…

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ : ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು.!

12/05/2025 7:09 AM

BREAKING : ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ `ರಾಕೇಶ್ ಪೂಜಾರಿ’ ನಿಧನ | Rakesh Poojary passes away

12/05/2025 6:59 AM

BREAKING : ಲೋ ಬಿಪಿಯಿಂದ ಕಾಮಿಡಿ ಕಿಲಾಡಿಗಳು ಖ್ಯಾತಿಯ `ರಾಕೇಶ್ ಪೂಜಾರಿ’ ಸಾವು.!

12/05/2025 6:55 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.