ಶುಕ್ರವಾರ ಲಕ್ಷ್ಮಿ ಪೂಜೆಗೆ ಶ್ರೇಷ್ಠವಾದ ದಿನ, ಈ ದಿನ ಲಕ್ಷ್ಮಿಯನ್ನು ಆರಾಧಿಸಿದರೆ ನಮ್ಮೆಲ್ಲಾ ಆರ್ಥಿಕ ಸಂಕಷ್ಟ ದೂರಾಗಿ ಸಂಪತ್ತು ಹೆಚ್ಚಾಗುವುದು, ಶುಕ್ರವಾರದಂದು ಏನು ಮಾಡಬೇಕು, ಏನು ಮಾಡಬಾರದು ಎಂದು ನೋಡೋಣ ಬನ್ನಿ:
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ವಾರದ ಏಳು ದಿನಗಳಲ್ಲಿ ಶುಕ್ರವಾರ ಲಕ್ಷ್ಮಿ ದೇವಿಗೆ ಮೀಸಲಾದ ದಿನ. ಈ ದಿನ ಲಕ್ಷ್ಮಿ ಆರಾಧನೆ ಮಾಡುವುದರಿಂದ ಮನೆಯಲ್ಲಿ ಸಂಪತ್ತು ಹೆಚ್ಚಾಗುವುದು, ಲಕ್ಷ್ಮಿ ಕೃಪೆಗೆ ಪಾತ್ರರಾಗಬೇಕೆಂದರೆ ಮನೆಯನ್ನು ಶುದ್ಧವಾಗಿ ಇಡಬೇಕು, ಮನೆಯಲ್ಲಿ ಗಲಾಟೆವಿರಬಹುದು, ಮನೆಯಲ್ಲಿ ಪಾಸಿಟಿವಿಟಿ ಹೆಚ್ಚಿರಬೇಕು, ಹೀಗೆ ಮಾಡುವುದರಿಂದ ಆ ಮನೆಯತ್ತ ಲಕ್ಷ್ಮಿ ಆಕರ್ಷಿತಳಾಗುತ್ತಾಳೆ.
ತಾವರೆ ಹೂವು ಅರ್ಪಿಸಿ ಲಕ್ಷ್ಮಿ ಪೂಜೆ
ಲಕ್ಷ್ಮಿ ಪೂಜೆಯಂದು ನೀವು ಕಮಲದ ಹೂವು ಅರ್ಪಿಸಿ, ತುಪ್ಪದ ದೀಪ ಹಚ್ಚಿ ಪೂಜೆಯನ್ನು ಮಾಡಿ. ಹೀಗೆ ಮಾಡುವುದರಿಂದ ಲಕ್ಷ್ಮಿಗೆ ಹೊಸ ಆದಾಯದ ಅವಕಾಶಗಳು ದೊರೆಯುವುದು.
ಶಂಖ ನಾದ
ಸಂಜೆ ಹೊತ್ತು ಲಕ್ಷ್ಮಿ ಪೂಜೆ ಸಮಯದಲ್ಲಿ ಶಂಖವನ್ನು ಊದಿ, ಈ ಶಂಖದ ಶಬ್ದದಿಂದ ಮನೆಯಲ್ಲಿ ಮೊಳಗಿದಾಗ ಮನೆಯಲ್ಲಿ ಧನಾತ್ಮಕ ಶಕ್ತಿ ಹೆಚ್ಚಿಸುತ್ತದೆ.
ಈ ದಿನ ಹಸುವಿಗೆ ಮೇವು ತಿನ್ನಿಸಿ
ಶುಕ್ರವಾರ ಲಕ್ಷ್ಮಿಯನ್ನು ಪೂಜಿಸಿದ ಬಳಿಕ ಪ್ರಸಾದವನ್ನು ಹಸುವಿಗೆ ತಿನ್ನಿಸಿ, ಇದರಿಂದ ಆರ್ಥಿಕ ತೊಂದರೆ ದೂರಾಗುವುದು.
ಈ ದಿನ ಕುಬೇರ ಯಂತ್ರ ಸ್ಥಾಪಿಸಿ
ಶುಕ್ರವಾರದಂದು ಲಕ್ಷ್ಮಿಯನ್ನು ಪೂಜಿಸಿ ಕುಬೇರ ಯಂತ್ರ ಸ್ಥಾಪಿಸಿ, ಈ ಯಂತ್ರವನ್ನು ಪ್ರತಿ ಶುಕ್ರವಾರ ಆರಾಧಿಸಿ, ಇದರಿಂದ ಮನೆಯಲ್ಲಿ ಸಂಪತ್ತು ಹೆಚ್ಚಾಗುವುದು
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಶುಕ್ರವಾರ ನೀವು ಲಕ್ಷ್ಮಿಯನ್ನು ಆರಾಧಿಸುವುದು ಮಾತ್ರವಲ್ಲ, ಕೆಲವೊಂದು ಕಾರ್ಯ ಮಾಡಬಾರದು ಎಂದು ಹೇಳಲಾಗುವುದು.
ಲಕ್ಷ್ಮಿ ಮಂತ್ರ ಪಠಿಸಿ
ಲಕ್ಷ್ಮಿಬೀಜ ಮಂತ್ರ 1
ಓಂ ಹ್ರೀಮ್ ಶ್ರೀಮ್ ಲಕ್ಷ್ಮೀಭ್ಯೋ ನಮಃ
ಲಕ್ಷ್ಮಿ ಬೀಜ ಮಂತ್ರ 2
ಓಂ ಶ್ರಿಂಗ್ ಶ್ರೀಯೆ ನಮಃ
ಲಕ್ಷ್ಮಿ ಗಾಯತ್ರಿ ಮಂತ್ರ
ಓಂ ಶ್ರೀ ಮಹಾಲಕ್ಷ್ಮೀಯೇ ಚ ವಿದಾಮಹೇ ವಿಷ್ಣು ಪತ್ನಿಯೇ ಚ ದೀಮಹಿ ತನ್ನೊ ಲಕ್ಷ್ಮೀ ಪ್ರಚೋದಯಾತ್
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಓಂ
ಮಹಾಲಕ್ಷ್ಮಿ ಮಂತ್ರ
ಓಂ ಸರ್ವಬಾಧಾ ವಿನಿರ್ಮುಕ್ತೋ, ಧನ್ ಧಾನ್ಯ್ ಸು ತನ್ವಿತಾಃ ಮನುಷ್ಯೊ ಮತಪ್ರಸಾದಿನ್ ಭವಿಷ್ಯತಿ ನ ಸನ್ಷ್ಯಾ ಓಂ
ಜ್ಯೇಷ್ಠ ಲಕ್ಷ್ಮಿ ಮಂತ್ರ
ಓಂ ಅಲಿಂಗ್ ಹ್ರಿಂಗ್ ಶ್ರಿಂಗ್ ಜ್ಯೇಷ್ಠ ಲಕ್ಷ್ಮಿ ಸ್ವಯಂಭೂವೆ ಹ್ರಿಂಗ್ ಜ್ಯೇಷ್ಟಾಯೀ ನಮಃ
ಶ್ರೀ ಲಕ್ಷ್ಮಿ ನರಸಿಂಗ ಮಂತ್ರ
ಓಂ ಹ್ರಿಂಗ್ ಕ್ಷರಂಗ್ ಶ್ರಿಂಗ್ ಲಕ್ಷ್ಮಿ ನರಸಿಂಹಾಯಾ ನಮಃ
ಓಂ ಕ್ಲಿಂಗ್ ಕ್ಷರಂಗ್ ಶ್ರಿಂಗ್ ಲಕ್ಷ್ಮಿ ದೇವಾಯೀ ನಮಃ
ಏಕಾದಶಾಕ್ಷರ್ ಸಿದ್ಧ ಲಕ್ಷ್ಮಿ ಮಂತ್ರ
ಓಂ ಶ್ರಿಂಗ್ ಹ್ರಿಂಗ್ ಕ್ಲಿಂಗ್ ಶ್ರಿಂಗ್ ಸಿದ್ಧದಾ ಲಕ್ಷ್ಮೀಯೇ ನಮಃ
ದ್ವದಶಾಕ್ಷರ್ ಮಹಾಲಕ್ಷ್ಮಿ ಮಂತ್ರ
ಓಮ್ ಅಲಿಂಗ್ ಹ್ರಿಂಗ್ ಶ್ರಿಂಗ್ ಕ್ಲಿಂಗ್ ಸಾಹು ಜಗತ್ಪ್ರಸೂತಾಯಿ ನಮಃ
ಶುಕ್ರವಾರದಂದು ಈ 5 ತಪ್ಪುಗಳನ್ನು ಮಾಡಬೇಡಿ
ಧರ್ಮಗ್ರಂಥಗಳ ಪ್ರಕಾರ, ಈ ದಿನ ಕೊಳಕು ಬಟ್ಟೆಗಳನ್ನು ಧರಿಸಬಾರದು. ಹೀಗೆ ಮಾಡುವುದರಿಂದ ಲಕ್ಷ್ಮಿ ದೇವಿಗೆ ಕೋಪ ಬರುತ್ತದೆ , ಧರಿದ್ರ ಹೆಚ್ಚಾಗುವುದು. ಮನೆಯನ್ನು ಸ್ವಚ್ಛವಾಗಿಡಬೇಕು, ಕೊಳೆ, ಕಸಿರುವ ಮನೆಯಲ್ಲಿ ಲಕ್ಷ್ಮಿ ನೆಲೆಸುವುದಿಲ್ಲ. ಶುಕ್ರವಾರದಂದು ಹಣ, ಆಸ್ತಿಗೆ ಸಂಬಂಧಿಸಿದ ಕೆಲಸ ಮಾಡುವುದನ್ನು ತಪ್ಪಿಸಬೇಕು. ಶಾಸ್ತ್ರಗಳ ಪ್ರಕಾರ, ಈ ದಿನದಂದು ಆಸ್ತಿಯನ್ನು ಖರೀದಿಸುವುದು ಅಥವಾ ಮಾರುವುದು ಶುಭವಲ್ಲ. ಈ ದಿನದಂದು ಹಣದ ಕೊಡುವುದು, ಸಾಲ ಪಡೆಯುವುದು ಮಾಡಬಾರದು. ಶಾಸ್ತ್ರಗಳ ಪ್ರಕಾರ ಶುಕ್ರವಾರದಂದು ಸಕ್ಕರೆ ಸಾಲ ನೀಡಬಾರದು ಎಂದು ಹೇಳಲಾಗುವುದು.
ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559