Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೊಟ್ಟೆಯ ಹಳದಿ ಲೋಳೆ ಎಸೆವ ಮುನ್ನ ಎಚ್ಚರ! ಇದರಲ್ಲಿ ಅಡಗಿದೆ ಆರೋಗ್ಯದ ಗುಟ್ಟು

30/03/2026 4:20 AM

ಅರ್ಧ ಗಂಟೆಯ ನಡಿಗೆ: ಸುದೀರ್ಘ ಆಯಸ್ಸಿಗೆ ಸರಳವಾದ ‘ಜೀವ ಸಂಜೀವಿನಿ’

30/03/2026 4:15 AM

ವಾಹನ ಸವಾರರೇ ಎಚ್ಚರ : ಇನ್ಮುಂದೆ `ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ್ರೆ ಕೇವಲ ದಂಡವಲ್ಲ, ಲೈಸೆನ್ಸ್ ಕೂಡ ರದ್ದು!

30/03/2026 4:15 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಸೆ.22ರಿಂದ ಅ.7ರವರೆಗೆ ರಾಜ್ಯಾಧ್ಯಂತ ‘ಜಾತಿಗಣತಿ ಸಮೀಕ್ಷೆ’ ಫಿಕ್ಸ್: ಸರ್ಕಾರ ಅಧಿಕೃತ ಆದೇಶ
KARNATAKA

BREAKING: ಸೆ.22ರಿಂದ ಅ.7ರವರೆಗೆ ರಾಜ್ಯಾಧ್ಯಂತ ‘ಜಾತಿಗಣತಿ ಸಮೀಕ್ಷೆ’ ಫಿಕ್ಸ್: ಸರ್ಕಾರ ಅಧಿಕೃತ ಆದೇಶ

By kannadanewsnow0919/09/2025 7:35 PM

ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಕುರಿತು ಸಮೀಕ್ಷೆಯನ್ನು ದಿನಾಂಕ:22-09-2025 ರಿಂದ 07-10-2025ರವರೆಗೆ ಕೈಗೊಳ್ಳುವಂತೆ ಸರ್ಕಾರ ಅಧಿಕೃತ ಆದೇಶಿಸಿದೆ. ಈ ಮೂಲಕ ಸಿಎಂ ಸಿದ್ಧರಾಮಯ್ಯ ಹೇಳಿದಂತೆ ಜಾತಿಗಣತಿ ಸಮೀಕ್ಷೆ ಮುಂದೂಡಿಕೆ ಇಲ್ಲ. ನಿಗದಿಯಂತೆ ನಡೆಯುವುದು ಖಚಿತವಾದಂತೆ ಆಗಿದೆ.

ಈ ಕುರಿತಂತೆ ರಾಜ್ಯ ಸರ್ಕಾರದಿಂದ ನಡವಳಿಯನ್ನು ಹೊರಡಿಸಿದ್ದು, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಕರ್ನಾಟಕ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಸಮೀಕ್ಷೆಯನ್ನು ಕೈಗೊಳ್ಳಲು ಸರ್ಕಾರದ ಅನುಮೋದನ ನೀಡಿ ಆದೇಶಿಸಿದೆ.

ಅಧ್ಯಕ್ಷರು, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ, ಇವರು ರಾಜ್ಯದ ಎಲ್ಲಾ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯವನ್ನು ದಿನಾಂಕ:22-09-2025 ರಿಂದ 07-10-2025ರವರೆಗೆ ಕೈಗೊಳ್ಳಲು ಉದ್ದೇಶಿಸಿದ್ದು, ಈಗಾಗಲೇ ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯತ್ ರವರಿಗೆ ವಿಡಿಯೋ ಕಾನ್ಸರೆನ್ಸ್ ಮೂಲಕ ಜಿಲ್ಲಾ ಮತ್ತು ತಾಲ್ಲೂಕು ಹಂತದಲ್ಲಿ ಹಾಗೂ ಸಮೀಕ್ಷಾದಾರರಿಗೆ ಅಗತ್ಯ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು ಹಾಗೂ ಸಾರ್ವಜನಿಕರನ್ನು ಸಮೀಕ್ಷಾ ಕಾರ್ಯದಲ್ಲಿ ಪೂರ್ಣವಾಗಿ ಪಾಲ್ಗೊಳ್ಳಲು ಅರಿವು ಮೂಡಿಸಲು ತಿಳಿಸಲಾಗಿರುತ್ತದೆ.

ಈ ಹಿನ್ನೆಲೆಯಲ್ಲಿ, ದಿನಾಂಕ:22-09-2025 ರಿಂದ 07-10-2025ರ ವರೆಗೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ರಾಜ್ಯಾದ್ಯಂತ ಕೈಗೊಳ್ಳಲು ದಿನಾಂಕ ನಿಗದಿಪಡಿಸಿ ಆದೇಶ ಹೊರಡಿಸುವಂತೆ ಕೋರಿ ಪುಸ್ತಾವನೆ ಸಲ್ಲಿಸಿರುತ್ತಾರೆ. ಪುಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿ ಈ ಕೆಳಕಂಡಂತ ಆದೇಶಿಸಿದೆ.

ಪುಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನಲೆಯಲ್ಲಿ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದ ಎಲ್ಲಾ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಸಮೀಕ್ಷೆಯನ್ನು ದಿನಾಂಕ:22-09-2025 ರಿಂದ 07-10-2025ರ ವರೆಗೆ ಕೈಗೊಳ್ಳಲು ಸರ್ಕಾರದ ಅನುಮೋದನೆ ನೀಡಿ ಆದೇಶಿಸಿದೆ ಎಂದು ಹೇಳಿದೆ.

ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು

BREAKING: ಧರ್ಮಸ್ಥಳ ಕೇಸ್: ಆರೋಪಿ ಚಿನ್ನಯ್ಯನ ಮಹೇಶ್ ತಿಮರೋಡಿ ಭೇಟಿಯಾಗಿದ್ದ ಮತ್ತೊಂದು ವಿಡಿಯೋ ರಿಲೀಸ್

ರಾಜ್ಯದ ರೈತರ ಜಮೀನುಗಳಿಗೆ ಕಾಲುದಾರಿ, ಬಂಡಿದಾರಿ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

Share. Facebook Twitter LinkedIn WhatsApp Email

Related Posts

ಎಚ್ಚರ! ಆನ್‌ಲೈನ್ ಟ್ರೇಡಿಂಗ್ ಆಸೆಗೆ ಬಿದ್ದು 1.28 ಕೋಟಿ ಕಳೆದುಕೊಂಡ ವ್ಯಕ್ತಿ | Cyber Crime Alert

29/03/2026 8:35 PM2 Mins Read

Rain Alert: ಬೆಂಗಳೂರು ಸೇರಿ 6 ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಯಲ್ಲಿ ಗುಡುಗು ಸಹಿತ ಭಾರಿ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ!

29/03/2026 8:31 PM1 Min Read

ಬೆಂಗಳೂರಲ್ಲಿ ಬಳಿ ಸರಣಿ ಅಪಘಾತ: ಆಕ್ರೋಶಗೊಂಡ ಸಾರ್ವಜನಿಕರಿಂದ ಕೆಎಸ್‌ಆರ್‌ಟಿಸಿ ಚಾಲಕನಿಗೆ ಧರ್ಮದೇಟು

29/03/2026 8:05 PM1 Min Read
Recent News

ಮೊಟ್ಟೆಯ ಹಳದಿ ಲೋಳೆ ಎಸೆವ ಮುನ್ನ ಎಚ್ಚರ! ಇದರಲ್ಲಿ ಅಡಗಿದೆ ಆರೋಗ್ಯದ ಗುಟ್ಟು

30/03/2026 4:20 AM

ಅರ್ಧ ಗಂಟೆಯ ನಡಿಗೆ: ಸುದೀರ್ಘ ಆಯಸ್ಸಿಗೆ ಸರಳವಾದ ‘ಜೀವ ಸಂಜೀವಿನಿ’

30/03/2026 4:15 AM

ವಾಹನ ಸವಾರರೇ ಎಚ್ಚರ : ಇನ್ಮುಂದೆ `ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ್ರೆ ಕೇವಲ ದಂಡವಲ್ಲ, ಲೈಸೆನ್ಸ್ ಕೂಡ ರದ್ದು!

30/03/2026 4:15 AM

ಸಾರ್ವಜನಿಕರೇ ಗಮನಿಸಿ : ಏ.1ರಿಂದ ಬದಲಾಗಲಿವೆ ಈ 15 ಪ್ರಮುಖ ನಿಯಮಗಳು | New Rules From April 1

30/03/2026 4:10 AM
State News
KARNATAKA

ಎಚ್ಚರ! ಆನ್‌ಲೈನ್ ಟ್ರೇಡಿಂಗ್ ಆಸೆಗೆ ಬಿದ್ದು 1.28 ಕೋಟಿ ಕಳೆದುಕೊಂಡ ವ್ಯಕ್ತಿ | Cyber Crime Alert

By kannadanewsnow0929/03/2026 8:35 PM KARNATAKA 2 Mins Read

ಚಿಕ್ಕಮಗಳೂರು: “ಕಡಿಮೆ ಹೂಡಿಕೆ, ಅಲ್ಪ ಅವಧಿಯಲ್ಲಿ ಕೋಟಿ ಕೋಟಿ ಲಾಭ” – ಇಂತಹ ಆಕರ್ಷಕ ಜಾಹೀರಾತುಗಳು ಅಥವಾ ವಾಟ್ಸಾಪ್ ಸಂದೇಶಗಳು…

Rain Alert: ಬೆಂಗಳೂರು ಸೇರಿ 6 ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಯಲ್ಲಿ ಗುಡುಗು ಸಹಿತ ಭಾರಿ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ!

29/03/2026 8:31 PM

ಬೆಂಗಳೂರಲ್ಲಿ ಬಳಿ ಸರಣಿ ಅಪಘಾತ: ಆಕ್ರೋಶಗೊಂಡ ಸಾರ್ವಜನಿಕರಿಂದ ಕೆಎಸ್‌ಆರ್‌ಟಿಸಿ ಚಾಲಕನಿಗೆ ಧರ್ಮದೇಟು

29/03/2026 8:05 PM

ಸಾಗರದಲ್ಲಿ ಕೌಟುಂಬಿಕ ಕಲಹಕ್ಕೆ ಮನನೊಂದು ಸ್ಟಾಫ್ ನರ್ಸ್ ಆತ್ಮಹತ್ಯೆ ಯತ್ನ, ಸ್ಥಿತಿ ಗಂಭೀರ

29/03/2026 8:00 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.