BIG NEWS: ಇನ್ಮುಂದೆ ರಾಜ್ಯದಲ್ಲಿ ಪೊಲೀಸರು ವಾಹನ ತಪಾಸಣೆ ವೇಳೆ ಈ ಸುರಕ್ಷತಾ ಕ್ರಮಗಳ ಪಾಲನೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಮಂಡ್ಯದಲ್ಲಿ ಕೆಲ ದಿನಗಳ ಹಿಂದೆ ಪೊಲೀಸರು ತಪಾಸಣೆ ಮಾಡುತ್ತಿದ್ದಂತ ವೇಳೆಯಲ್ಲಿ ವಾಹನ ಬಿದ್ದು ಮಗುವೊಂದು ಸಾವನ್ನಪ್ಪಿತ್ತು. ಈ ಘಟನೆಯ ನಂತ್ರ ರಾಜ್ಯದ ಎಲ್ಲಾ ಘಟಕಗಳಲ್ಲಿ ಪೊಲೀಸ್ ಠಾಣಾ ಸರಹದ್ದುಗಳಲ್ಲಿ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳು ಸಾರ್ವಜನಿಕರ ವಾಹನಗಳನ್ನು ತಪಾಸಣೆ ನಡೆಸುವಾಗ ಕೈಗೊಳ್ಳಬೇಕಾದಂತ ಸುರಕ್ಷತಾ ಕ್ರಮಗಳನ್ನು ಸರ್ಕಾರ ಬಿಡುಗಡೆಗೊಳಿಸಿದೆ. ಈ ಬಗ್ಗೆ ಕರ್ನಾಟಕ ಪೊಲೀಸ್ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದ್ದು, ದಿನಾಂಕ: 26.05.2025 ರಂದು ಮಂಡ್ಯ ಜಿಲ್ಲೆಯಲ್ಲಿ ಪೊಲೀಸರು ಸಂಚಾರ ನಿಯಮ ಉಲ್ಲಂಘಿಸುವ ವಾಹನಗಳನ್ನು ತಪಾಸಣೆ ಮಾಡುವಾಗ ಸರಿಯಾದ ರಸ್ತೆ … Continue reading BIG NEWS: ಇನ್ಮುಂದೆ ರಾಜ್ಯದಲ್ಲಿ ಪೊಲೀಸರು ವಾಹನ ತಪಾಸಣೆ ವೇಳೆ ಈ ಸುರಕ್ಷತಾ ಕ್ರಮಗಳ ಪಾಲನೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ