Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS `ಗೃಹಲಕ್ಷ್ಮೀ’ ಸೇರಿ ವಿವಿಧ ಯೋಜನೆಗಳಿಗೆ 3 ಕಂತಿನ ಹಣ ಬಿಡುಗಡೆ : ಸರ್ಕಾರ ಮಹತ್ವದ ಆದೇಶ

03/01/2026 5:40 AM

ALERT : ಪೋಷಕರೇ ಎಚ್ಚರ : ನಿಮ್ಮ ಅಪ್ರಾಪ್ತ ಮಕ್ಕಳಿಗೆ ವಾಹನ ಕೊಟ್ರೆ 25,000 ರೂ. ದಂಡ ಫಿಕ್ಸ್.!

03/01/2026 5:40 AM

ಕರ್ನಾಟಕ `CET 2026’ರ ವೇಳಾಪಟ್ಟಿ ಪ್ರಕಟ: ಏಪ್ರಿಲ್‌ 23 & 24ರಂದು ಪರೀಕ್ಷೆ | KCET Exam-2026

03/01/2026 5:39 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇನ್ಮುಂದೆ ವಿಧಾನಸೌಧ ಸಾರ್ವಜನಿಕರ ಪ್ರವೇಶಕ್ಕೆ ಮುಕ್ತ
KARNATAKA

ಇನ್ಮುಂದೆ ವಿಧಾನಸೌಧ ಸಾರ್ವಜನಿಕರ ಪ್ರವೇಶಕ್ಕೆ ಮುಕ್ತ

By kannadanewsnow0927/05/2025 7:47 PM

ಬೆಂಗಳೂರು: ನಗರದ ಶಕ್ತಿ ಸೌಧ ವಿಧಾನಸೌಧ ಸಾರ್ವಜನಿಕರ ಪ್ರವೇಶಕ್ಕೆ ಇನ್ಮುಂದೆ ಮುಕ್ತವಾಗಿದೆ. ಎರಡನೇ ಶನಿವಾರ ಮತ್ತು ನಾಲ್ಕನೇ ಶನಿವಾರ ಹಾಗೂ ಪ್ರತಿ ಭಾನುವಾರದಂದು ವಿಧಾನಸೌಧಕ್ಕೆ ಸಾರ್ವಜನಿಕರು ಭೇಟಿ ನೀಡಿ, ನೋಡಬಹುದಾಗಿದೆ.

ಕರ್ನಾಟಕದ ಶಕ್ತಿ ಕೇಂದ್ರ, ಪ್ರಜಾಪ್ರಭುತ್ವದ ಸಂಕೇತ ಎನಿಸಿಕೊಂಡಿರುವ ವಿಧಾನಸೌಧವು ಸಾರ್ವಜನಿಕರ ಪ್ರವೇಶಕ್ಕೆ ಮುಕ್ತವಾಗಿದೆ. ಐತಿಹಾಸಿಕ ಕಟ್ಟಡದ ಮಹತ್ವವನ್ನು ಪರಿಚಯಿಸುವ ನಿಟ್ಟಿನಲ್ಲಿ ʼವಿಧಾನಸೌಧ ಮಾರ್ಗದರ್ಶಿ ನಡಿಗೆʼ ಆರಂಭಿಸಲಾಗಿದೆ.

ಪ್ರತಿ 2ನೇ ಮತ್ತು 4ನೇ ಶನಿವಾರ ಹಾಗೂ ಎಲ್ಲ ಭಾನುವಾರ ಬೆಳಗ್ಗೆ 8ರಿಂದ ಸಂಜೆ 5ರವರೆಗೆ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. 16 ವರ್ಷ ಕೆಳಗಿನ ಮಕ್ಕಳಿಗೆ ಉಚಿತ ಪ್ರವೇಶವಿರಲಿದ್ದು, ಇದಕ್ಕೆ ಮೇಲ್ಪಟ್ಟವರಿಗೆ 50 ರೂ. ಶುಲ್ಕ ನಿಗದಿ ಮಾಡಲಾಗಿದೆ. ದಿನಕ್ಕೆ 300 ಪ್ರೇಕ್ಷಕರಿಗೆ ಮಾತ್ರ ಪ್ರವೇಶ ಅವಕಾಶವಿರಲಿದೆ.

ಅಧಿಕೃತ ಕೆಎಸ್‌ಟಿಡಿಸಿ ವೆಬ್‌ಸೈಟ್‌ ಅಥವಾ ದೃಢೀಕೃತ ಟಿಕೆಟ್‌ ಸೇವಾ ಪೂರೈಕೆದಾರರ ವೇದಿಕೆಯಲ್ಲಿ ಟಿಕೆಟ್‌ ಬುಕ್ಕಿಂಗ್‌ ಕಡ್ಡಾಯ. ಸ್ಥಳದಲ್ಲಿ ಬುಕ್ಕಿಂಗ್‌ ಮಾಡಲು ಬಯಸುವವರು ಗೇಟ್‌ -3ರಲ್ಲಿರುವ ಕೆಎಸ್‌ಟಿಡಿಸಿ ಕೌಂಟರ್‌ನಲ್ಲಿ ಟಿಕೆಟ್‌ ಲಭ್ಯತೆ ಇದ್ದರೆ ಪ್ರವೇಶಕ್ಕೆ ಅವಕಾಶ ನೀಡಲಾಗುವುದು.

ಕರ್ನಾಟಕದ ಶಕ್ತಿ ಕೇಂದ್ರ, ಪ್ರಜಾಪ್ರಭುತ್ವದ ಸಂಕೇತ ಎನಿಸಿಕೊಂಡಿರುವ ವಿಧಾನಸೌಧವು ಸಾರ್ವಜನಿಕರ ಪ್ರವೇಶಕ್ಕೆ ಮುಕ್ತವಾಗಿದೆ. ಐತಿಹಾಸಿಕ ಕಟ್ಟಡದ ಮಹತ್ವವನ್ನು ಪರಿಚಯಿಸುವ ನಿಟ್ಟಿನಲ್ಲಿ ʼವಿಧಾನಸೌಧ ಮಾರ್ಗದರ್ಶಿ ನಡಿಗೆʼ ಆರಂಭಿಸಲಾಗಿದೆ.

ಪ್ರತಿ 2ನೇ ಮತ್ತು 4ನೇ ಶನಿವಾರ ಹಾಗೂ ಎಲ್ಲ ಭಾನುವಾರ ಬೆಳಗ್ಗೆ 8ರಿಂದ ಸಂಜೆ 5ರವರೆಗೆ ಪ್ರವೇಶಕ್ಕೆ… pic.twitter.com/JDlZznyGWZ

— DIPR Karnataka (@KarnatakaVarthe) May 26, 2025

ಸ್ಯಾಂಡಲ್ ವುಡ್ ಹಿರಿಯ ನಟ ಅನಂತ್ ನಾಗ್ ಗೆ ಪದ್ಮಭೂಷಣ ಪ್ರಶಸ್ತಿ ಪ್ರದಾನ

BREAKING: ಮರ ಬಿದ್ದು ಸೊರಬ-ಸಾಗರ ರಸ್ತೆ ಸಂಚಾರ ಬಂದ್: ಎಚ್ಚೆತ್ತುಕೊಳ್ಳದ ಅರಣ್ಯ ಇಲಾಖೆ

Share. Facebook Twitter LinkedIn WhatsApp Email

Related Posts

BIG NEWS `ಗೃಹಲಕ್ಷ್ಮೀ’ ಸೇರಿ ವಿವಿಧ ಯೋಜನೆಗಳಿಗೆ 3 ಕಂತಿನ ಹಣ ಬಿಡುಗಡೆ : ಸರ್ಕಾರ ಮಹತ್ವದ ಆದೇಶ

03/01/2026 5:40 AM3 Mins Read

ALERT : ಪೋಷಕರೇ ಎಚ್ಚರ : ನಿಮ್ಮ ಅಪ್ರಾಪ್ತ ಮಕ್ಕಳಿಗೆ ವಾಹನ ಕೊಟ್ರೆ 25,000 ರೂ. ದಂಡ ಫಿಕ್ಸ್.!

03/01/2026 5:40 AM2 Mins Read

ಕರ್ನಾಟಕ `CET 2026’ರ ವೇಳಾಪಟ್ಟಿ ಪ್ರಕಟ: ಏಪ್ರಿಲ್‌ 23 & 24ರಂದು ಪರೀಕ್ಷೆ | KCET Exam-2026

03/01/2026 5:39 AM3 Mins Read
Recent News

BIG NEWS `ಗೃಹಲಕ್ಷ್ಮೀ’ ಸೇರಿ ವಿವಿಧ ಯೋಜನೆಗಳಿಗೆ 3 ಕಂತಿನ ಹಣ ಬಿಡುಗಡೆ : ಸರ್ಕಾರ ಮಹತ್ವದ ಆದೇಶ

03/01/2026 5:40 AM

ALERT : ಪೋಷಕರೇ ಎಚ್ಚರ : ನಿಮ್ಮ ಅಪ್ರಾಪ್ತ ಮಕ್ಕಳಿಗೆ ವಾಹನ ಕೊಟ್ರೆ 25,000 ರೂ. ದಂಡ ಫಿಕ್ಸ್.!

03/01/2026 5:40 AM

ಕರ್ನಾಟಕ `CET 2026’ರ ವೇಳಾಪಟ್ಟಿ ಪ್ರಕಟ: ಏಪ್ರಿಲ್‌ 23 & 24ರಂದು ಪರೀಕ್ಷೆ | KCET Exam-2026

03/01/2026 5:39 AM

ರೈತರು ಸೇರಿ ರಾಜ್ಯದ ಜನತೆಗೆ ಗುಡ್ ನ್ಯೂಸ್: `ಪಹಣಿ ತಿದ್ದುಪಡಿ’ ಸೇರಿ ಎಲ್ಲಾ ಸಮಸ್ಯೆ ಬಗೆಹರಿಸಲು ರಾಜ್ಯಾದ್ಯಂತ ‘ಕಂದಾಯ ಅದಾಲತ್’.!

03/01/2026 5:35 AM
State News
KARNATAKA

BIG NEWS `ಗೃಹಲಕ್ಷ್ಮೀ’ ಸೇರಿ ವಿವಿಧ ಯೋಜನೆಗಳಿಗೆ 3 ಕಂತಿನ ಹಣ ಬಿಡುಗಡೆ : ಸರ್ಕಾರ ಮಹತ್ವದ ಆದೇಶ

By kannadanewsnow5703/01/2026 5:40 AM KARNATAKA 3 Mins Read

ಬೆಂಗಳೂರು : ಗೃಹಲಕ್ಷ್ಮಿ ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳಿಗೆ 2025-26ನೇ ಸಾಲಿನಲ್ಲಿ ಜನವರಿ-2026 ಯಿಂದ ಮಾರ್ಚ್-2026 ವರೆಗಿನ ನಾಲ್ಕನೇ ತ್ರೈಮಾಸಿಕ…

ALERT : ಪೋಷಕರೇ ಎಚ್ಚರ : ನಿಮ್ಮ ಅಪ್ರಾಪ್ತ ಮಕ್ಕಳಿಗೆ ವಾಹನ ಕೊಟ್ರೆ 25,000 ರೂ. ದಂಡ ಫಿಕ್ಸ್.!

03/01/2026 5:40 AM

ಕರ್ನಾಟಕ `CET 2026’ರ ವೇಳಾಪಟ್ಟಿ ಪ್ರಕಟ: ಏಪ್ರಿಲ್‌ 23 & 24ರಂದು ಪರೀಕ್ಷೆ | KCET Exam-2026

03/01/2026 5:39 AM

ರೈತರು ಸೇರಿ ರಾಜ್ಯದ ಜನತೆಗೆ ಗುಡ್ ನ್ಯೂಸ್: `ಪಹಣಿ ತಿದ್ದುಪಡಿ’ ಸೇರಿ ಎಲ್ಲಾ ಸಮಸ್ಯೆ ಬಗೆಹರಿಸಲು ರಾಜ್ಯಾದ್ಯಂತ ‘ಕಂದಾಯ ಅದಾಲತ್’.!

03/01/2026 5:35 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.