ನಾಳೆಯಿಂದ ಆಶಾ ಕಾರ್ಯಕರ್ತೆಯರಿಂದ ಅಹೋರಾತ್ರಿ ಧರಣಿ, ಅಗತ್ಯ ಕ್ರಮಕ್ಕೆ ರಾಜ್ಯ ಸರ್ಕಾರ ಸೂಚನೆ
ಬೆಂಗಳೂರು: ನಾಳೆಯಿಂದ ಆಶಾ ಕಾರ್ಯಕರ್ತೆಯರು ಆಹೋರಾತ್ರಿ ಧರಣಿ, ಸತ್ಯಾಗ್ರಹವನ್ನು ನಡೆಸಲಿದ್ದಾರೆ. ಹೀಗಾಗಿ ರಾಜ್ಯಾಧ್ಯಂತ ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಈ ಹಿನ್ನಲೆಯಲ್ಲಿ ಅಗತ್ಯ ತುರ್ತು ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆಯಿಂದ ಸೂಚನೆ ನೀಡಲಾಗಿದೆ. ಈ ಕುರಿತಂತೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಭಿಯಾನ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರು ದಿನಾಂಕ: 12.08.2025 ರಿಂದ ದಿನಾಂಕ:14.08.2025 ರವರೆಗೆ ಜಿಲ್ಲಾ ಕೇಂದ್ರಗಳಲ್ಲಿ ಅಹೋರಾತ್ರಿ ಧರಣಿಗೆ ಕರೆ ನೀಡಿರುತ್ತಾರೆ ಎಂದಿದ್ದಾರೆ. ಈ … Continue reading ನಾಳೆಯಿಂದ ಆಶಾ ಕಾರ್ಯಕರ್ತೆಯರಿಂದ ಅಹೋರಾತ್ರಿ ಧರಣಿ, ಅಗತ್ಯ ಕ್ರಮಕ್ಕೆ ರಾಜ್ಯ ಸರ್ಕಾರ ಸೂಚನೆ
Copy and paste this URL into your WordPress site to embed
Copy and paste this code into your site to embed