Kannada News Now |  Kannada News | Karnataka News | India News |  Breking News |  Kannada Live News | Live news India | Sports News | Breaking News | Big Breakinge news |news in kannada | Breaking news kananda News |  Kannada News News |  Breaking News  |  Karnataka News  News |  Kannada Breaking News Latest News in Kannada | Cricket news | India | Kannada Breaking News | Breaking News | Big Breaking news | Gold |  Silver
    Facebook Twitter Instagram
    Kannada News Now |  Kannada News | Karnataka News | India News |  Breking News |  Kannada Live News | Live news India | Sports News | Breaking News | Big Breakinge news |news in kannada | Breaking news kananda News |  Kannada News News |  Breaking News  |  Karnataka News  News |  Kannada Breaking News Latest News in Kannada | Cricket news | India | Kannada Breaking News | Breaking News | Big Breaking news | Gold |  Silver Kannada News Now |  Kannada News | Karnataka News | India News |  Breking News |  Kannada Live News | Live news India | Sports News | Breaking News | Big Breakinge news |news in kannada | Breaking news kananda News |  Kannada News News |  Breaking News  |  Karnataka News  News |  Kannada Breaking News Latest News in Kannada | Cricket news | India | Kannada Breaking News | Breaking News | Big Breaking news | Gold |  Silver
    • STATE
    • KARNATAKA
    • INDIA
    • WORLD
    • SPORTS
      • CRICKET
      • OTHER SPORTS
    • FILM
      • SANDALWOOD
      • BOLLYWOOD
      • OTHER FILM
    • LIFE STYLE
      • BEAUTY TIPS
    • BUSINESS
    • JOBS
    • CORONA VIRUS
    • AUTOMOBILE
      • BIKE-REVIEWS
      • CAR-REVIEWS
    Kannada News Now |  Kannada News | Karnataka News | India News |  Breking News |  Kannada Live News | Live news India | Sports News | Breaking News | Big Breakinge news |news in kannada | Breaking news kananda News |  Kannada News News |  Breaking News  |  Karnataka News  News |  Kannada Breaking News Latest News in Kannada | Cricket news | India | Kannada Breaking News | Breaking News | Big Breaking news | Gold |  Silver
    Home»KARNATAKA»ಫೆ.3 ರಿಂದ 6 ರವರೆಗೆ ಮಡಿಕೇರಿಯಲ್ಲಿ ಫಲಪುಷ್ಪ ಪ್ರದರ್ಶನ |Flower Show
    KARNATAKA

    ಫೆ.3 ರಿಂದ 6 ರವರೆಗೆ ಮಡಿಕೇರಿಯಲ್ಲಿ ಫಲಪುಷ್ಪ ಪ್ರದರ್ಶನ |Flower Show

    By kannadanewsliveJanuary 29, 3:56 pm

    ಮಡಿಕೇರಿ : ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ತೋಟಗಾರಿಕೆ ಇಲಾಖೆ ವತಿಯಿಂದ ನಗರದ ರಾಜಸೀಟು ಉದ್ಯಾನವನದಲ್ಲಿ ಫೆಬ್ರವರಿ, 03 ರಿಂದ 6 ರವರೆಗೆ ಫಲಪುಷ್ಪ ಪ್ರದರ್ಶನ ನಡೆಯಲಿದ್ದು, ಸಾರ್ವಜನಿಕರು, ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಮನವಿ ಮಾಡಿದ್ದಾರೆ.

    ನಗರದ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಅವರು ಫಲಪುಷ್ಪ ಪ್ರದರ್ಶನದಲ್ಲಿ ಹಿಂದಿನ ರಾಜರ ಕಾಲದ ನಾಲ್ಕುನಾಡು ಅರಮನೆ ಕಲಾಕೃತಿ ಒಳಗೊಂಡ ಪುಷ್ಪ ಪ್ರದರ್ಶನ ಆಕರ್ಷಣೀಯವಾಗಿರುತ್ತದೆ ಎಂದರು. ಫಲಪುಷ್ಪ ಪ್ರದರ್ಶನದಲ್ಲಿ ಮತದಾನದ ಮಹತ್ವ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಬ್ಯಾಲೇಟ್ ಯುನಿಟ್, ವಿವಿ ಪ್ಯಾಟ್, ಕಂಟ್ರೋಲ್ ಯೂನಿಟ್ ಮಾದರಿಯ ಹೂವಿನ ಕಲಾಕೃತಿಯಲ್ಲಿ ನಿರ್ಮಾಣ ಮಾಡಲಾಗುತ್ತದೆ ಎಂದರು.

    ಕೊಡಗಿನ ಮುಖ್ಯ ಬೆಳೆ ಕಾಫಿಯನ್ನು ಪ್ರತಿಬಿಂಭಿಸಲು ಕಾಫಿ ಕಪ್ ಮತ್ತು ಸಾಸರ್ ಮಾದರಿಯನ್ನು ಹೂವಿನ ಕಲಾಕೃತಿಯಲ್ಲಿ ನಿರ್ಮಾಣ ಮಾಡಲಾಗುತ್ತದೆ. ಜೊತೆಗೆ ಮಕ್ಕಳಿಗೆ ಮನರಂಜನೆ ನೀಡುವಂತಹ ಪೋಟೋ ಪ್ರೇಮ್ ಸೆಲ್ಪಿ ಜೋನ್ ಮಾದರಿಯನ್ನು ಹೂವಿನಲ್ಲಿ ನಿರ್ಮಾಣ ಮಾಡಲಾಗುತ್ತದೆ. ಮಕ್ಕಳಿಗೆ ಮನರಂಜನೆ ನೀಡುವಂತಹ ಸ್ಪೈಡರ್ ಮ್ಯಾನ್ ಮತ್ತಿತರ ಸೆಲ್ಪಿ ಜೋನ್ ಮಾದರಿಗಳನ್ನು ಎಲೆಗಳಿಂದ ತಯಾರಿಸುವ ಪುಷ್ಪ ಪ್ರದರ್ಶನ ಇರಲಿದೆ ಎಂದರು.ವಿವಿಧ ಗಣ್ಯರ ಕಲಾಕೃತಿಯನ್ನು ತರಕಾರಿ ಮತ್ತು ಹಣ್ಣುಗಳಲ್ಲಿ ಕೆತ್ತನೆ ಮಾಡಲಾಗುವುದು. ವಿವಿಧ ಅಲಂಕಾರಿಕ ಗಿಡಗಳಾದ ಬೊನ್ಸಾಯ್ ಗಿಡಗಳ ಪ್ರದರ್ಶನ ಇಕೆಬಾನೆ ಹೂವಿನ ಜೋಡನೆ, ಆಂಥೋರಿಯಂ ಪ್ರದರ್ಶನ ಏರ್ಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.

    ನಗರದ ಗಾಂಧಿ ಮೈದಾನದಲ್ಲಿ ಈಗಾಗಲೇ 60 ಮಳಿಗೆಗಳನ್ನು ನಿರ್ಮಿಸಲಾಗಿದ್ದು, ಕೃಷಿ, ತೋಟಗಾರಿಕೆ, ಮೀನುಗಾರಿಕೆ, ಕೈಗಾರಿಕಾ ವಾಣಿಜ್ಯ ಇಲಾಖೆ ಹಾಗೂ ಇತರೆ 20 ಇತರೆ ಇಲಾಖೆಗಳಿಗೆ ಮಳಿಗೆ ಕಾಯ್ದಿರಿಸಲಾಗಿದೆ. ಹಾಗೆಯೇ 40 ಮಳಿಗೆಯಲ್ಲಿ ನರ್ಸರಿ ಗಿಡಗಳ ಮಾರಾಟ ಮಳಿಗೆ, ಕೃಷಿ ಪರಿಕರಗಳ ಪ್ರದರ್ಶನ ಹಾಗೂ ಯಂತ್ರೋಪಕರಣಗಳ ಮಾರಾಟ ಮಳಿಗೆ ತೆರೆಯಲಾಗುತ್ತದೆ ಎಂದು ಜಿಲ್ಲಾಧಿಕಾರಿ ಅವರು ಮಾಹಿತಿ ನೀಡಿದರು.

    ರೈತರು ಬೆಳೆದಿರುವ ವಿಶಿಷ್ಟವಾದ ಹಣ್ಣುಗಳು, ತರಕಾರಿ, ತೋಟದ ಬೆಳೆಗಳು, ಸಾಂಬಾರ ಬೆಳೆಗಳನ್ನು ಪ್ರದರ್ಶಿಸಲು ಉದ್ದೇಶಿಸಲಾಗಿದೆ. ಅತ್ಯುತ್ತಮ ಪ್ರದರ್ಶನಕ್ಕೆ ಬಹುಮಾನ ನೀಡಲಾಗುವುದು. ಆ ನಿಟ್ಟಿನಲ್ಲಿ ಫೆಬ್ರವರಿ, 03 ರಂದು ಬೆಳಗ್ಗೆ 10 ಗಂಟೆಗೆ ನಗರದ ಗಾಂಧಿ ಮೈದಾನದಲ್ಲಿ ಪ್ರದರ್ಶಿಕೆಗಳನ್ನು ತಂದು ಹೆಸರು ನೋಂದಾಯಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಅವರು ತಿಳಿಸಿದರು.
    ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ಸಿ.ಎಂ.ಪ್ರಮೋದ್ ಅವರು ಮಾಹಿತಿ ನೀಡಿ ತೋಟಗಾರಿಕೆಯಲ್ಲಿ ಆಸಕ್ತಿಯಿರುವ ಮಹಿಳೆಯರಿಗೆ ಹಾಗೂ ಸಾರ್ವಜನಿಕರಿಗೆ ಒಣಹೂ ಜೋಡಣೆ, ಬಿಡಿಹೂಗಳ ಜೋಡಣೆ, ಇಕೆಬಾನೆ, ರಂಗೋಲಿ ಸ್ಪರ್ಧೆಗಳನ್ನು ರಾಜಾಸೀಟಿನ ಒಳಭಾಗದಲ್ಲಿ ಆಯೋಜಿಸಲಾಗುವುದು. ಆಸಕ್ತರು ಫೆಬ್ರವರಿ, 03 ರಂದು ಬೆಳಗ್ಗೆ 10 ಗಂಟೆಗೆ ರಾಜಾಸೀಟು ಉದ್ಯಾನವನದಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಕೋರಿದರು.

    ಕರ್ನಾಟಕ ದ್ರಾಕ್ಷಿರಸ ಮಂಡಳಿ, ತೋಟಗಾರಿಕೆ ಇಲಾಖೆಯ ಸಹಯೋಗದೊಂದಿಗೆ ಗಾಂಧಿ ಮೈದಾನದಲ್ಲಿ ‘ವೈನ್ ಉತ್ಸವ’ವನ್ನು ಆಯೋಜಿಸಲಾಗುತ್ತದೆ. ಇದರ ಪ್ರಯುಕ್ತ ಗಾಂಧಿ ಮೈದಾನದಲ್ಲಿ ಸ್ಥಳೀಯ ಹೋಮ್ ಮೇಡ್ ವೈನ್/ ಜ್ಯೂಸ್ ಹಾಗೂ ವೈನ್ ಬೋರ್ಡ್ ವತಿಯಿಂದ ಬ್ರಾಂಡೆಡ್ ವೈನ್ಗಳ ಪ್ರದರ್ಶನ ಹಾಗೂ ಮಾರಾಟ, ಪರೀಕ್ಷೆ ಮತ್ತು ರುಚಿ ವ್ಯವಸ್ಥೆಯನ್ನು ಸಾರ್ವಜನಿಕರಿಗೆ ಆಯೋಜಿಸಲಾಗಿದೆ. ಈ ಬಾರಿ ಫಲಪುಷ್ಪ ಪ್ರದರ್ಶನ ವೀಕ್ಷಣೆಗೆ ಪ್ರತಿ ದಿನ 15 ಸಾವಿರ ಹೆಚ್ಚು ಜನರು ಭೇಟಿ ನೀಡುವ ಸಾಧ್ಯತೆ ಇದೆ ಎಂದು ಪ್ರಮೋದ್ ಅವರು ತಿಳಿಸಿದರು. ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರಾದ ಮುತ್ತಪ್ಪ, ಇತರರು ಇದ್ದರು.

    GOOD NEWS : ಕುಶಲಕರ್ಮಿಗಳಿಗೆ ಗುಡ್ ನ್ಯೂಸ್ : ಸಹಾಯಧನಕ್ಕೆ ಅರ್ಜಿ ಆಹ್ವಾನ

    ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 10 ಕೆ.ಜಿ ಅಕ್ಕಿ ಕೊಡುತ್ತೇವೆ : ಸಿದ್ದರಾಮಯ್ಯ ಘೋಷಣೆ


    best web service company
    Share. Facebook Twitter LinkedIn WhatsApp Email

    Related Posts

    BIGG NEWS : ಆಟೋ ಚಾಲಕರಿಗೆ ಬೈಕ್ ಟ್ಯಾಕ್ಸಿ ಚಾಲಕರಿಂದ ಕೌಂಟರ್ : ಇಂದು ಫ್ರೀಡಂಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ

    March 27, 9:09 am

    ಈ ದಿನಾಂಕದಲ್ಲಿ ಹುಟ್ಟಿದವರು ಅದೃಷ್ಟವಂತರಾಗಿರುತ್ತಾರೆ ನಿಮ್ಮ ದಿನಾಂಕ ಪರೀಕ್ಷಿಸಿಕೊಳ್ಳಿ ನೀವು ಶ್ರೀಮಂತರಾಗುವುದು ಖಂಡಿತ!

    March 27, 8:55 am

    BREAKING NEWS : ಅಮಿತ್ ಶಾ `HAL’ ಗೆ ತೆರಳುವ ವೇಳೆ ಭದ್ರತಾ ಲೋಪ : 300 ಮೀಟರ್ ಹಿಂಬಾಲಿಸಿದ ಬೈಕ್ ಸವಾರರು

    March 27, 8:50 am
    Recent News

    BIG NEWS : ʻTwitterʼನ ಮೂಲ ಕೋಡ್‌ನ ಭಾಗಗಳು ಆನ್‌ಲೈನ್‌ನಲ್ಲಿ ಸೋರಿಕೆ; ಕೋರ್ಟ್ ಮೊರೆ ಹೋದ ಕಂಪನಿ

    March 27, 9:09 am

    BIGG NEWS : ಆಟೋ ಚಾಲಕರಿಗೆ ಬೈಕ್ ಟ್ಯಾಕ್ಸಿ ಚಾಲಕರಿಂದ ಕೌಂಟರ್ : ಇಂದು ಫ್ರೀಡಂಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ

    March 27, 9:09 am

    ಈ ದಿನಾಂಕದಲ್ಲಿ ಹುಟ್ಟಿದವರು ಅದೃಷ್ಟವಂತರಾಗಿರುತ್ತಾರೆ ನಿಮ್ಮ ದಿನಾಂಕ ಪರೀಕ್ಷಿಸಿಕೊಳ್ಳಿ ನೀವು ಶ್ರೀಮಂತರಾಗುವುದು ಖಂಡಿತ!

    March 27, 8:55 am

    BREAKING NEWS : ಅಮಿತ್ ಶಾ `HAL’ ಗೆ ತೆರಳುವ ವೇಳೆ ಭದ್ರತಾ ಲೋಪ : 300 ಮೀಟರ್ ಹಿಂಬಾಲಿಸಿದ ಬೈಕ್ ಸವಾರರು

    March 27, 8:50 am
    State News
    KARNATAKA

    BIGG NEWS : ಆಟೋ ಚಾಲಕರಿಗೆ ಬೈಕ್ ಟ್ಯಾಕ್ಸಿ ಚಾಲಕರಿಂದ ಕೌಂಟರ್ : ಇಂದು ಫ್ರೀಡಂಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ

    By kannadanewsliveMarch 27, 9:09 am0

    ಬೆಂಗಳೂರು : ಆಟೋ ಚಾಲಕರಿಗೆ ಬೈಕ್ ಟ್ಯಾಕ್ಸಿ ಚಾಲಕರು ಇದೀಗ ಕೌಂಟರ್ ಕೊಡಲು ಮುಂದಾಗಿದ್ದು, ಇಂದು ಆಟೋ ಚಾಲಕರ ವಿರುದ್ಧ…

    ಈ ದಿನಾಂಕದಲ್ಲಿ ಹುಟ್ಟಿದವರು ಅದೃಷ್ಟವಂತರಾಗಿರುತ್ತಾರೆ ನಿಮ್ಮ ದಿನಾಂಕ ಪರೀಕ್ಷಿಸಿಕೊಳ್ಳಿ ನೀವು ಶ್ರೀಮಂತರಾಗುವುದು ಖಂಡಿತ!

    March 27, 8:55 am

    BREAKING NEWS : ಅಮಿತ್ ಶಾ `HAL’ ಗೆ ತೆರಳುವ ವೇಳೆ ಭದ್ರತಾ ಲೋಪ : 300 ಮೀಟರ್ ಹಿಂಬಾಲಿಸಿದ ಬೈಕ್ ಸವಾರರು

    March 27, 8:50 am

    Job Alert : ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ನಮ್ಮ ಮೆಟ್ರೋದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

    March 27, 8:31 am

    kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

    Quick Links
    • State
    • Karnataka
    • India
    • World
    • Sports
    • Film
    • Lifestyle
    • Business
    • Jobs
    • Corona Virus
    • Automobile
    contact us

    kannadanewsnow@gmail.com

    FOLLOW US

    breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

    • Home
    • Lifestyle
    • Buy Now
    Copyright © 2023 | All Right Reserved | kannadanewsnow.com
    Digital Partner Blueline Computers

    Type above and press Enter to search. Press Esc to cancel.