Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಾಜಿ ನೌಕಾಪಡೆ ಮುಖ್ಯಸ್ಥರಿಗೂ ಎದುರಾಯ್ತು ಗುರುತಿನ ಸಂಕಷ್ಟ!: ಪತಿಗೊಂದು ದಿನ, ಪತ್ನಿಗೊಂದು ದಿನ ವಿಚಾರಣೆಗೆ ಕರೆದ ಚುನಾವಣಾ ಆಯೋಗ

12/01/2026 9:20 AM

BREAKING : ‘SSLC’ ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಕೇಸ್ : ಶಿಕ್ಷಕರು ವಿದ್ಯಾರ್ಥಿಗಳು ಸೇರಿ 8 ಜನ ಅರೆಸ್ಟ್!

12/01/2026 8:56 AM

ಇಸ್ರೋದ ಹೊಸ ವರ್ಷದ ಧಮಾಕಾ: ‘ಅನ್ವೇಷಾ’ ಸೇರಿದಂತೆ 16 ಉಪಗ್ರಹಗಳ ಹೊತ್ತು ನಭಕ್ಕೆ ಚಿಮ್ಮಲಿದೆ PSLV-C62!

12/01/2026 8:31 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಾಗರದ ‘ಗಣಪತಿ ದೇವಸ್ಥಾನ’ದ ಅಭಿವೃದ್ಧಿಗೆ ಸಂಪೂರ್ಣ ಒತ್ತು: ಶಾಸಕ ಗೋಪಾಲಕೃಷ್ಣ ಬೇಳೂರು
KARNATAKA

ಸಾಗರದ ‘ಗಣಪತಿ ದೇವಸ್ಥಾನ’ದ ಅಭಿವೃದ್ಧಿಗೆ ಸಂಪೂರ್ಣ ಒತ್ತು: ಶಾಸಕ ಗೋಪಾಲಕೃಷ್ಣ ಬೇಳೂರು

By kannadanewsnow0910/10/2025 8:30 PM

ಶಿವಮೊಗ್ಗ : ಗಣಪತಿ ದೇವಸ್ಥಾನವನ್ನು ಸರ್ಕಾರ ಮತ್ತು ಸಾರ್ವಜನಿಕರ ಸಹಾಯಧನದೊಂದಿಗೆ ಮಾದರಿಯಾಗಿ ನಿರ್ಮಿಸಲಾಗುತ್ತದೆ. ದೇವಾಲಯದ ಮೂಲಭೂತ ಸೌಕರ್ಯಗಳಿಗೆ ಪ್ರಮುಖ ಅಧ್ಯಯನ ನೀಡಲಾಗುತ್ತದೆ ಗಣಪತಿ ದೇವಸ್ಥಾನಕ್ಕೆ ಬೇಕಾದ ಅನುದಾವನ್ನು ಸರ್ಕಾರದಿಂದ ತರಲಾಗುತ್ತದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು.

ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಗಣಪತಿ ದೇವಸ್ಥಾನ ಆವರಣದಲ್ಲಿ ಗುರುವಾರ ಮುಜರಾಯಿ ಇಲಾಖೆ ವತಿಯಿಂದ ಗಣಪತಿ ದೇವಸ್ಥಾನ ಅಭಿವೃದ್ದಿಗೆ ಸಂಬoಧಿಸಿದoತೆ ಕರೆಯಲಾಗಿದ್ದ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದಂತ ಅವರು, ಸಾಗರಕ್ಕೆ ಗಣಪತಿ ದೇವಸ್ಥಾನ ಮತ್ತು ಮಾರಿಕಾಂಬಾ ದೇವಸ್ಥಾನ ಪ್ರಮುಖ ಶ್ರದ್ಧಾಭಕ್ತಿಯ ಕೇಂದ್ರವಾಗಿದೆ. ಅನೇಕ ಪ್ರವಾಸಿಗರು ಬಂದಾಗ ಇಲ್ಲಿಗೆ ಭೇಟಿ ನೀಡುತ್ತಾರೆ. ಗಣಪತಿ ದೇವಸ್ಥಾನವನ್ನು ಪೂರ್ಣ ಪ್ರಮಾಣದಲ್ಲಿ ಅಭಿವೃದ್ದಿ ಮಾಡುವುದು ನನ್ನ ಆದ್ಯತಾ ವಿಷಯಗಳಲ್ಲಿ ಪ್ರಮುಖವಾಗಿದೆ. ಈಗಾಗಲೆ ಮುಜರಾಯಿ ಇಲಾಖೆಯಿಂದ 55 ಲಕ್ಷ ರೂ. ಅನುದಾನ ಮಂಜೂರಾಗಿದ್ದು, ಹೆಚ್ಚುವರಿಯಾಗಿ 1.,07 ಕೋಟಿ ರೂ. ಬಿಡುಗಡೆಯಾಗುವ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ದೇವಸ್ಥಾನದ ಸಮಗ್ರ ಅಭಿವೃದ್ದಿಗೆ ಮಾಸ್ಟರ್ ಪ್ಲಾನ್ ರೂಪಿಸಲಾಗುತ್ತದೆ. ವಾಸ್ತುಪ್ರಕಾರ ದೇವಸ್ಥಾನ ಅಭಿವೃದ್ದಿ, ಮುಖ ಮಂಟಪ, ಕಲ್ಯಾಣ ಮಂಟಪ, ಚಂದ್ರಶಾಲೆ ಇನ್ನಿತರೆಯನ್ನು ಅಭಿವೃದ್ದಿಪಡಿಸಲಾಗುತ್ತದೆ ಎಂದರು.

ಗಣಪತಿ ದೇವಸ್ಥಾನ ಅಭಿವೃದ್ದಿಗೆ ಸಾರ್ವಜನಿಕರು ಸಹಕಾರ ನೀಡಲು ಒಪ್ಪಿದ್ದಾರೆ. ಸಭೆಯಲ್ಲಿ ಬಂದ ಸಾರ್ವಜನಿಕರ ಅಭಿಪ್ರಾಯವನ್ನು ಅಭಿವೃದ್ದಿ ಸಂದರ್ಭದಲ್ಲಿ ಅಳವಡಿಸಿಕೊಳ್ಳಲಾಗುತ್ತದೆ. ಇದರ ಜೊತೆಗೆ ಗಣಪತಿ ದೇವಸ್ಥಾನ ಎದುರಿಗೆಇರುವ ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಡುವ ಕೆರೆಕೋಡಿ ಆಂಜನೇಯ ಸ್ವಾಮಿ ದೇವಸ್ಥಾನ ಸಹ ಅಭಿವೃದ್ದಿಪಡಿಸುವ ಚಿಂತನೆ ಹೊಂದಲಾಗಿದೆ ಈಗ ಅಸ್ತಿತ್ವದಲ್ಲಿರುವ ಶಿಥಿಲಗೊಂಡಿರುವ ಕಲ್ಯಾಣ ಮಂಟಪವನ್ನು ತೆಗೆದು ಹಾಕಬೇಕು ಮತ್ತು ಶೌಚಾಲಯವನ್ನು ಬೇರೆ ನಿರ್ಮಿಸುವುದು ಹಾಗೂ ಉದ್ಯಾನವನ ನಿರ್ಮಾಣದ ಬಗ್ಗೆ ಭಕ್ತರು ಸಲಹೆ ನೀಡಿದ್ದು ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಈ ಸಭೆಯಲ್ಲಿ ಅಶ್ವಿನಿಕುಮಾರ್, ಬಿ ಎನ್ ಜಗದೀಶ್, ಐ.ವಿ.ಹೆಗಡೆ ಸುಂದರ್ ಸಿಂಗ್ ಇನ್ನಿತರರು ಸಲಹೆ ನೀಡಿದರು. ಸಾಗರದ ಉಪವಿಭಾಗಾಧಿಕಾರಿ ವಿರೇಶ್ ಕುಮಾರ್, ತಹಶೀಲ್ದಾರ್ ರಶ್ಮಿ, ಗಣಪತಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರಮಿಳಾ ಕುಮಾರಿ, ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಟಿ.ವಿ.ಪಾಂಡುರoಗ, ಗಣಪತಿ ದೇವಸ್ಥಾನದ ಅರ್ಚಕ ಲಕ್ಷ್ಮಣ್ ಜೋಯಿಸ್ ಪ್ರಮುಖರಾದ ನಿರಂಜನ ಕೋರಿ, ನಾಗೇಂದ್ರ ಕೆ.ಎನ್., ಮೋಹನ್ ಶೇಟ್, ಕೆ.ವಿ.ಜಯರಾಮ್ ಕೆಸಿ ನವೀನ. ದಿನೇಶ್ ಡಿ ಶಿವಮೊಗ್ಗ ನಿರ್ಮಿತಿ ಕೇಂದ್ರದ ಅಧಿಕಾರಿಗಳು ಹಾಗೂ ಇತರರು ಹಾಜರಿದ್ದರು.

‘RBD ಮೋಟಾರ್ಸ್’ನ ನೂತನ ‘ರಾಯಲ್ ಎನ್ ಫೀಲ್ಡ್ ಶೋ ರೂಂ’ ಉದ್ಘಾಟಿಸಿದ ‘ಶಾಸಕ ಗೋಪಾಲಕೃಷ್ಣ ಬೇಳೂರು’

CRIME NEWS: ತಾವೇ ವ್ಯಕ್ತಿಗೆ ವಿಮೆ ಮಾಡಿಸಿ ಹತ್ಯೆ ಮಾಡಿ, ಅಪಘಾತದ ನಾಟಕವಾಡಿದ್ದ ನಾಲ್ವರು ಅರೆಸ್ಟ್

ಜಾತಿಗಣತಿಗಾಗಿ ಮನೆಗೆ ಬರುವ ಗಣತಿದಾರರನ್ನು ಅತಿಥಿಗಳಂತೆ ಕಾಣಿ: ಶಾಸಕ ಗೋಪಾಲಕೃಷ್ಣ ಬೇಳೂರು ಮನವಿ

Share. Facebook Twitter LinkedIn WhatsApp Email

Related Posts

BREAKING : ‘SSLC’ ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಕೇಸ್ : ಶಿಕ್ಷಕರು ವಿದ್ಯಾರ್ಥಿಗಳು ಸೇರಿ 8 ಜನ ಅರೆಸ್ಟ್!

12/01/2026 8:56 AM1 Min Read

BREAKING : ಬೆಂಗಳೂರಲ್ಲಿ ಟೆಕ್ಕಿ ಶರ್ಮಿಳಾ ಸಾವಿಗೆ ಮತ್ತೊಂದು ಟ್ವಿಸ್ಟ್ : ಯುವಕನಿಂದ ಅತ್ಯಾಚಾರ, ಕೊಲೆ ಶಂಕೆ!

12/01/2026 8:28 AM1 Min Read

BREAKING : ಬಳ್ಳಾರಿ ಗಲಭೆ ಪ್ರಕರಣ ಚುರುಕುಗೊಳಿಸಿದ ‘CID’ : 40ಕ್ಕೂ ಹೆಚ್ಚು ಜನರಿಗೆ ನೋಟಿಸ್ ನೀಡುವ ಸಾಧ್ಯತೆ

12/01/2026 8:19 AM1 Min Read
Recent News

ಮಾಜಿ ನೌಕಾಪಡೆ ಮುಖ್ಯಸ್ಥರಿಗೂ ಎದುರಾಯ್ತು ಗುರುತಿನ ಸಂಕಷ್ಟ!: ಪತಿಗೊಂದು ದಿನ, ಪತ್ನಿಗೊಂದು ದಿನ ವಿಚಾರಣೆಗೆ ಕರೆದ ಚುನಾವಣಾ ಆಯೋಗ

12/01/2026 9:20 AM

BREAKING : ‘SSLC’ ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಕೇಸ್ : ಶಿಕ್ಷಕರು ವಿದ್ಯಾರ್ಥಿಗಳು ಸೇರಿ 8 ಜನ ಅರೆಸ್ಟ್!

12/01/2026 8:56 AM

ಇಸ್ರೋದ ಹೊಸ ವರ್ಷದ ಧಮಾಕಾ: ‘ಅನ್ವೇಷಾ’ ಸೇರಿದಂತೆ 16 ಉಪಗ್ರಹಗಳ ಹೊತ್ತು ನಭಕ್ಕೆ ಚಿಮ್ಮಲಿದೆ PSLV-C62!

12/01/2026 8:31 AM

BREAKING : ಬೆಂಗಳೂರಲ್ಲಿ ಟೆಕ್ಕಿ ಶರ್ಮಿಳಾ ಸಾವಿಗೆ ಮತ್ತೊಂದು ಟ್ವಿಸ್ಟ್ : ಯುವಕನಿಂದ ಅತ್ಯಾಚಾರ, ಕೊಲೆ ಶಂಕೆ!

12/01/2026 8:28 AM
State News
KARNATAKA

BREAKING : ‘SSLC’ ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಕೇಸ್ : ಶಿಕ್ಷಕರು ವಿದ್ಯಾರ್ಥಿಗಳು ಸೇರಿ 8 ಜನ ಅರೆಸ್ಟ್!

By kannadanewsnow0512/01/2026 8:56 AM KARNATAKA 1 Min Read

ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಎಸ್ ಎಸ್ ಎಲ್ ಸಿ ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆ ಪತ್ರಿಕೆ…

BREAKING : ಬೆಂಗಳೂರಲ್ಲಿ ಟೆಕ್ಕಿ ಶರ್ಮಿಳಾ ಸಾವಿಗೆ ಮತ್ತೊಂದು ಟ್ವಿಸ್ಟ್ : ಯುವಕನಿಂದ ಅತ್ಯಾಚಾರ, ಕೊಲೆ ಶಂಕೆ!

12/01/2026 8:28 AM

BREAKING : ಬಳ್ಳಾರಿ ಗಲಭೆ ಪ್ರಕರಣ ಚುರುಕುಗೊಳಿಸಿದ ‘CID’ : 40ಕ್ಕೂ ಹೆಚ್ಚು ಜನರಿಗೆ ನೋಟಿಸ್ ನೀಡುವ ಸಾಧ್ಯತೆ

12/01/2026 8:19 AM

BREAKING : ಡೇಟಿಂಗ್ ಆಪ್ ಬಳಸೋ ಮುನ್ನ ಎಚ್ಚರ : ‘AI’ ಹುಡುಗಿ ಮಾತಿಗೆ ಬೆತ್ತಲಾದ ಯುವಕನಿಂದ 1.5ಲಕ್ಷ ವಸೂಲಿ!

12/01/2026 7:23 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.