BIGG NEWS: ಬೆಂಗಳೂರು ಗ್ರಾಮಾಂತರ ದೇವನಹಳ್ಳಿಯಲ್ಲಿ ಇಂದಿನಿಂದ ಜಿ-20 ಶೃಂಗಸಭೆ

ಬೆಂಗಳೂರು: ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಹೊರವಲಯದಲ್ಲಿ ಜೆಡಬ್ಲ್ಯೂ ಮ್ಯಾರಿಯೇಟ್ ಹೋಟೆಲ್​ನಲ್ಲಿ ಜಿ-20 ಶೃಂಗಸಭೆ ನಡೆಯಲಿದೆ. BIGG NEWS: ಡಿ. 24ರಿಂದ ಮೈಸೂರು ಅರಮನೆ ಆವರಣದಲ್ಲಿ ಫಲಪುಷ್ಪ ಪ್ರದರ್ಶನ: ‘ಕಾಶಿ ವಿಶ್ವನಾಥ ದೇವಸ್ಥಾನ ಮಾದರಿ’ ಅನಾವರಣ   ಇಂದಿನಿಂದ ಐದು ದಿನಗಳ ಕಾಲ ಶೃಂಗಸಭೆ ನಡೆಯಲಿದೆ. ಈ ಸಭೆಯಲ್ಲಿ ಸುಮಾರು 40 ದೇಶಗಳ ಪ್ರಮುಖ ಗಣ್ಯರು‌ ಭಾಗಿಯಾಗುತ್ತಿದ್ದಾರೆ.ಈ ಹಿನ್ನಲೆ ಹೋಟೆಲ್​ನ ಬಳಿ ನಂದಿ ಮಂಟಪ ಮಾದರಿಯಲ್ಲಿ ದ್ವಾರ ಬಾಗಿಲುಗಳ ನಿರ್ಮಾಣ ಮಾಡಲಾಗಿದ್ದು, ಗಣ್ಯರ ಭದ್ರತೆಗೆ ಮೂರು ಭಾರತವು ಜಿ20 … Continue reading BIGG NEWS: ಬೆಂಗಳೂರು ಗ್ರಾಮಾಂತರ ದೇವನಹಳ್ಳಿಯಲ್ಲಿ ಇಂದಿನಿಂದ ಜಿ-20 ಶೃಂಗಸಭೆ