ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಜಿ.ಎಸ್ ಸಂಗ್ರೇಶಿ ನೇಮಕ: ರಾಜ್ಯ ಸರ್ಕಾರ ಆದೇಶ
ಬೆಂಗಳೂರು: ರಾಜ್ಯ ಸರ್ಕಾರದಿಂದ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರನ್ನಾಗಿ ಗದಿಗೆಪ್ಪ ಸಣ್ಣಬಸಪ್ಪ ಸಂಗ್ರೇಶಿ ಅವರನ್ನು ನೇಮಕ ಮಾಡಿ ಆದೇಶಿಸಿದೆ. ಈ ಸಂಬಂಧ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧಿನಿಯಮ, 1995ರ ಪರಿಚ್ಛೇದ 3(2)(ಎ) ಮತ್ತು 4(1)ರ ಅಡಿಯಲ್ಲಿ ಪುದತ್ತವಾದ ಅಧಿಕಾರದನ್ವಯ ಸರ್ಕಾರವು ಗದಿಗೆಪ್ಪ ಸಣ್ಣ ಬಸಪ್ಪ ಸಂಗ್ರೇಶಿ, ಪ್ರಸ್ತುತ ಸರ್ಕಾರದ ಪ್ರಧಾನ ಕಾರ್ಯದರ್ಶಿ, ಕಾನೂನು, ನ್ಯಾಯ ಮತ್ತು ಮಾನವ … Continue reading ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಜಿ.ಎಸ್ ಸಂಗ್ರೇಶಿ ನೇಮಕ: ರಾಜ್ಯ ಸರ್ಕಾರ ಆದೇಶ
Copy and paste this URL into your WordPress site to embed
Copy and paste this code into your site to embed