ಗದಗ : ಸಾಲಬಾಧೆ, ಕೌಟುಂಬಿಕ ಕಲಹಕ್ಕೆ ಮನನೊಂದ ಯುವಕ : ತುಂಗಭದ್ರಾ ನದಿಗೆ ಜಿಗಿದು ಆತ್ಮಹತ್ಯೆ!

ಗದಗ : ಕೌಟುಂಬಿಕ ಕಲಹ ಹಾಗೂ ಸಾಲಬಾಧೆ ತಾಳದೆ ಮನನೊಂದ ಯುವಕನೊಬ್ಬ ತುಂಗಭದ್ರಾ ನದಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿಯ ಹಮ್ಮಗಿ ಬ್ಯಾರೇಜ್ ಬಳಿ ನಡೆದಿದೆ. ಘಟನೆಯು ಮೂರು ದಿನಗಳ ಹಿಂದೆ ನಡೆದಿದ್ದು, ಕಳೆದ ಮೂರು ದಿನಗಳ ಹಿಂದೆ ಯುವಕ ಹಮ್ಮಗಿ ಬ್ಯಾರೇಜ್ ಬಳಿ ಬಂದು ತನ್ನ ಬಳಿ ಇರುವಂತಹ ಮೊಬೈಲ್, ಚಪ್ಪಲಿ ಹಾಗೂ ಬೈಕ್ ಸೇರಿದಂತೆ ಎಲ್ಲ ವಸ್ತುಗಳನ್ನ ಅಲ್ಲಿಯೇ ಬಿಟ್ಟು ತುಂಗಭದ್ರಾ ನದಿಗೆ ಹಾರಿದ್ದಾನೆ. ವಿಷಯ ತಿಳಿದ ಕೂಡಲೇ ಅಗ್ನಿಶಾಮಕದಳ … Continue reading ಗದಗ : ಸಾಲಬಾಧೆ, ಕೌಟುಂಬಿಕ ಕಲಹಕ್ಕೆ ಮನನೊಂದ ಯುವಕ : ತುಂಗಭದ್ರಾ ನದಿಗೆ ಜಿಗಿದು ಆತ್ಮಹತ್ಯೆ!