BIGG NEWS : ಗದಗದಲ್ಲಿ ಮೂವರ ಮೇಲೆ ಚಾಕು ಇರಿತ ಪ್ರಕರಣ : ಆರೋಪಿಗಳ ಗಡಿಪಾರಿಗೆ ಒತ್ತಾಯ

ಗದಗ : ಗದಗದಲ್ಲಿ ಮೂವರ ಮೇಲೆ ಕ್ಷುಲ್ಲಕ ಕಾರಣಕ್ಕೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಗಡಿಪಾರಿಗೆ ಆಗ್ರಹಿಸಿ ಪೊಲೀಸ್ ವರಿಷ್ಟಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ. ಪೊಲೀಸ್ ವರಿಷ್ಟಾಧಿಕಾರಿ ಶಿವಪ್ರಕಾಶ್ ಗೆ ಕರ್ನಾಟಕ ಕ್ಷತ್ರಿಯ ಹಾಗೂ ಜಿಲ್ಲಾ ಯುವ ಘಟಕದಿಂದ ಮನವಿ ಸಲ್ಲಿಸಲಾಗಿದೆ. ಕ್ಷುಲ್ಲಕ ಕಾರಣಕ್ಕೆ ಮೂವರ ದುಷ್ಕರ್ಮಿಗಳು ಚಾಕು ಇರಿದಿದ್ದಾರೆ, ಆದ್ದರಿಂದ ಆರೋಪಿಗಳನ್ನು ಗಡಿಪಾರು ಮಾಡಬೇಕು. ಗದಗ-ಬೆಟಗೇರಿ ಅವಳಿ ನಗರದಲ್ಲಿ ಶಾಂತಿ ಕಾಪಾಡಬೇಕು ಎಂದು ಒತ್ತಾಯಿಸಿ ಪೊಲೀಸ್ ವರಿಷ್ಟಾಧಿಕಾರಿ ಶಿವಪ್ರಕಾಶ್ ಗೆ ಕರ್ನಾಟಕ ಕ್ಷತ್ರಿಯ ಹಾಗೂ ಜಿಲ್ಲಾ … Continue reading BIGG NEWS : ಗದಗದಲ್ಲಿ ಮೂವರ ಮೇಲೆ ಚಾಕು ಇರಿತ ಪ್ರಕರಣ : ಆರೋಪಿಗಳ ಗಡಿಪಾರಿಗೆ ಒತ್ತಾಯ