ಸೆ.14, 15 ರಂದು ‘ಗಗನಚುಕ್ಕಿ ಜಲಪಾತೋತ್ಸವ’: ಶಾಸಕ ಪಿ.ಎಂ ನರೇಂದ್ರಸ್ವಾಮಿ

ಮಂಡ್ಯ:  ಜಿಲ್ಲಾಡಳಿತದ ವತಿಯಿಂದ ಮಳವಳ್ಳಿ ತಾಲ್ಲೂಕಿನಲ್ಲಿ ಗಗನಚುಕ್ಕಿ ಜಲಪಾತೋತ್ಸವವನ್ನು ಸೆಪ್ಟೆಂಬರ್ 14 ಹಾಗೂ 15 ರಂದು ಆಯೋಜಿಸಲಾಗಿದೆ ಎಂದು ಮಳವಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಪಿ.ಎಂ‌.ನರೇಂದ್ರಸ್ವಾಮಿ ಅವರು ತಿಳಿಸಿದರು. ಅವರು ಇಂದು ಶಿವನಸಮುದ್ರದ ಲಕ್ಷದ್ವೀಪ ಹೋಟೆಲ್ ನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ.ಸೆಪ್ಟೆಂಬರ್ 14 ರಂದು ಮಾನ್ಯ ಮುಖ್ಯಮಂತ್ರಿಗಳು ಕಾರ್ಯಕ್ರಮ ಉದ್ಘಾಟಿಸಲಿದ್ದು, ಇದರೊಂದಿಗೆ ಲೇಜರ್ ಹಾಗೂ ಲೈಟಿಂಗ್ ಗಗಳನ್ನು ಸಹ ಉದ್ಘಾಟಿಸುವರು ಎಂದರು. ಗಗನಚುಕ್ಕಿಯನ್ನು ಪ್ರಸಿದ್ಧ ಪ್ರವಾಸಿತಾಣವಾಗಿಸಲು ಹಾಗೂ ಹೆಚ್ಚಿನ ಯುವಜನರನ್ನು ಆಕರ್ಷಿಸಲು ಜಲಪಾತೋತ್ಸವದಂತಹ ಕಾರ್ಯಕ್ರಮ ಅವಶ್ಯಕವಾಗಿದೆ ಎಂದರು. … Continue reading ಸೆ.14, 15 ರಂದು ‘ಗಗನಚುಕ್ಕಿ ಜಲಪಾತೋತ್ಸವ’: ಶಾಸಕ ಪಿ.ಎಂ ನರೇಂದ್ರಸ್ವಾಮಿ