BIGG NEWS: ಇಂದು ಗಾಲಿ ಜನಾರ್ದನ ರೆಡ್ಡಿ ಗೃಹಪ್ರವೇಶ ಸಂಭ್ರಮ; ಗಂಗಾವತಿಯಿಂದ ಸ್ಪರ್ಧಿಸಲು ಪ್ಲ್ಯಾನ್‌

ಕೊಪ್ಪಳ: ಇತ್ತೀಚೆಗೆ ಗಾಲಿ ಜನಾರ್ಧನ ರೆಡ್ಡಿ ಒಂದಲ್ಲ ಒಂದು ಸುದ್ದಿಯಲ್ಲಿ ಇದ್ದಾರೆ. ಇದೀಗ ಮುಂಬರುವ ಚುನಾವಣೆಯಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಎಂಬ ಹೊಸ ಪಕ್ಷವನ್ನು ಹುಟ್ಟುಹಾಕಲು ರೆಡಿದ್ದಾರೆ. ಈ ನಡುವೆಯೇ ಮತ್ತೊಂದು ಸಂಭ್ರಮದಲ್ಲಿದ್ದಾರೆ. BIGG NEWS : ವಿಜಯಪುರದ ಬಾವಿಯಲ್ಲಿ ‘ಬೃಹತ್‌ ಮೊಸಳೆ ಪತ್ತೆ’, ಸ್ಥಳೀಯರಲ್ಲಿ ಆತಂಕ   ಗಾಲಿ ಜನಾರ್ಧನ ರೆಡ್ಡಿ ಅವರ ಹೊಸ ಮನೆಯ ಗೃಹ ಪ್ರವೇಶ ಇಂದು ಭರ್ಜರಿಯಾಗಿಯೇ ನಡೆಯುತ್ತಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಕನಕಗಿರಿ ರಸ್ತೆಯಲ್ಲಿ ಜನಾರ್ಧನ ರೆಡ್ಡಿ … Continue reading BIGG NEWS: ಇಂದು ಗಾಲಿ ಜನಾರ್ದನ ರೆಡ್ಡಿ ಗೃಹಪ್ರವೇಶ ಸಂಭ್ರಮ; ಗಂಗಾವತಿಯಿಂದ ಸ್ಪರ್ಧಿಸಲು ಪ್ಲ್ಯಾನ್‌