Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಯಾರು ಒಪ್ಪಿದರೂ ಒಪ್ಪದಿದ್ದರೂ ಸತ್ಯ ಅಳಿಸಲಾಗದು: ಬಿಳಿಮಲೆ ಪರ ಬ್ಯಾಟ್ ಬೀಸಿದ ದಿನೇಶ್ ಅಮೀನ್ ಮಟ್ಟು

23/11/2025 5:10 PM

ಕೇಂದ್ರ ಸರ್ಕಾರದಿಂದ ಗುತ್ತಿಗೆ ಆಧಾರದ ನೌಕರರಿಗೆ ಭರ್ಜರಿ ಗುಡ್ ನ್ಯೂಸ್: ಇನ್ಮುಂದೆ ಒಂದೇ ವರ್ಷಕ್ಕೆ ಸಿಗಲಿದೆ ಗ್ರ್ಯಾಚುಟಿ | New Labour Rules

23/11/2025 5:00 PM

BREAKING : ಬೆಂಗಳೂರಿನ ನಿರ್ಜನ ಪ್ರದೇಶದಲ್ಲಿ ಅರೆಸುಟ್ಟ ಸ್ಥಿತಿಯಲ್ಲಿ ಅಪರಿಚಿತನ ಶವ ಪತ್ತೆ : ಕೊಲೆ ಮಾಡಿರೋ ಶಂಕೆ!

23/11/2025 4:58 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಗಾಣಗಾಪುರ ದತ್ತ ದೇಗುಲದ ಅರ್ಚಕರ ನಡುವೆ ಮಾರಾಮಾರಿ, ವೀಡಿಯೋ ವೈರಲ್
KARNATAKA

BIG NEWS: ಗಾಣಗಾಪುರ ದತ್ತ ದೇಗುಲದ ಅರ್ಚಕರ ನಡುವೆ ಮಾರಾಮಾರಿ, ವೀಡಿಯೋ ವೈರಲ್

By kannadanewsnow0919/11/2024 4:56 PM

ಕಲಬುರ್ಗಿ: ಜಿಲ್ಲೆಯ ಪ್ರಸಿದ್ಧ ದೇಗುಲಗಳಲ್ಲಿ ಒಂದು ಗಾಣಗಾಪುರದ ದತ್ತ ದೇಗುಲ. ಈ ದೇವಾಲಯದ ಅರ್ಚಕರ ಗುಂಪಿನ ನಡುವೆ ಮಾರಾಮಾರಿಯೇ ನಡೆದಿದೆ. ಅದು ದೇವಾಲಯದ ಗರ್ಭಗುಡಿಯ ಎದುರಿಗೆ.

ಕಲಬುರ್ಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಪ್ರಸಿದ್ಧ ಯಾತ್ರಾ ಸ್ಥಳವಾದಂತ ದೇವಲಗಾಣಗಾಪುರದ ದತ್ತಾತ್ರೆಯ ಮಹಾರಾಜರ ದೇವಸ್ಥಾನದ ಅರ್ಚಕರ ನಡುವೆ ಮಾರಾಮಾರಿಯಾಗಿದೆ.

ಗಾಣಾಗಾಪುರದ ದತ್ತ ದೇಗುಲದ ಅರ್ಚಕರಾದಂತ ಕಿರಣ ಪೂಜಾರಿ ಹಾಗೂ ವಲ್ಲಭ ಪೂಜಾರಿ ನಡುವೆ ದೇವಾಲಯದ ಗರ್ಭಗುಡಿಯ ಮುಂದೆಯೇ ಹೊಡೆದಾಡಿಕೊಂಡಿದ್ದಾರೆ.

ಈ ಹೊಡೆದಾಟದ ದೃಶ್ಯವು ದೇವಾಲಯದಲ್ಲಿನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪರಸ್ಪರ ಕೈಕೈ ಮಿಲಾಯಿಸಿಕೊಂಡಿರೋದು ವೀಡಿಯೋ ದೃಶ್ಯಾವಳಿಯಲ್ಲಿ ಕಾಣಬಹುದಾಗಿದೆ.

ಗಾಣಗಾಪುರ ದತ್ತ ದೇಗುಲದ ಅರ್ಚಕರ ಮಾರಾಮಾರಿ ವೀಡಿಯೋ ವೈರಲ್ ಆಗುತ್ತಿದ್ದಂತೇ, ಈ ಸಂಬಂಧ ಗಾಣಗಾಪುರದ ಪೊಲೀಸರು ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಗಾಣಗಾಪುರ ದತ್ತ ದೇಗುಲದ ಅರ್ಚಕರ ಮಾರಾಮಾರಿ– ಅಫಜಲಪುರ ತಾಲ್ಲೂಕಿನ ಪ್ರಸಿದ್ಧ ಯಾತ್ರಾ ಸ್ಥಳ ದೇವಲಗಾಣಗಾಪುರದ ದತ್ತಾತ್ರೇಯ ಮಹಾರಾಜರ ದೇವಸ್ಥಾನ ಅರ್ಚಕರಾದ ಕಿರಣ ಪೂಜಾರಿ ಹಾಗೂ ವಲ್ಲಭ ಪೂಜಾರಿ ವಿರುದ್ಧ ದೇವಲ ಗಾಣಗಾಪುರದ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.#kalaburgi pic.twitter.com/VX504YXxL4

— Prajavani (@prajavani) November 17, 2024

ಕಾಂಗ್ರೆಸ್ ನಲ್ಲೂ ‘ಕಿಂಡರ್ ಗಾರ್ಡನ್’ ಪದ್ಧತಿ ಇದೆ : ಸಚಿವ ಸ್ಥಾನದ ಕುರಿತು ಶಾಸಕ ನರೇಂದ್ರ ಸ್ವಾಮಿ ಅಸಮಾಧಾನ

BREAKING : ಕುಕ್ಕೆ ಸುಬ್ರಮಣ್ಯ ದೇವಸ್ಥಾನಕ್ಕೆ ಕ್ರಿಕೇಟರ್ ಸೂರ್ಯ ಕುಮಾರ ಯಾದವ್ ಭೇಟಿ, ಪೂಜೆ ಸಲ್ಲಿಕೆ

Share. Facebook Twitter LinkedIn WhatsApp Email

Related Posts

ಯಾರು ಒಪ್ಪಿದರೂ ಒಪ್ಪದಿದ್ದರೂ ಸತ್ಯ ಅಳಿಸಲಾಗದು: ಬಿಳಿಮಲೆ ಪರ ಬ್ಯಾಟ್ ಬೀಸಿದ ದಿನೇಶ್ ಅಮೀನ್ ಮಟ್ಟು

23/11/2025 5:10 PM2 Mins Read

BREAKING : ಬೆಂಗಳೂರಿನ ನಿರ್ಜನ ಪ್ರದೇಶದಲ್ಲಿ ಅರೆಸುಟ್ಟ ಸ್ಥಿತಿಯಲ್ಲಿ ಅಪರಿಚಿತನ ಶವ ಪತ್ತೆ : ಕೊಲೆ ಮಾಡಿರೋ ಶಂಕೆ!

23/11/2025 4:58 PM1 Min Read

BIG NEWS : ಸದ್ಯಕ್ಕೆ ರಾಜ್ಯಾಧ್ಯಕ್ಷರ ಬದಲಾವಣೆ ಇಲ್ಲ, ನಾನೇ ಮುಂದುವರೆಯುತ್ತೇನೆ : ಬಿವೈ ವಿಜಯೇಂದ್ರ ಸ್ಪಷ್ಟನೆ

23/11/2025 4:31 PM1 Min Read
Recent News

ಯಾರು ಒಪ್ಪಿದರೂ ಒಪ್ಪದಿದ್ದರೂ ಸತ್ಯ ಅಳಿಸಲಾಗದು: ಬಿಳಿಮಲೆ ಪರ ಬ್ಯಾಟ್ ಬೀಸಿದ ದಿನೇಶ್ ಅಮೀನ್ ಮಟ್ಟು

23/11/2025 5:10 PM

ಕೇಂದ್ರ ಸರ್ಕಾರದಿಂದ ಗುತ್ತಿಗೆ ಆಧಾರದ ನೌಕರರಿಗೆ ಭರ್ಜರಿ ಗುಡ್ ನ್ಯೂಸ್: ಇನ್ಮುಂದೆ ಒಂದೇ ವರ್ಷಕ್ಕೆ ಸಿಗಲಿದೆ ಗ್ರ್ಯಾಚುಟಿ | New Labour Rules

23/11/2025 5:00 PM

BREAKING : ಬೆಂಗಳೂರಿನ ನಿರ್ಜನ ಪ್ರದೇಶದಲ್ಲಿ ಅರೆಸುಟ್ಟ ಸ್ಥಿತಿಯಲ್ಲಿ ಅಪರಿಚಿತನ ಶವ ಪತ್ತೆ : ಕೊಲೆ ಮಾಡಿರೋ ಶಂಕೆ!

23/11/2025 4:58 PM

BREAKING: ಭಾರತೀಯ ಕ್ರಿಕೆಟ್ ತಾರೆ ಸ್ಮೃತಿ ಮಂಧಾನ ಮದುವೆ ವೇಳೆ ತಂದೆಗೆ ಹೃದಯಾಘಾತ, ವಿವಾಹ ಮುಂದೂಡಿಕೆ | Smriti Mandhana

23/11/2025 4:32 PM
State News
KARNATAKA

ಯಾರು ಒಪ್ಪಿದರೂ ಒಪ್ಪದಿದ್ದರೂ ಸತ್ಯ ಅಳಿಸಲಾಗದು: ಬಿಳಿಮಲೆ ಪರ ಬ್ಯಾಟ್ ಬೀಸಿದ ದಿನೇಶ್ ಅಮೀನ್ ಮಟ್ಟು

By kannadanewsnow0923/11/2025 5:10 PM KARNATAKA 2 Mins Read

ಬೆಂಗಳೂರು: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದಂತ ಪುರುಷೋತ್ತಮ ಬಿಳಿಮಲೆ ಅವರು ಯಕ್ಷಗಾನ ಕಲಾವಿಧರಲ್ಲಿ ಬಹುತೇಕರು ಸಲಿಂಗಿಗಳು ಎಂಬುದಾಗಿ ಹೇಳಿಕೆ ನೀಡಿದ್ದು…

BREAKING : ಬೆಂಗಳೂರಿನ ನಿರ್ಜನ ಪ್ರದೇಶದಲ್ಲಿ ಅರೆಸುಟ್ಟ ಸ್ಥಿತಿಯಲ್ಲಿ ಅಪರಿಚಿತನ ಶವ ಪತ್ತೆ : ಕೊಲೆ ಮಾಡಿರೋ ಶಂಕೆ!

23/11/2025 4:58 PM

BIG NEWS : ಸದ್ಯಕ್ಕೆ ರಾಜ್ಯಾಧ್ಯಕ್ಷರ ಬದಲಾವಣೆ ಇಲ್ಲ, ನಾನೇ ಮುಂದುವರೆಯುತ್ತೇನೆ : ಬಿವೈ ವಿಜಯೇಂದ್ರ ಸ್ಪಷ್ಟನೆ

23/11/2025 4:31 PM

BIG NEWS : ನನ್ನ ಹತ್ತಿರ ಹೇಳೋಕೆ ಏನೂ ಇಲ್ಲ : ರಾಜ್ಯ ಕಾಂಗ್ರೆಸ್ ಬೆಳವಣಿಗೆ ಕುರಿತು ಮಲ್ಲಿಕಾರ್ಜುನ ಖರ್ಗೆ ಫಸ್ಟ್ ರಿಯಾಕ್ಷನ್

23/11/2025 4:06 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.