Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬಿಜೆಪಿ ಸಂಸದ ಡಾ.ಕೆ ಸುಧಾಕರ್ ಹೆಸರು ಬರೆದಿಟ್ಟು, ಚಿಕ್ಕಬಳ್ಳಾಪುರ ಜಿ.ಪಂ ಆವರಣದಲ್ಲಿ ಚಾಲಕ ಆತ್ಮಹತ್ಯೆ!

07/08/2025 10:16 AM

“ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ…”: ಟ್ರಂಪ್ ಸುಂಕ ಜಾರಿಯಾಗುತ್ತಿದ್ದಂತೆ ಪ್ರಧಾನಿ ಬಲವಾದ ಸಂದೇಶ

07/08/2025 10:16 AM

ರಾಜ್ಯದಲ್ಲಿ ಹೃದಯ ವಿದ್ರಾವಕ ಘಟನೆ : ಒಂದೊತ್ತಿನ ಊಟಕ್ಕೂ ಗತಿ ಇಲ್ಲದೇ ಮನನೊಂದು ಬೆಂಕಿ ಹಚ್ಚಿಕೊಂಡು ಮಹಿಳೆ ಆತ್ಮಹತ್ಯೆ!

07/08/2025 10:01 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಗಾಂಧಿಯವರ ಸರ್ವೋದಯ, ಅಂಬೇಡ್ಕರ್ ಅವರ ಅಂತ್ಯೋದಯ ನಮ್ಮ ಸರ್ಕಾರದ ಧ್ಯೇಯ: ಸಿಎಂ ಸಿದ್ದರಾಮಯ್ಯ
KARNATAKA

ಗಾಂಧಿಯವರ ಸರ್ವೋದಯ, ಅಂಬೇಡ್ಕರ್ ಅವರ ಅಂತ್ಯೋದಯ ನಮ್ಮ ಸರ್ಕಾರದ ಧ್ಯೇಯ: ಸಿಎಂ ಸಿದ್ದರಾಮಯ್ಯ

By kannadanewsnow0902/10/2024 1:17 PM

ಬೆಂಗಳೂರು : ಗಾಂಧಿಯವರ ಸರ್ವೋದಯ, ಅಂಬೇಡ್ಕರ್ ಅವರ ಅಂತ್ಯೋದಯ ನಮ್ಮ ಸರ್ಕಾರದ ಧ್ಯೇಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ BBMP ಆಯೋಜಿಸಿದ್ದ ರಾಷ್ಟ್ರಪಿತ ಮಹಾತ್ಮಗಾಂಧೀಜಿಯವರ ಜನ್ಮ ದಿನಾಚರಣೆ ಮತ್ತು ಸ್ವಚ್ಚತಾ ಆಂದೋಲನಾ ಪ್ರತಿಜ್ಞಾ ವಿಧಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮಹಾತ್ಮಗಾಂಧಿ ಮೊದಲು ಇಡೀ ಗ್ರಾಮೀಣ ಭಾರತವನ್ನು ಸುತ್ತಾಡಿ ನಮ್ಮ ಜನರ ಬದುಕು ಮತ್ತು ಬವಣೆಯನ್ನು ಅರ್ಥ ಮಾಡಿಕೊಂಡು ಬಳಿಕ‌ ಅದಕ್ಕೆ ತಕ್ಕಂತೆ ಸ್ವಾತಂತ್ರ್ಯ ಹೋರಾಟ ಸಂಘಟಿಸಿ ಸ್ವತಃ ಜೈಲು ಸೇರಿ ಹೋರಾಟ ಮುಂದುವರೆಸಿ ದೇಶಕ್ಕೆ ಸ್ವಾತಂತ್ರ್ಯ ದೊರಕಿಸಿಕೊಟ್ಟರು ಎಂದು ವಿವರಿಸಿದರು.

ಬ್ರಿಟೀಷರೇ ಭಾರತ ಬಿಟ್ಟು ತೊಲಗಿ ಎಂದು ಕರೆ ನೀಡಿ 1947 ರಲ್ಲಿ ಬ್ರಿಟೀಷರು ಭಾರತದಿಂದ ತೊಲಗುವಂತೆ ಮಾಡಿದರು. ಸ್ವಾತಂತ್ರ್ಯ ಭಾರತದಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನದ ಆಶಯಗಳನ್ನು ಈಡೇರಿಸುವ ಸಾಮಾಜಿಕ, ಆರ್ಥಿಕ ಕಾರ್ಯಕ್ರಮಗಳನ್ನು ನಾವು ರೂಪಿಸಿ ಜಾರಿ ಮಾಡಿದ್ದೇವೆ. ನಮ್ಮ ಗ್ಯಾರಂಟಿ ಕಾರ್ಯಕ್ರಮಗಳೂ ಕೂಡ ಬಡವರಿಗೆ ಆರ್ಥಿಕ‌ ಸ್ವಾತಂತ್ರ್ಯ ಒದಗಿಸಿಕೊಡುವುದಾಗಿದೆ ಎಂದರು.

ಗಾಂಧಿಯವರ ಸರ್ವೋದಯ, ಅಂಬೇಡ್ಕರ್ ಅವರ ಅಂತ್ಯೋದಯ ನಮ್ಮ ಸರ್ಕಾರದ ಧ್ಯೇಯ. ಗ್ರಾಮಗಳ ಉದ್ದಾರ ಆಗದೆ ದೇಶ ಉದ್ದಾರ ಆಗಲು ಸಾಧ್ಯವಿಲ್ಲ ಎಂದು ನಾವು ಗ್ರಾಮಗಳ ಪ್ರಗತಿಗೆ ಕಾರ್ಯಕ್ರಮ ರೂಪಿಸಿದ್ದೇವೆ ಎಂದರು.

ಆತ್ಮ ಸಾಕ್ಷಿಯ ನ್ಯಾಯಾಲಯ ಎಲ್ಲಾ ನ್ಯಾಯಾಲಯಗಳಿಗಿಂತ ಮಿಗಿಲಾದದು. ಆದ್ದರಿಂದ ನಾವು ನಮ್ಮ ಆತ್ಮಸಾಕ್ಷಿಗೆ ಅನುಗುಣವಾಗಿ ನಡೆದುಕೊಳ್ಳುವುದೇ ಗಾಂಧಿಯವರಿಗೆ ನಾವು ಸಲ್ಲಿಸುವ ದೊಡ್ಡ ಗೌರವ ಎಂದರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ಹೆಚ್.ಕೆ.ಪಾಟೀಲ್, ಮಾಜಿ ಮುಖ್ಯಮಂತ್ರಿ ವೀರಪ್ಪ ಮೋಯ್ಲಿ, ವಿಧಾನ‌ ಪರಿಷತ್ ಮುಖ್ಯ ಸಚೇತಕರಾದ ಸಲೀಂ ಅಹಮದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಬಿಬಿಎಂಪಿ ಆಯುಕ್ತರಾದ ತುಷಾರ ಗಿರಿನಾಥ್, ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾದ ಸಾಧು ಕೋಕಿಲಾ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

BREAKING : ಸಿದ್ದರಾಮಯ್ಯ ಶರ್ಟ್ ಗೆ ತಗುಲಿದ ಬೆಂಕಿಯ ಶಾಖ : ಗನ್ ಮ್ಯಾನ್ ಸಮಯ ಪ್ರಜ್ಞೆಯಿಂದ `CM’ ಪಾರು!

ಗಮನಿಸಿ : ಆಧಾರ್ ಕಾರ್ಡ್‌ನಲ್ಲಿ `ವಿಳಾಸ’ವನ್ನು ಎಷ್ಟು ಬಾರಿ ಬದಲಾಯಿಸಬಹುದು! ಇಲ್ಲಿದೆ ಮಾಹಿತಿ

Share. Facebook Twitter LinkedIn WhatsApp Email

Related Posts

BREAKING : ಬಿಜೆಪಿ ಸಂಸದ ಡಾ.ಕೆ ಸುಧಾಕರ್ ಹೆಸರು ಬರೆದಿಟ್ಟು, ಚಿಕ್ಕಬಳ್ಳಾಪುರ ಜಿ.ಪಂ ಆವರಣದಲ್ಲಿ ಚಾಲಕ ಆತ್ಮಹತ್ಯೆ!

07/08/2025 10:16 AM1 Min Read

ರಾಜ್ಯದಲ್ಲಿ ಹೃದಯ ವಿದ್ರಾವಕ ಘಟನೆ : ಒಂದೊತ್ತಿನ ಊಟಕ್ಕೂ ಗತಿ ಇಲ್ಲದೇ ಮನನೊಂದು ಬೆಂಕಿ ಹಚ್ಚಿಕೊಂಡು ಮಹಿಳೆ ಆತ್ಮಹತ್ಯೆ!

07/08/2025 10:01 AM1 Min Read

BREAKING : ಸಾರಿಗೆ ಮುಷ್ಕರದಲ್ಲಿ ಪಾಲ್ಗೊಂಡಿದ್ದ ನೌಕರರಿಗೆ ಬಿಗ್ ಶಾಕ್ : 30,000 ಸಿಬ್ಬಂದಿಗಳ 1 ದಿನದ ಸಂಬಳ ಕಟ್!

07/08/2025 9:53 AM1 Min Read
Recent News

BREAKING : ಬಿಜೆಪಿ ಸಂಸದ ಡಾ.ಕೆ ಸುಧಾಕರ್ ಹೆಸರು ಬರೆದಿಟ್ಟು, ಚಿಕ್ಕಬಳ್ಳಾಪುರ ಜಿ.ಪಂ ಆವರಣದಲ್ಲಿ ಚಾಲಕ ಆತ್ಮಹತ್ಯೆ!

07/08/2025 10:16 AM

“ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ…”: ಟ್ರಂಪ್ ಸುಂಕ ಜಾರಿಯಾಗುತ್ತಿದ್ದಂತೆ ಪ್ರಧಾನಿ ಬಲವಾದ ಸಂದೇಶ

07/08/2025 10:16 AM

ರಾಜ್ಯದಲ್ಲಿ ಹೃದಯ ವಿದ್ರಾವಕ ಘಟನೆ : ಒಂದೊತ್ತಿನ ಊಟಕ್ಕೂ ಗತಿ ಇಲ್ಲದೇ ಮನನೊಂದು ಬೆಂಕಿ ಹಚ್ಚಿಕೊಂಡು ಮಹಿಳೆ ಆತ್ಮಹತ್ಯೆ!

07/08/2025 10:01 AM

SCO ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಚೀನಾಕ್ಕೆ ತೆರಳಲಿರುವ ಪ್ರಧಾನಿ, 7 ವರ್ಷಗಳಲ್ಲಿ ಮೊದಲ ಭೇಟಿ

07/08/2025 9:58 AM
State News
KARNATAKA

BREAKING : ಬಿಜೆಪಿ ಸಂಸದ ಡಾ.ಕೆ ಸುಧಾಕರ್ ಹೆಸರು ಬರೆದಿಟ್ಟು, ಚಿಕ್ಕಬಳ್ಳಾಪುರ ಜಿ.ಪಂ ಆವರಣದಲ್ಲಿ ಚಾಲಕ ಆತ್ಮಹತ್ಯೆ!

By kannadanewsnow0507/08/2025 10:16 AM KARNATAKA 1 Min Read

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ಕಚೇರಿ ಆವರಣದಲ್ಲಿ ಚಾಲಕನೋಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ಆವರಣದಲ್ಲಿ…

ರಾಜ್ಯದಲ್ಲಿ ಹೃದಯ ವಿದ್ರಾವಕ ಘಟನೆ : ಒಂದೊತ್ತಿನ ಊಟಕ್ಕೂ ಗತಿ ಇಲ್ಲದೇ ಮನನೊಂದು ಬೆಂಕಿ ಹಚ್ಚಿಕೊಂಡು ಮಹಿಳೆ ಆತ್ಮಹತ್ಯೆ!

07/08/2025 10:01 AM

BREAKING : ಸಾರಿಗೆ ಮುಷ್ಕರದಲ್ಲಿ ಪಾಲ್ಗೊಂಡಿದ್ದ ನೌಕರರಿಗೆ ಬಿಗ್ ಶಾಕ್ : 30,000 ಸಿಬ್ಬಂದಿಗಳ 1 ದಿನದ ಸಂಬಳ ಕಟ್!

07/08/2025 9:53 AM

BREAKING : ದಾವಣಗೆರೆಯಲ್ಲಿ ಸಾಲಗಾರರ ಕಿರುಕುಳಕ್ಕೆ ಬೇಸತ್ತ ಯುವಕ : ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ!

07/08/2025 9:49 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.