Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಮುಂಬೈನಲ್ಲಿ ದಾರುಣ ಘಟನೆ: ಬಿರಿಯಾನಿ ತಿಂದ ಬಳಿಕ ಕಲ್ಲಂಗಡಿ ಸೇವನೆ; ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು!

27/04/2026 6:22 PM

ಪರಿಹಾರ ನೀಡದ ‘ಧಾರವಾಡ ಎಸಿ’ಗೆ ಶಾಕ್: ರೈತನಿಂದ ಕಚೇರಿ ಕಂಪ್ಯೂಟರ್, ಪೀಠೋಪಕರಣ ಜಪ್ತಿ!

27/04/2026 6:14 PM

‘ನಾನೊಬ್ಬ ಅತ್ಯಾಚಾರಿ ಅಥವಾ ಪೀಡೋಫೈಲ್ ಅಲ್ಲ’: ಶೂಟರ್ ಕೋಲ್ ಅಲೆನ್ ಆರೋಪಕ್ಕೆ ತಿರುಗೇಟು ನೀಡಿದ ಡೊನಾಲ್ಡ್ ಟ್ರಂಪ್

27/04/2026 6:13 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಗಾಂಧಿಯವರ ಸರ್ವೋದಯ, ಅಂಬೇಡ್ಕರ್ ಅವರ ಅಂತ್ಯೋದಯ ನಮ್ಮ ಸರ್ಕಾರದ ಧ್ಯೇಯ: ಸಿಎಂ ಸಿದ್ದರಾಮಯ್ಯ
KARNATAKA

ಗಾಂಧಿಯವರ ಸರ್ವೋದಯ, ಅಂಬೇಡ್ಕರ್ ಅವರ ಅಂತ್ಯೋದಯ ನಮ್ಮ ಸರ್ಕಾರದ ಧ್ಯೇಯ: ಸಿಎಂ ಸಿದ್ದರಾಮಯ್ಯ

By kannadanewsnow0902/10/2024 1:17 PM

ಬೆಂಗಳೂರು : ಗಾಂಧಿಯವರ ಸರ್ವೋದಯ, ಅಂಬೇಡ್ಕರ್ ಅವರ ಅಂತ್ಯೋದಯ ನಮ್ಮ ಸರ್ಕಾರದ ಧ್ಯೇಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ BBMP ಆಯೋಜಿಸಿದ್ದ ರಾಷ್ಟ್ರಪಿತ ಮಹಾತ್ಮಗಾಂಧೀಜಿಯವರ ಜನ್ಮ ದಿನಾಚರಣೆ ಮತ್ತು ಸ್ವಚ್ಚತಾ ಆಂದೋಲನಾ ಪ್ರತಿಜ್ಞಾ ವಿಧಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮಹಾತ್ಮಗಾಂಧಿ ಮೊದಲು ಇಡೀ ಗ್ರಾಮೀಣ ಭಾರತವನ್ನು ಸುತ್ತಾಡಿ ನಮ್ಮ ಜನರ ಬದುಕು ಮತ್ತು ಬವಣೆಯನ್ನು ಅರ್ಥ ಮಾಡಿಕೊಂಡು ಬಳಿಕ‌ ಅದಕ್ಕೆ ತಕ್ಕಂತೆ ಸ್ವಾತಂತ್ರ್ಯ ಹೋರಾಟ ಸಂಘಟಿಸಿ ಸ್ವತಃ ಜೈಲು ಸೇರಿ ಹೋರಾಟ ಮುಂದುವರೆಸಿ ದೇಶಕ್ಕೆ ಸ್ವಾತಂತ್ರ್ಯ ದೊರಕಿಸಿಕೊಟ್ಟರು ಎಂದು ವಿವರಿಸಿದರು.

ಬ್ರಿಟೀಷರೇ ಭಾರತ ಬಿಟ್ಟು ತೊಲಗಿ ಎಂದು ಕರೆ ನೀಡಿ 1947 ರಲ್ಲಿ ಬ್ರಿಟೀಷರು ಭಾರತದಿಂದ ತೊಲಗುವಂತೆ ಮಾಡಿದರು. ಸ್ವಾತಂತ್ರ್ಯ ಭಾರತದಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನದ ಆಶಯಗಳನ್ನು ಈಡೇರಿಸುವ ಸಾಮಾಜಿಕ, ಆರ್ಥಿಕ ಕಾರ್ಯಕ್ರಮಗಳನ್ನು ನಾವು ರೂಪಿಸಿ ಜಾರಿ ಮಾಡಿದ್ದೇವೆ. ನಮ್ಮ ಗ್ಯಾರಂಟಿ ಕಾರ್ಯಕ್ರಮಗಳೂ ಕೂಡ ಬಡವರಿಗೆ ಆರ್ಥಿಕ‌ ಸ್ವಾತಂತ್ರ್ಯ ಒದಗಿಸಿಕೊಡುವುದಾಗಿದೆ ಎಂದರು.

ಗಾಂಧಿಯವರ ಸರ್ವೋದಯ, ಅಂಬೇಡ್ಕರ್ ಅವರ ಅಂತ್ಯೋದಯ ನಮ್ಮ ಸರ್ಕಾರದ ಧ್ಯೇಯ. ಗ್ರಾಮಗಳ ಉದ್ದಾರ ಆಗದೆ ದೇಶ ಉದ್ದಾರ ಆಗಲು ಸಾಧ್ಯವಿಲ್ಲ ಎಂದು ನಾವು ಗ್ರಾಮಗಳ ಪ್ರಗತಿಗೆ ಕಾರ್ಯಕ್ರಮ ರೂಪಿಸಿದ್ದೇವೆ ಎಂದರು.

ಆತ್ಮ ಸಾಕ್ಷಿಯ ನ್ಯಾಯಾಲಯ ಎಲ್ಲಾ ನ್ಯಾಯಾಲಯಗಳಿಗಿಂತ ಮಿಗಿಲಾದದು. ಆದ್ದರಿಂದ ನಾವು ನಮ್ಮ ಆತ್ಮಸಾಕ್ಷಿಗೆ ಅನುಗುಣವಾಗಿ ನಡೆದುಕೊಳ್ಳುವುದೇ ಗಾಂಧಿಯವರಿಗೆ ನಾವು ಸಲ್ಲಿಸುವ ದೊಡ್ಡ ಗೌರವ ಎಂದರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ಹೆಚ್.ಕೆ.ಪಾಟೀಲ್, ಮಾಜಿ ಮುಖ್ಯಮಂತ್ರಿ ವೀರಪ್ಪ ಮೋಯ್ಲಿ, ವಿಧಾನ‌ ಪರಿಷತ್ ಮುಖ್ಯ ಸಚೇತಕರಾದ ಸಲೀಂ ಅಹಮದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಬಿಬಿಎಂಪಿ ಆಯುಕ್ತರಾದ ತುಷಾರ ಗಿರಿನಾಥ್, ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾದ ಸಾಧು ಕೋಕಿಲಾ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

BREAKING : ಸಿದ್ದರಾಮಯ್ಯ ಶರ್ಟ್ ಗೆ ತಗುಲಿದ ಬೆಂಕಿಯ ಶಾಖ : ಗನ್ ಮ್ಯಾನ್ ಸಮಯ ಪ್ರಜ್ಞೆಯಿಂದ `CM’ ಪಾರು!

ಗಮನಿಸಿ : ಆಧಾರ್ ಕಾರ್ಡ್‌ನಲ್ಲಿ `ವಿಳಾಸ’ವನ್ನು ಎಷ್ಟು ಬಾರಿ ಬದಲಾಯಿಸಬಹುದು! ಇಲ್ಲಿದೆ ಮಾಹಿತಿ

Share. Facebook Twitter LinkedIn WhatsApp Email

Related Posts

ಪರಿಹಾರ ನೀಡದ ‘ಧಾರವಾಡ ಎಸಿ’ಗೆ ಶಾಕ್: ರೈತನಿಂದ ಕಚೇರಿ ಕಂಪ್ಯೂಟರ್, ಪೀಠೋಪಕರಣ ಜಪ್ತಿ!

27/04/2026 6:14 PM1 Min Read

GOOD NEWS: ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ಮಹಿಳಾ ನೌಕರರಿಗೆ ‘ಋತುಚಕ್ರ ರಜೆ’ ಮಂಜೂರು, ಸರ್ಕಾರ ಅಧಿಕೃತ ಆದೇಶ

27/04/2026 5:51 PM1 Min Read

BIG BREAKING: ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಪ್ರಕಟ

27/04/2026 5:05 PM2 Mins Read
Recent News

​ಮುಂಬೈನಲ್ಲಿ ದಾರುಣ ಘಟನೆ: ಬಿರಿಯಾನಿ ತಿಂದ ಬಳಿಕ ಕಲ್ಲಂಗಡಿ ಸೇವನೆ; ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು!

27/04/2026 6:22 PM

ಪರಿಹಾರ ನೀಡದ ‘ಧಾರವಾಡ ಎಸಿ’ಗೆ ಶಾಕ್: ರೈತನಿಂದ ಕಚೇರಿ ಕಂಪ್ಯೂಟರ್, ಪೀಠೋಪಕರಣ ಜಪ್ತಿ!

27/04/2026 6:14 PM

‘ನಾನೊಬ್ಬ ಅತ್ಯಾಚಾರಿ ಅಥವಾ ಪೀಡೋಫೈಲ್ ಅಲ್ಲ’: ಶೂಟರ್ ಕೋಲ್ ಅಲೆನ್ ಆರೋಪಕ್ಕೆ ತಿರುಗೇಟು ನೀಡಿದ ಡೊನಾಲ್ಡ್ ಟ್ರಂಪ್

27/04/2026 6:13 PM

‘ಫಸ್ಟ್ ಬಾರ್ನ್ ಮಕ್ಕಳು’ ಯಾಕೆ ಹೆಚ್ಚು ಸಂಪಾದಿಸುತ್ತಾರೆ? ಇಲ್ಲಿದೆ ವೈಜ್ಞಾನಿಕ ರಹಸ್ಯ | Firstborns

27/04/2026 6:10 PM
State News
KARNATAKA

ಪರಿಹಾರ ನೀಡದ ‘ಧಾರವಾಡ ಎಸಿ’ಗೆ ಶಾಕ್: ರೈತನಿಂದ ಕಚೇರಿ ಕಂಪ್ಯೂಟರ್, ಪೀಠೋಪಕರಣ ಜಪ್ತಿ!

By kannadanewsnow0927/04/2026 6:14 PM KARNATAKA 1 Min Read

ಧಾರವಾಡ: ರುದ್ರಭೂಮಿಗಾಗಿ ಜಮೀನು ಸ್ವಾಧೀನಪಡಿಸಿಕೊಂಡು, ಬಾಕಿ ಪರಿಹಾರ ಹಣ ನೀಡಲು ಸತಾಯಿಸುತ್ತಿದ್ದ ಜಿಲ್ಲಾಡಳಿತಕ್ಕೆ ನ್ಯಾಯಾಲಯ ಚಾಟಿ ಬೀಸಿದೆ. ಕೋರ್ಟ್ ಆದೇಶದಂತೆ…

GOOD NEWS: ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ಮಹಿಳಾ ನೌಕರರಿಗೆ ‘ಋತುಚಕ್ರ ರಜೆ’ ಮಂಜೂರು, ಸರ್ಕಾರ ಅಧಿಕೃತ ಆದೇಶ

27/04/2026 5:51 PM

BIG BREAKING: ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಪ್ರಕಟ

27/04/2026 5:05 PM

BREAKING : ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಕೇಸ್ : ಮೊಹಮ್ಮದ್ ಶಾರಿಕ್ ಗೆ 10 ವರ್ಷ ಕಠಿಣ ಶಿಕ್ಷೆ ಪ್ರಕಟಿಸಿದ NIA ಕೋರ್ಟ್!

27/04/2026 5:00 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.