ಜೂ.30ರಂದು ಚಿತ್ರದುರ್ಗ ಜಿಲ್ಲೆಯ ಹಿರಿಯೂರಲ್ಲಿ ‘ಗಣೆ ಟ್ರಸ್ಟ್’ ಉದ್ಘಾಟನೆ: ಡಾ.ಜಿ.ಕೆ ಪ್ರೇಮಾ

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ನಗರದ ವಾಣಿ ಕಾಲೇಜು ಹಿಂಭಾಗದ ದೇವಗಿರಿ ನಗರದಲ್ಲಿ ಗಣೆ ಟ್ರಸ್ಟ್ (ರಿ) , ನೂತನ ಕಛೇರಿ, ಗ್ರಂಥಾಲಯ ಉದ್ಘಾಟನೆ ಹಾಗೂ ಕಾಡುಗೊಲ್ಲ ಬುಡಕಟ್ಟು ಮಹಿಳಾ ಜಾಗೃತಿ ಕಾರ್ಯಕ್ರಮ ಜೂನ್ 30ರಂದು ಸೋಮವಾರ ಬೆಳಗ್ಗೆ 10.30ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ಗಣೆ ಟ್ರಸ್ಟ್ (ರಿ) ಅಧ್ಯಕ್ಷರು, ದಾವಣಗೆರೆ ವಿವಿ ಸಿಂಡಿಕೇಟ್ ಸದಸ್ಯೆ ಹಾಗೂ ಉಪನ್ಯಾಸಕಿ ಡಾ. ಜಿಕೆ. ಪ್ರೇಮಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಿವೃತ್ತ ಐಪಿಎಸ್ ಅಧಿಕಾರಿ ಹಾಗೂ ಮಾಜಿ ಸಂಸದ ಪಿ. ಕೋದಂಡರಾಮಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ. … Continue reading ಜೂ.30ರಂದು ಚಿತ್ರದುರ್ಗ ಜಿಲ್ಲೆಯ ಹಿರಿಯೂರಲ್ಲಿ ‘ಗಣೆ ಟ್ರಸ್ಟ್’ ಉದ್ಘಾಟನೆ: ಡಾ.ಜಿ.ಕೆ ಪ್ರೇಮಾ