Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬಿಹಾರದ ರೋಡ್ ಶೋ ವೇಳೆ ‘ಪ್ರಶಾಂತ್ ಕಿಶೋರ್’ ಎದೆಗೆ ಗಾಯ, ಆಸ್ಪತ್ರೆಗೆ ದಾಖಲು

18/07/2025 9:17 PM

ರಾಜ್ಯದ ರೈತರಿಗೆ ಮಹತ್ವದ ಮಾಹಿತಿ: ಈಗ ಜಮೀನಿನ ದಾಖಲೆ ‘ಆನ್ ಲೈನ್’ನಲ್ಲಿ ಲಭ್ಯ, ಜಸ್ಟ್ ಹೀಗೆ ಮಾಡಿ

18/07/2025 9:02 PM

ಪ್ರಾಮಾಣಿಕವಾಗಿ ಉನ್ನತ ಹುದ್ದೆಗೆರಿ ಆದರೆ ಆ ಹುದ್ದೆಯನ್ನು ಖರೀದಿ ಮಾಡಬೇಡಿ: ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ

18/07/2025 8:48 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಗಣೇಶ ಚತುರ್ಥಿ ಹಬ್ಬ ಹಿನ್ನಲೆ : ನಾಳೆ ಬೆಂಗಳೂರಲ್ಲಿ ಪ್ರಾಣಿವಧೆ, ಮಾಂಸ ಮಾರಾಟ ನಿಷೇಧಿಸಿ `BBMP’ ಆದೇಶ!
KARNATAKA

ಗಣೇಶ ಚತುರ್ಥಿ ಹಬ್ಬ ಹಿನ್ನಲೆ : ನಾಳೆ ಬೆಂಗಳೂರಲ್ಲಿ ಪ್ರಾಣಿವಧೆ, ಮಾಂಸ ಮಾರಾಟ ನಿಷೇಧಿಸಿ `BBMP’ ಆದೇಶ!

By kannadanewsnow5706/09/2024 6:09 AM

ಬೆಂಗಳೂರು: ಸೆಪ್ಟೆಂಬರ್.7ರಂದು ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧ ಮಾಡಿ ಬಿಬಿಎಂಪಿ ಆದೇಶಿಸಿದೆ.

ದಿನಾಂಕ: 07-09-2024ರ ಶನಿವಾರದಂದು “ಗಣೇಶ ಚತುರ್ಥಿ ಹಬ್ಬದ ” ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಂಟಿ ನಿರ್ದೇಶಕರು(ಪಶುಪಾಲನೆ) ರವರು ತಿಳಿಸಿದ್ದಾರೆ.

ಸಹಾಯ 2.0 ಮೂಲಕ ನಾಗರೀಕರ ದೂರುಗಳಿಗೆ ತ್ವರಿತ ಸ್ಪಂದನೆ:

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸಹಾಯ 2.0 ತಂತ್ರಾಂಶದ ಮೂಲಕ ಬರುವ ದೂರುಗಳನ್ನು ತ್ವರಿತಗತಿಯಲ್ಲಿ ಇತ್ಯರ್ಥ ಮಾಡಲಾಗುತ್ತಿದೆ. ಈ ಸಂಬಂಧ 1ನೇ ಜನವರಿ 2023 ರಿಂದ 3ನೇ ಸೆಪ್ಟೆಂಬರ್ 2024 ರವರೆಗೆ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ವಲಯವಾರು ಬಂದಿರುವ ದೂರುಗಳು(237359), ಇತ್ಯರ್ಥಪಡಿಸಲಾದ ದೂರುಗಳು(224933), ಬಾಕಿಯಿರುವ ದೂರುಗಳು(6875) ಇದ್ದು, ಈ ಪೈಕಿ 3987 ದೂರುಗಳು ಇತ್ಯರ್ಥ ಪಡಿಸುವ ಕಾರ್ಯ ಪ್ರಕ್ರಿಯೆಯಲ್ಲಿದ್ದು, 2535 ಲಾಂಗ್ ಟರ್ಮ್ ಸೆಲ್ಯೂಷನ್(LTS) ಆಗಿರುತ್ತದೆ‌. ಸದರಿ ಮಾಹಿಯನ್ನು ನೀಡಲಾಗಿದೆ.

ಪಾಲಿಕೆಗ ಸಹಾಯವಾಣಿ ಸಂಖ್ಯೆಯಾದ 1533 ಸಹಾಯವಾಣಿ ಸಂಖ್ಯೆ ಹಾಗೂ ಕೆಳ ಕಾಣಿಸುವ 2 ತಂತ್ರಾಂಶ ಹಾಗೂ ವೆಬ್ ಸೈಟ್ ಮೂಲಕ ನಾಗರೀಕರು ದೂರುಗಳನ್ನು ನೀಡಬಹುದಾಗಿದೆ. ಸದರಿ ದೂರುಗಳನ್ನು ಇಂಟಿಗ್ರೇಟ್ ಕಮಾಂಡ್ ಕಂಟ್ರೋಲ್ ಸೆಂಟರ್(ICCC) ನಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳು ಅಧಿಕಾರಿಗಳ ಜೊತೆ ಸಮನ್ವಯ ಸಾಧಿಸಿ ಕಾಲಮಿತಿಯೊಳಗಾಗಿ ಇತ್ಯರ್ಥ ಪಡಿಸಲು ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ.

1533ಗೆ ಕರೆ ಮಾಡಿ ದೂರು ನೀಡಿ:

ಬಿಬಿಎಂಪಿಗೆ ಸಂಬಂಧಿಸಿದಂತೆ ನಾಗರೀಕರು ಯಾವುದೇ ಸಮಸ್ಯೆ/ದೂರುಗಳಿದ್ದರು ಪಾಲಿಕೆಯ ಉಚಿತ ಸಹಾಯವಾಣಿ ಸಂಖ್ಯೆಯಾದ 1533 ಗೆ ಕರೆ ಮಾಡಿ ಮಾಹಿತಿ ನೀಡಬಹುದು.

ಪಾಲಿಕೆ ಸಹಾಯವಾಣಿ ಸಂಖ್ಯೆ: 1533

Ganesh Chaturthi festival: BBMP orders ban on slaughter of animals sale of meat in Bengaluru tomorrow ಗಣೇಶ ಚತುರ್ಥಿ ಹಬ್ಬ ಹಿನ್ನಲೆ : ನಾಳೆ ಬೆಂಗಳೂರಲ್ಲಿ ಪ್ರಾಣಿವಧೆ ಮಾಂಸ ಮಾರಾಟ ನಿಷೇಧಿಸಿ `BBMP' ಆದೇಶ!
Share. Facebook Twitter LinkedIn WhatsApp Email

Related Posts

ರಾಜ್ಯದ ರೈತರಿಗೆ ಮಹತ್ವದ ಮಾಹಿತಿ: ಈಗ ಜಮೀನಿನ ದಾಖಲೆ ‘ಆನ್ ಲೈನ್’ನಲ್ಲಿ ಲಭ್ಯ, ಜಸ್ಟ್ ಹೀಗೆ ಮಾಡಿ

18/07/2025 9:02 PM1 Min Read

ಪ್ರಾಮಾಣಿಕವಾಗಿ ಉನ್ನತ ಹುದ್ದೆಗೆರಿ ಆದರೆ ಆ ಹುದ್ದೆಯನ್ನು ಖರೀದಿ ಮಾಡಬೇಡಿ: ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ

18/07/2025 8:48 PM1 Min Read

IFS ಗೋಕುಲ್ ಅಧಿಕಾರಿ ಹಿಂಬಡ್ತಿ ನೀಡಿ ಅಮಾನತು ರದ್ದಿಗೆ ಶಿಫಾರಸು: ಸಚಿವ ಈಶ್ವರ ಖಂಡ್ರೆ

18/07/2025 8:36 PM2 Mins Read
Recent News

BREAKING : ಬಿಹಾರದ ರೋಡ್ ಶೋ ವೇಳೆ ‘ಪ್ರಶಾಂತ್ ಕಿಶೋರ್’ ಎದೆಗೆ ಗಾಯ, ಆಸ್ಪತ್ರೆಗೆ ದಾಖಲು

18/07/2025 9:17 PM

ರಾಜ್ಯದ ರೈತರಿಗೆ ಮಹತ್ವದ ಮಾಹಿತಿ: ಈಗ ಜಮೀನಿನ ದಾಖಲೆ ‘ಆನ್ ಲೈನ್’ನಲ್ಲಿ ಲಭ್ಯ, ಜಸ್ಟ್ ಹೀಗೆ ಮಾಡಿ

18/07/2025 9:02 PM

ಪ್ರಾಮಾಣಿಕವಾಗಿ ಉನ್ನತ ಹುದ್ದೆಗೆರಿ ಆದರೆ ಆ ಹುದ್ದೆಯನ್ನು ಖರೀದಿ ಮಾಡಬೇಡಿ: ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ

18/07/2025 8:48 PM

IFS ಗೋಕುಲ್ ಅಧಿಕಾರಿ ಹಿಂಬಡ್ತಿ ನೀಡಿ ಅಮಾನತು ರದ್ದಿಗೆ ಶಿಫಾರಸು: ಸಚಿವ ಈಶ್ವರ ಖಂಡ್ರೆ

18/07/2025 8:36 PM
State News
KARNATAKA

ರಾಜ್ಯದ ರೈತರಿಗೆ ಮಹತ್ವದ ಮಾಹಿತಿ: ಈಗ ಜಮೀನಿನ ದಾಖಲೆ ‘ಆನ್ ಲೈನ್’ನಲ್ಲಿ ಲಭ್ಯ, ಜಸ್ಟ್ ಹೀಗೆ ಮಾಡಿ

By kannadanewsnow0918/07/2025 9:02 PM KARNATAKA 1 Min Read

ಬೆಂಗಳೂರು: ರಾಜ್ಯದ ರೈತರಿಗೆ ಮಹತ್ವದ ಮಾಹಿತಿ ಎನ್ನುವಂತೆ ಈಗ ಜಮೀನಿನ ದಾಖಲೆಗು ಕುಳಿತಲ್ಲೇ ಆನ್ ಲೈನ್ ನಲ್ಲೇ ಲಭ್ಯವಾಗುವಂತೆ ಸರ್ಕಾರ…

ಪ್ರಾಮಾಣಿಕವಾಗಿ ಉನ್ನತ ಹುದ್ದೆಗೆರಿ ಆದರೆ ಆ ಹುದ್ದೆಯನ್ನು ಖರೀದಿ ಮಾಡಬೇಡಿ: ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ

18/07/2025 8:48 PM

IFS ಗೋಕುಲ್ ಅಧಿಕಾರಿ ಹಿಂಬಡ್ತಿ ನೀಡಿ ಅಮಾನತು ರದ್ದಿಗೆ ಶಿಫಾರಸು: ಸಚಿವ ಈಶ್ವರ ಖಂಡ್ರೆ

18/07/2025 8:36 PM

ಯುಜಿಸಿಇಟಿಗೆ ಆಪ್ಷನ್ಸ್ ದಾಖಲಿಸಲು ದಿನಾಂಕ ವಿಸ್ತರಿಸಿದ ಕೆಇಎ

18/07/2025 8:29 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.