Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಷೇರುಪೇಟೆಯಲ್ಲಿ ‘ಸೆನ್ಸೆಕ್ಸ್’ 600 ಅಂಕ ಏರಿಕೆ, 24846 ಗಡಿ ದಾಟಿದ ‘ನಿಫ್ಟಿ’ |Share Market

05/06/2025 12:32 PM

ರಾಜ್ಯ ಸರ್ಕಾರದಿಂದ ಅಲೆಮಾರಿ, ಅರೆ ಅಲೆಮಾರಿ ಸಮುದಾಯಕ್ಕೆ ಗುಡ್ ನ್ಯೂಸ್ : `ಸ್ವಯಂ ಉದ್ಯೋಗ’ ಸಹಾಯಧನ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ.!

05/06/2025 12:21 PM

BIG NEWS : ಈ ಬಾರಿಯ ಜನಗಣತಿಯಲ್ಲಿ ಯಾವ ಪ್ರಶ್ನೆಗಳನ್ನು ಕೇಳಬಹುದು, ಭಾರತದಲ್ಲಿ ಜನರನ್ನು ಹೇಗೆ ಎಣಿಸಲಾಗುತ್ತದೆ? ಇಲ್ಲಿದೆ ಮಾಹಿತಿ

05/06/2025 12:06 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಸೆ.7ರಂದು ಗಣೇಶ ಚತುರ್ಥಿ ಹಬ್ಬ ಹಿನ್ನಲೆ: ಬೆಂಗಳೂರಲ್ಲಿ ಪ್ರಾಣಿವಧೆ, ಮಾಂಸ ಮಾರಾಟ ನಿಷೇಧಿಸಿ BBMP ಆದೇಶ
KARNATAKA

BREAKING: ಸೆ.7ರಂದು ಗಣೇಶ ಚತುರ್ಥಿ ಹಬ್ಬ ಹಿನ್ನಲೆ: ಬೆಂಗಳೂರಲ್ಲಿ ಪ್ರಾಣಿವಧೆ, ಮಾಂಸ ಮಾರಾಟ ನಿಷೇಧಿಸಿ BBMP ಆದೇಶ

By kannadanewsnow0905/09/2024 5:26 PM

ಬೆಂಗಳೂರು: ಸೆಪ್ಟೆಂಬರ್.7ರಂದು ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧ ಮಾಡಿ ಬಿಬಿಎಂಪಿ ಆದೇಶಿಸಿದೆ. 

ದಿನಾಂಕ: 07-09-2024ರ ಶನಿವಾರದಂದು “ಗಣೇಶ ಚತುರ್ಥಿ ಹಬ್ಬದ ” ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಂಟಿ ನಿರ್ದೇಶಕರು(ಪಶುಪಾಲನೆ) ರವರು ತಿಳಿಸಿದ್ದಾರೆ.

ಸಹಾಯ 2.0 ಮೂಲಕ ನಾಗರೀಕರ ದೂರುಗಳಿಗೆ ತ್ವರಿತ ಸ್ಪಂದನೆ:

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸಹಾಯ 2.0 ತಂತ್ರಾಂಶದ ಮೂಲಕ ಬರುವ ದೂರುಗಳನ್ನು ತ್ವರಿತಗತಿಯಲ್ಲಿ ಇತ್ಯರ್ಥ ಮಾಡಲಾಗುತ್ತಿದೆ. ಈ ಸಂಬಂಧ 1ನೇ ಜನವರಿ 2023 ರಿಂದ 3ನೇ ಸೆಪ್ಟೆಂಬರ್ 2024 ರವರೆಗೆ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ವಲಯವಾರು ಬಂದಿರುವ ದೂರುಗಳು(237359), ಇತ್ಯರ್ಥಪಡಿಸಲಾದ ದೂರುಗಳು(224933), ಬಾಕಿಯಿರುವ ದೂರುಗಳು(6875) ಇದ್ದು, ಈ ಪೈಕಿ 3987 ದೂರುಗಳು ಇತ್ಯರ್ಥ ಪಡಿಸುವ ಕಾರ್ಯ ಪ್ರಕ್ರಿಯೆಯಲ್ಲಿದ್ದು, 2535 ಲಾಂಗ್ ಟರ್ಮ್ ಸೆಲ್ಯೂಷನ್(LTS) ಆಗಿರುತ್ತದೆ‌. ಸದರಿ ಮಾಹಿಯನ್ನು ನೀಡಲಾಗಿದೆ.

ಪಾಲಿಕೆಗ ಸಹಾಯವಾಣಿ ಸಂಖ್ಯೆಯಾದ 1533 ಸಹಾಯವಾಣಿ ಸಂಖ್ಯೆ ಹಾಗೂ ಕೆಳ ಕಾಣಿಸುವ 2 ತಂತ್ರಾಂಶ ಹಾಗೂ ವೆಬ್ ಸೈಟ್ ಮೂಲಕ ನಾಗರೀಕರು ದೂರುಗಳನ್ನು ನೀಡಬಹುದಾಗಿದೆ. ಸದರಿ ದೂರುಗಳನ್ನು ಇಂಟಿಗ್ರೇಟ್ ಕಮಾಂಡ್ ಕಂಟ್ರೋಲ್ ಸೆಂಟರ್(ICCC) ನಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳು ಅಧಿಕಾರಿಗಳ ಜೊತೆ ಸಮನ್ವಯ ಸಾಧಿಸಿ ಕಾಲಮಿತಿಯೊಳಗಾಗಿ ಇತ್ಯರ್ಥ ಪಡಿಸಲು ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ.

1533ಗೆ ಕರೆ ಮಾಡಿ ದೂರು ನೀಡಿ:

ಬಿಬಿಎಂಪಿಗೆ ಸಂಬಂಧಿಸಿದಂತೆ ನಾಗರೀಕರು ಯಾವುದೇ ಸಮಸ್ಯೆ/ದೂರುಗಳಿದ್ದರು ಪಾಲಿಕೆಯ ಉಚಿತ ಸಹಾಯವಾಣಿ ಸಂಖ್ಯೆಯಾದ 1533 ಗೆ ಕರೆ ಮಾಡಿ ಮಾಹಿತಿ ನೀಡಬಹುದು.

ಪಾಲಿಕೆ ಸಹಾಯವಾಣಿ ಸಂಖ್ಯೆ: 1533

BREAKING: ‘ಫ್ರೆಂಚ್’ ನೂತನ ಪ್ರಧಾನಿಯಾಗಿ ‘ಮೈಕೆಲ್ ಬಾರ್ನಿಯರ್’ ನೇಮಕ | Michel Barnier

ಕೇರಳದ ‘ಹೇಮಾ’ ಸಮಿತಿ ಮಾದರಿ ಸಮಿತಿ ರಚಿಸಿ : ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿ ಮನವಿ ಮಾಡಿದ ‘ಫೈರ್’

Share. Facebook Twitter LinkedIn WhatsApp Email

Related Posts

ರಾಜ್ಯ ಸರ್ಕಾರದಿಂದ ಅಲೆಮಾರಿ, ಅರೆ ಅಲೆಮಾರಿ ಸಮುದಾಯಕ್ಕೆ ಗುಡ್ ನ್ಯೂಸ್ : `ಸ್ವಯಂ ಉದ್ಯೋಗ’ ಸಹಾಯಧನ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ.!

05/06/2025 12:21 PM1 Min Read

BIG NEWS : ಬೆಂಗಳೂರಲ್ಲಿ `RCB’ ಕಾಲ್ತುಳಿತ ದುರಂತದ ಬೆನ್ನಲ್ಲೇ ಗೌತಮ್ ಗಂಭೀರ್ ರ 11 ವರ್ಷದ ಹೇಳಿಕೆ ವೈರಲ್.!

05/06/2025 12:00 PM1 Min Read

BREAKING : ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ : ದುರಂತ ನಡೆದ ಸ್ಥಳಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭೇಟಿ.!

05/06/2025 11:53 AM1 Min Read
Recent News

BREAKING : ಷೇರುಪೇಟೆಯಲ್ಲಿ ‘ಸೆನ್ಸೆಕ್ಸ್’ 600 ಅಂಕ ಏರಿಕೆ, 24846 ಗಡಿ ದಾಟಿದ ‘ನಿಫ್ಟಿ’ |Share Market

05/06/2025 12:32 PM

ರಾಜ್ಯ ಸರ್ಕಾರದಿಂದ ಅಲೆಮಾರಿ, ಅರೆ ಅಲೆಮಾರಿ ಸಮುದಾಯಕ್ಕೆ ಗುಡ್ ನ್ಯೂಸ್ : `ಸ್ವಯಂ ಉದ್ಯೋಗ’ ಸಹಾಯಧನ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ.!

05/06/2025 12:21 PM

BIG NEWS : ಈ ಬಾರಿಯ ಜನಗಣತಿಯಲ್ಲಿ ಯಾವ ಪ್ರಶ್ನೆಗಳನ್ನು ಕೇಳಬಹುದು, ಭಾರತದಲ್ಲಿ ಜನರನ್ನು ಹೇಗೆ ಎಣಿಸಲಾಗುತ್ತದೆ? ಇಲ್ಲಿದೆ ಮಾಹಿತಿ

05/06/2025 12:06 PM

BIG NEWS : ಬೆಂಗಳೂರಲ್ಲಿ `RCB’ ಕಾಲ್ತುಳಿತ ದುರಂತದ ಬೆನ್ನಲ್ಲೇ ಗೌತಮ್ ಗಂಭೀರ್ ರ 11 ವರ್ಷದ ಹೇಳಿಕೆ ವೈರಲ್.!

05/06/2025 12:00 PM
State News
KARNATAKA

ರಾಜ್ಯ ಸರ್ಕಾರದಿಂದ ಅಲೆಮಾರಿ, ಅರೆ ಅಲೆಮಾರಿ ಸಮುದಾಯಕ್ಕೆ ಗುಡ್ ನ್ಯೂಸ್ : `ಸ್ವಯಂ ಉದ್ಯೋಗ’ ಸಹಾಯಧನ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ.!

By kannadanewsnow5705/06/2025 12:21 PM KARNATAKA 1 Min Read

ಬೆಂಗಳೂರು : ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ವತಿಯಿಂದ 2025-26ನೇ ಸಾಲಿಗೆ ವಿವಿಧ ಯೋಜನೆಗಳಡಿ ಸಹಾಯಧನ…

BIG NEWS : ಬೆಂಗಳೂರಲ್ಲಿ `RCB’ ಕಾಲ್ತುಳಿತ ದುರಂತದ ಬೆನ್ನಲ್ಲೇ ಗೌತಮ್ ಗಂಭೀರ್ ರ 11 ವರ್ಷದ ಹೇಳಿಕೆ ವೈರಲ್.!

05/06/2025 12:00 PM

BREAKING : ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ : ದುರಂತ ನಡೆದ ಸ್ಥಳಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭೇಟಿ.!

05/06/2025 11:53 AM

BREAKING : ಇಂದು ವಿಶ್ವ ಪರಿಸರ ದಿನ : ನಾಡಿನ ಜನತೆಗೆ CM ಸಿದ್ದರಾಮಯ್ಯ ಶುಭಾಶಯ

05/06/2025 11:34 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.