Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​’ಪ್ರಿಯ ಮಿತ್ರ ನರೇಂದ್ರ… ಜೈ ಹಿಂದ್!’: ಪ್ರಧಾನಿ ಮೋದಿಗೆ ಹಿಂದಿಯಲ್ಲೇ ಬೀಳ್ಕೊಡುಗೆ ನೀಡಿ ಜಗತ್ತಿನ ಗಮನ ಸೆಳೆದ ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರಾನ್!

ಉದ್ಯೋಗವಾರ್ತೆ : ಡಿಗ್ರಿ ಪಾಸಾದವರಿಗೆ ಭರ್ಜರಿ ಗುಡ್ ನ್ಯೂಸ್ : `SBI’ನಲ್ಲಿ 1,500 ಪಿಒ ಹುದ್ದೆಗಳಿಗೆ ಅರ್ಜಿ ಆಹ್ವಾನ | SBI Recruitment

Money

GOOD NEWS : ಹೊಸದಾಗಿ ಕೆಲಸಕ್ಕೆ ಸೇರಿದವರಿಗೆ ಗುಡ್ ನ್ಯೂಸ್ : ಇಂದು ಬ್ಯಾಂಕ್ ಖಾತೆಗೆ 15,000 ರೂ.ಜಮಾ.!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಸೆ.7ರಂದು ಗಣೇಶ ಚತುರ್ಥಿ ಹಬ್ಬ ಹಿನ್ನಲೆ: ಬೆಂಗಳೂರಲ್ಲಿ ಪ್ರಾಣಿವಧೆ, ಮಾಂಸ ಮಾರಾಟ ನಿಷೇಧಿಸಿ BBMP ಆದೇಶ
KARNATAKA

BREAKING: ಸೆ.7ರಂದು ಗಣೇಶ ಚತುರ್ಥಿ ಹಬ್ಬ ಹಿನ್ನಲೆ: ಬೆಂಗಳೂರಲ್ಲಿ ಪ್ರಾಣಿವಧೆ, ಮಾಂಸ ಮಾರಾಟ ನಿಷೇಧಿಸಿ BBMP ಆದೇಶ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಸೆಪ್ಟೆಂಬರ್.7ರಂದು ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧ ಮಾಡಿ ಬಿಬಿಎಂಪಿ ಆದೇಶಿಸಿದೆ. 

ದಿನಾಂಕ: 07-09-2024ರ ಶನಿವಾರದಂದು “ಗಣೇಶ ಚತುರ್ಥಿ ಹಬ್ಬದ ” ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಂಟಿ ನಿರ್ದೇಶಕರು(ಪಶುಪಾಲನೆ) ರವರು ತಿಳಿಸಿದ್ದಾರೆ.

ಸಹಾಯ 2.0 ಮೂಲಕ ನಾಗರೀಕರ ದೂರುಗಳಿಗೆ ತ್ವರಿತ ಸ್ಪಂದನೆ:

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸಹಾಯ 2.0 ತಂತ್ರಾಂಶದ ಮೂಲಕ ಬರುವ ದೂರುಗಳನ್ನು ತ್ವರಿತಗತಿಯಲ್ಲಿ ಇತ್ಯರ್ಥ ಮಾಡಲಾಗುತ್ತಿದೆ. ಈ ಸಂಬಂಧ 1ನೇ ಜನವರಿ 2023 ರಿಂದ 3ನೇ ಸೆಪ್ಟೆಂಬರ್ 2024 ರವರೆಗೆ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ವಲಯವಾರು ಬಂದಿರುವ ದೂರುಗಳು(237359), ಇತ್ಯರ್ಥಪಡಿಸಲಾದ ದೂರುಗಳು(224933), ಬಾಕಿಯಿರುವ ದೂರುಗಳು(6875) ಇದ್ದು, ಈ ಪೈಕಿ 3987 ದೂರುಗಳು ಇತ್ಯರ್ಥ ಪಡಿಸುವ ಕಾರ್ಯ ಪ್ರಕ್ರಿಯೆಯಲ್ಲಿದ್ದು, 2535 ಲಾಂಗ್ ಟರ್ಮ್ ಸೆಲ್ಯೂಷನ್(LTS) ಆಗಿರುತ್ತದೆ‌. ಸದರಿ ಮಾಹಿಯನ್ನು ನೀಡಲಾಗಿದೆ.

ಪಾಲಿಕೆಗ ಸಹಾಯವಾಣಿ ಸಂಖ್ಯೆಯಾದ 1533 ಸಹಾಯವಾಣಿ ಸಂಖ್ಯೆ ಹಾಗೂ ಕೆಳ ಕಾಣಿಸುವ 2 ತಂತ್ರಾಂಶ ಹಾಗೂ ವೆಬ್ ಸೈಟ್ ಮೂಲಕ ನಾಗರೀಕರು ದೂರುಗಳನ್ನು ನೀಡಬಹುದಾಗಿದೆ. ಸದರಿ ದೂರುಗಳನ್ನು ಇಂಟಿಗ್ರೇಟ್ ಕಮಾಂಡ್ ಕಂಟ್ರೋಲ್ ಸೆಂಟರ್(ICCC) ನಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳು ಅಧಿಕಾರಿಗಳ ಜೊತೆ ಸಮನ್ವಯ ಸಾಧಿಸಿ ಕಾಲಮಿತಿಯೊಳಗಾಗಿ ಇತ್ಯರ್ಥ ಪಡಿಸಲು ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ.

1533ಗೆ ಕರೆ ಮಾಡಿ ದೂರು ನೀಡಿ:

ಬಿಬಿಎಂಪಿಗೆ ಸಂಬಂಧಿಸಿದಂತೆ ನಾಗರೀಕರು ಯಾವುದೇ ಸಮಸ್ಯೆ/ದೂರುಗಳಿದ್ದರು ಪಾಲಿಕೆಯ ಉಚಿತ ಸಹಾಯವಾಣಿ ಸಂಖ್ಯೆಯಾದ 1533 ಗೆ ಕರೆ ಮಾಡಿ ಮಾಹಿತಿ ನೀಡಬಹುದು.

ಪಾಲಿಕೆ ಸಹಾಯವಾಣಿ ಸಂಖ್ಯೆ: 1533

BREAKING: ‘ಫ್ರೆಂಚ್’ ನೂತನ ಪ್ರಧಾನಿಯಾಗಿ ‘ಮೈಕೆಲ್ ಬಾರ್ನಿಯರ್’ ನೇಮಕ | Michel Barnier

ಕೇರಳದ ‘ಹೇಮಾ’ ಸಮಿತಿ ಮಾದರಿ ಸಮಿತಿ ರಚಿಸಿ : ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿ ಮನವಿ ಮಾಡಿದ ‘ಫೈರ್’

Share. Facebook Twitter LinkedIn WhatsApp Email

Related Posts

BIG NEWS : ಇನ್ಮುಂದೆ ಇವರಿಗೆ ಸಿಗಲ್ಲ `LPG ಗ್ಯಾಸ್ ಸಬ್ಸಡಿ’ : ಕೇಂದ್ರ ಸರ್ಕಾರದಿಂದ ಹೊಸ ರೂಲ್ಸ್!

2 Mins Read

ಕಂಪನಿಯಿಂದ ಕಾರಣವಿಲ್ಲದೆ ಕೆಲಸದಿಂದ ತೆಗೆದುಹಾಕಿದರೆ ಚಿಂತಿಸಬೇಡಿ : ನಿಮ್ಮ ನೆರವಿಗೆ ಬರಲಿದೆ ಸರ್ಕಾರದ ಈ ಆ್ಯಪ್!

2 Mins Read

SHOCKING : ರಾಜ್ಯದಲ್ಲಿ `ಹೃದಯಾಘಾತ’ಕ್ಕೆ ಮತ್ತೊಂದು ಬಲಿ : ಕಾಲೇಜಿನ ಆವರಣದಲ್ಲೇ ಕುಸಿದುಬಿದ್ದು ವಿದ್ಯಾರ್ಥಿ ಸಾವು.!

1 Min Read
Recent News

​’ಪ್ರಿಯ ಮಿತ್ರ ನರೇಂದ್ರ… ಜೈ ಹಿಂದ್!’: ಪ್ರಧಾನಿ ಮೋದಿಗೆ ಹಿಂದಿಯಲ್ಲೇ ಬೀಳ್ಕೊಡುಗೆ ನೀಡಿ ಜಗತ್ತಿನ ಗಮನ ಸೆಳೆದ ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರಾನ್!

ಉದ್ಯೋಗವಾರ್ತೆ : ಡಿಗ್ರಿ ಪಾಸಾದವರಿಗೆ ಭರ್ಜರಿ ಗುಡ್ ನ್ಯೂಸ್ : `SBI’ನಲ್ಲಿ 1,500 ಪಿಒ ಹುದ್ದೆಗಳಿಗೆ ಅರ್ಜಿ ಆಹ್ವಾನ | SBI Recruitment

Money

GOOD NEWS : ಹೊಸದಾಗಿ ಕೆಲಸಕ್ಕೆ ಸೇರಿದವರಿಗೆ ಗುಡ್ ನ್ಯೂಸ್ : ಇಂದು ಬ್ಯಾಂಕ್ ಖಾತೆಗೆ 15,000 ರೂ.ಜಮಾ.!

BIG NEWS : ಇನ್ಮುಂದೆ ಇವರಿಗೆ ಸಿಗಲ್ಲ `LPG ಗ್ಯಾಸ್ ಸಬ್ಸಡಿ’ : ಕೇಂದ್ರ ಸರ್ಕಾರದಿಂದ ಹೊಸ ರೂಲ್ಸ್!

State News
KARNATAKA

BIG NEWS : ಇನ್ಮುಂದೆ ಇವರಿಗೆ ಸಿಗಲ್ಲ `LPG ಗ್ಯಾಸ್ ಸಬ್ಸಡಿ’ : ಕೇಂದ್ರ ಸರ್ಕಾರದಿಂದ ಹೊಸ ರೂಲ್ಸ್!

By kannadanewsnow57 KARNATAKA 2 Mins Read

ನವದೆಹಲಿ: ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬಳಸುವ ಗ್ರಾಹಕರಿಗೆ ಕೇಂದ್ರ ಸರ್ಕಾರವು ಮಹತ್ವದ ಶಾಕ್ ನೀಡಲು ಮುಂದಾಗಿದೆ. ದೇಶದ ಶ್ರೀಮಂತ ಹಾಗೂ…

ಕಂಪನಿಯಿಂದ ಕಾರಣವಿಲ್ಲದೆ ಕೆಲಸದಿಂದ ತೆಗೆದುಹಾಕಿದರೆ ಚಿಂತಿಸಬೇಡಿ : ನಿಮ್ಮ ನೆರವಿಗೆ ಬರಲಿದೆ ಸರ್ಕಾರದ ಈ ಆ್ಯಪ್!

SHOCKING : ರಾಜ್ಯದಲ್ಲಿ `ಹೃದಯಾಘಾತ’ಕ್ಕೆ ಮತ್ತೊಂದು ಬಲಿ : ಕಾಲೇಜಿನ ಆವರಣದಲ್ಲೇ ಕುಸಿದುಬಿದ್ದು ವಿದ್ಯಾರ್ಥಿ ಸಾವು.!

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’14 IAS ಅಧಿಕಾರಿ’ಗಳನ್ನು ವರ್ಗಾವಣೆ | IAS Officer Transfer

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.