BIG NEWS: ʻದೇಶದ ಆರ್ಥಿಕ ಏಳಿಗೆʼಗಾಗಿ ಹೊಸ ನೋಟುಗಳ ಮೇಲೆ ʻಲಕ್ಷ್ಮೀ-ಗಣೇಶʼನ ಚಿತ್ರ ಮುದ್ರಿಸಿ: ಪ್ರಧಾನಿ ಮೋದಿಗೆ ಕೇಜ್ರಿವಾಲ್ ಪತ್ರ

ನವದೆಹಲಿ: ದೇಶದ ಆರ್ಥಿಕ ಏಳಿಗೆಗಾಗಿ ನೋಟುಗಳ ಮೇಲೆ ಗಣೇಶ ಮತ್ತು ಲಕ್ಷ್ಮಿ ದೇವಿಯ ಚಿತ್ರಗಳನ್ನು ಮುದ್ರಿಸುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. “ಒಂದು ಕಡೆ ಮಹಾತ್ಮ ಗಾಂಧಿ ಮತ್ತು ಇನ್ನೊಂದು ಬದಿಯಲ್ಲಿ ಗಣೇಶ ಮತ್ತು ಲಕ್ಷ್ಮಿ ಅವರ ಚಿತ್ರ ಇರಬೇಕು ಎಂಬುದು 13 ಕೋಟಿ ದೇಶವಾಸಿಗಳ ಬಯಕೆಯಾಗಿದೆ. ಸ್ವಾತಂತ್ರ್ಯದ 75 ವರ್ಷಗಳ ನಂತರವೂ ದೇಶದ ಆರ್ಥಿಕತೆಯು ಅತ್ಯಂತ ಕೆಟ್ಟ ಸ್ಥಿತಿಯಲ್ಲಿದೆ. ನಮ್ಮ ದೇಶದಲ್ಲಿ ಇನ್ನೂ ಅನೇಕ ಜನರು … Continue reading BIG NEWS: ʻದೇಶದ ಆರ್ಥಿಕ ಏಳಿಗೆʼಗಾಗಿ ಹೊಸ ನೋಟುಗಳ ಮೇಲೆ ʻಲಕ್ಷ್ಮೀ-ಗಣೇಶʼನ ಚಿತ್ರ ಮುದ್ರಿಸಿ: ಪ್ರಧಾನಿ ಮೋದಿಗೆ ಕೇಜ್ರಿವಾಲ್ ಪತ್ರ