BIGG NEWS: ಮಂಡ್ಯದಲ್ಲಿ ‘ ಭಾವೈಕ್ಯತೆಯ ಗಣೇಶ ಪ್ರತಿಷ್ಠಾಪನೆ ‘ : ಮುಸ್ಲಿಮರೇ ‘ಪ್ರಸಾದ ತಯಾರಿಸಿ ಭಕ್ತರಿಗೆ ‘ ವಿತರಣೆ

ಮಂಡ್ಯ : ಇಂದು ರಾಜ್ಯದಲ್ಲೆಡೆ ಗಣೇಶ ಹಬ್ಬವನ್ನು ಅದ್ದೂರಿಯಾಗಿ  ಆಚರಣೆ ಮಾಡಲಾಗುತ್ತಿದೆ. ಅದರಲ್ಲೂ ಮಂಡ್ಯ ಜಿಲ್ಲೆಯ  ಬೀಡಿ ಕಾಲೋನಿಯಲ್ಲಿ ಭಾವೈಕ್ಯತೆಯ ಗಣೇಶ ಪ್ರತಿಷ್ಠಾಪನೆ ಮಾಡಿದ್ದು, ಹಿಂದೂ – ಮುಸ್ಲಿಂ ಧರ್ಮಸಂಘರ್ಷಕ್ಕೆ ಬ್ರೇಕ್‌ ಹಾಕೋದಕ್ಕೆ ಮುಂದಾಗಿದ್ದಾರೆ. BIG NEWS: ನೆರೆ ವೀಕ್ಷಣೆಗೆ ತೆರಳಿದ ಶಾಸಕ ಎನ್ ಮಹೇಶ್ ಗೆ ಗ್ರಾಮಸ್ಥರಿಂದ ಹಿಗ್ಗಾಮುಗ್ಗ ತರಾಟೆ: ಸ್ಥಳದಿಂದ ಕಾಲ್ಕಿತ್ತ ಮಾಜಿ ಸಚಿವ ಈ ಕಾಲೋನಿಯಲ್ಲಿ ಮುಸ್ಲಿಮರ ಸಂಖ್ಯೆ ಹೆಚ್ಚಾಗಿದ್ದರೂ ಹಿಂದೂಗಳೊಂದಿಗೆ ಸೇರಿಕೊಂಡು ಅದ್ದೂರಿಯಾಗಿ    ಮುಸ್ಕಿಮರೇ ಪ್ರಸಾದ ತಯಾರಿಸಿ ಭಕ್ತರಿಗೆ ವಿತರಣೆ … Continue reading BIGG NEWS: ಮಂಡ್ಯದಲ್ಲಿ ‘ ಭಾವೈಕ್ಯತೆಯ ಗಣೇಶ ಪ್ರತಿಷ್ಠಾಪನೆ ‘ : ಮುಸ್ಲಿಮರೇ ‘ಪ್ರಸಾದ ತಯಾರಿಸಿ ಭಕ್ತರಿಗೆ ‘ ವಿತರಣೆ