BREAKING NEWS : ‘ಗಂಗಾ ಕಲ್ಯಾಣ’ ಯೋಜನೆ ಟೆಂಡರ್ ನಿಯಮ ಉಲ್ಲಂಘನೆ ಆರೋಪ : ‘CID’ ತನಿಖೆಗೆ ವಹಿಸಿ ರಾಜ್ಯ ಸರ್ಕಾರ ಆದೇಶ

ಬೆಳಗಾವಿ: ಭಾರೀ ಚರ್ಚೆಗೆ ಕಾರಣವಾಗಿದ್ದ ಗಂಗಾ ಕಲ್ಯಾಣ ಯೋಜನೆ ಟೆಂಡರ್ ನಿಯಮ ಉಲ್ಲಂಘನೆ ಆರೋಪ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇಂದು ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆದ ಅಧಿವೇಶನದ ವೇಳೆ ಗಂಗಾ ಕಲ್ಯಾಣ ಯೋಜನೆ ಟೆಂಡರ್ ನಿಯಮ ಉಲ್ಲಂಘನೆ ಆರೋಪ ಸಂಬಂಧ ಸಿಐಡಿ ತನಿಖೆಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಗಂಗಾ ಕಲ್ಯಾಣ ಯೋಜನೆಯ 2019-20, 2020-21ನೇ ಸಾಲಿನ ಟೆಂಡರ್ ಬಗ್ಗೆ ಸಿಐಡಿ ತನಿಖೆಗೆ ನೀಡಿ ಸಿಎಂ ಬೊಮ್ಮಾಯಿ ಆದೇಶ … Continue reading BREAKING NEWS : ‘ಗಂಗಾ ಕಲ್ಯಾಣ’ ಯೋಜನೆ ಟೆಂಡರ್ ನಿಯಮ ಉಲ್ಲಂಘನೆ ಆರೋಪ : ‘CID’ ತನಿಖೆಗೆ ವಹಿಸಿ ರಾಜ್ಯ ಸರ್ಕಾರ ಆದೇಶ