ಭಾವೈಕ್ಯಕ್ಕೆ ಸಾಕ್ಷಿಯಾದ ಎನ್ಆರ್ ಪುರದ ಗಣಪತಿ ಹಬ್ಬ: ಇಲ್ಲಿ ಗಣೇಶೋತ್ಸವಕ್ಕೆ ಮುಸ್ಲಿಂ ಲೇಡಿ ಪ್ರೆಸಿಡೆಂಟ್
ಚಿಕ್ಕಮಗಳೂರು: ವಾದ-ವಿವಾದ, ಪ್ರತಿರೋಧಗಳ ಮಧ್ಯೆ ರಾಜ್ಯಾದ್ಯಂತ ಗೌರಿ-ಗಣೇಶ ಹಬ್ಬದ ಸಂಭ್ರಮ ( Gowri Ganesh Festival ) ಕಳೆಕಟ್ಟಿದೆ. ಈದ್ಗಾ ಮೈದಾನದಲ್ಲಿ ಗಣೇಶೋತ್ಸವ, ಸಾವರ್ಕರ್ ಗಣೇಶೋತ್ಸವ, ಅಪ್ಪು ಗಣೇಶೋತ್ಸವ ಹೀಗೆ ಈ ವರ್ಷ ನಾನಾ ರೂಪದಲ್ಲಿ ವಿಘ್ನ ವಿನಾಯಕನ ಹಬ್ಬ ನಡೆಯುತ್ತಿದೆ. ಆದರೆ, ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರದ ಗಣಪತಿ ಸೇವಾ ಸಮಿತಿಗೆ ಮುಸ್ಲಿಂ ಮಹಿಳೆ ಅಧ್ಯೆಕ್ಷೆಯಾಗಿ( Muslim Women President ), ಗಣಪತಿ ಕೂರಿಸಿ, ಪೂಜೆ ಮಾಡಿ ನಾವೆಲ್ಲ ಒಂದು ಎಂಬ ಸಾಮಾಜಿಕ ಸಾಮರಸ್ಯದ ಸಂದೇಶ … Continue reading ಭಾವೈಕ್ಯಕ್ಕೆ ಸಾಕ್ಷಿಯಾದ ಎನ್ಆರ್ ಪುರದ ಗಣಪತಿ ಹಬ್ಬ: ಇಲ್ಲಿ ಗಣೇಶೋತ್ಸವಕ್ಕೆ ಮುಸ್ಲಿಂ ಲೇಡಿ ಪ್ರೆಸಿಡೆಂಟ್
Copy and paste this URL into your WordPress site to embed
Copy and paste this code into your site to embed