Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS: ಶಾಲಾ ಪರೀಕ್ಷಾ ಮಂಡಳಿ ಮಹಾ ಎಡವಟ್ಟು: SSLC ಉತ್ತರ ಪತ್ರಿಕೆ ಸ್ಕ್ಯಾನ್ ಮಾಡದೇ ಮೊಬೈಲ್ ಪೋಟೋ ಅಪ್ ಲೋಡ್, ವಿದ್ಯಾರ್ಥಿಗಳು ಹೈರಾಣು

11/05/2025 11:24 AM

BREAKING : ಸಚಿವ ರಾಜನಾಥ್ ಸಿಂಗ್, ದೋವಲ್ ಅವರೊಂದಿಗೆ ಉನ್ನತ ಮಟ್ಟದ ಭದ್ರತಾ ಸಭೆ ನಡೆಸಿದ ಪ್ರಧಾನಿ ಮೋದಿ

11/05/2025 11:19 AM

ಭವಿಷ್ಯದಲ್ಲಿ ಭಯೋತ್ಪಾದನಾ ಕೃತ್ಯವನ್ನು ಯುದ್ಧವೆಂದು ಪರಿಗಣಿಸಲಾಗುವುದು : ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ ಭಾರತ

11/05/2025 11:01 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕೆಜಿಗೆ 500 ರುಪಾಯಿಗೆ ಏರಿದ್ದ ‘ಬೆಳ್ಳುಳ್ಳಿ’ ಬೆಲೆಯಲ್ಲಿ ಭಾರಿ ಇಳಿಕೆ : ಪ್ರಸ್ತುತ ದರ ಎಷ್ಟು?
KARNATAKA

ಕೆಜಿಗೆ 500 ರುಪಾಯಿಗೆ ಏರಿದ್ದ ‘ಬೆಳ್ಳುಳ್ಳಿ’ ಬೆಲೆಯಲ್ಲಿ ಭಾರಿ ಇಳಿಕೆ : ಪ್ರಸ್ತುತ ದರ ಎಷ್ಟು?

By kannadanewsnow0507/03/2024 7:17 AM

ಬೆಂಗಳೂರು : ವಾರದ ಹಿಂದಷ್ಟೇ ಕೆಜಿಗೆ 500 ರೂ. ಇದ್ದ ಬೆಳ್ಳುಳ್ಳಿ ದರ ಈಗ ಕೆಜಿಗೆ 150ರಿಂದ 200 ರೂ.ಗಳಿಗೆ ಇಳಿದಿದೆ. ಇದರಿಂದಾಗಿ, ಅನೇಕ ಕುಟುಂಬಗಳು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ಇತ್ತೀಚೆಗೆ ಬೆಳ್ಳುಳ್ಳಿ ಬೆಲೆ ಏರಿಕೆಯಾಗಿದ್ದರಿಂದ ಅಡುಗೆಗೆ ಬೆಳ್ಳುಳ್ಳಿಯನ್ನು ಬಂಗಾರದಂತೆ ಉಪಯೋಗಿಸುವ ಹಾಗಾಗಿತ್ತು. ಉತ್ತರ ಭಾರತದಿಂದ ಬೆಳ್ಳುಳ್ಳಿ ಯಥೇಚ್ಛವಾಗಿ ರಾಜ್ಯಕ್ಕೆ ಬಂದಿದ್ದರಿಂದ ಬೆಲೆ ಇಳಿಕೆಗೆ ಅದು ಸಹಕಾರಿಯಾಗಿದೆ ಎಂದು ತಿಳಿದುಬಂದಿದೆ.

ಅನಗತ್ಯ ಖರ್ಚಿನ ನೆಪ ಹೇಳಿ ಪತ್ನಿಗೆ ನೀಡುವ ‘ಜೀವನಾಂಶದಲ್ಲಿ’ ಇಳಿಕೆ ಇಲ್ಲ : ಹೈಕೋರ್ಟ್

ಮಧ್ಯಪ್ರದೇಶ, ರಾಜಾಸ್ಥಾನ, ಗುಜರಾತ್‌ ಮತ್ತಿತರ ರಾಜ್ಯಗಳಲ್ಲಿ ಯಥೇಚ್ಛವಾಗಿ ಬೆಳೆಯಲಾಗಿದೆ. ಹೀಗಾಗಿ, ಹೆಚ್ಚಿನ ಪ್ರಮಾಣದಲ್ಲಿ ಉತ್ಪಾದನೆಯಾಗಿದ್ದು, ಬೆಲೆಗಳು ಇಳಿಕೆಯಾಗಿವೆ.ಹೋಟೆಲ್‌ಗಳಲ್ಲಿಕೂಡ ಬೆಳ್ಳುಳ್ಳಿ ಬಳಕೆ ಎಂದಿನಂತಿರಲಿಲ್ಲ. ಆದರೆ ಈಗ ಬೆಳ್ಳುಳ್ಳಿ ದರದಲ್ಲಿಭಾರೀ ಇಳಿಕೆಯಾಗಿದ್ದು, ಅಗತ್ಯವಿರುವಷ್ಟು ಪ್ರಮಾಣದಲ್ಲಿ ಬಳಸಬಹುದಾಗಿದೆ. ದೇಶಾದ್ಯಂತ ಬೆಳ್ಳುಳ್ಳಿ ಕೊರತೆಯಿತ್ತು. ಉತ್ತರ ಭಾರತದ ರಾಜ್ಯಗಳಿಂದ ಬೆಳ್ಳುಳ್ಳಿ ಬೆಳೆ ಸಾಕಷ್ಟು ಪ್ರಮಾಣದಲ್ಲಿ ಬಂದಿದೆ.

ನೀರಿನ ಬಿಕ್ಕಟ್ಟನ್ನು ರಾಜ್ಯ ಸರ್ಕಾರ ಸರಿಯಾಗಿ ನಿರ್ವಹಿಸುತ್ತಿಲ್ಲ : ಸಂಸದ ತೇಜಸ್ವಿ ಸೂರ್ಯ ವಾಗ್ದಾಳಿ

ಬೆಳ್ಳುಳ್ಳಿ ದರ ಭಾರೀ ಪ್ರಮಾಣದಲ್ಲಿಇಳಿಕೆಯಾಗಿರುವುದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸದ್ಯ, ಬೆಳ್ಳುಳ್ಳಿ ದರ ಏರಿಕೆಯಾಗುವುದಿಲ್ಲ. ಹೀಗಾಗಿ, ಸರಕಾರ ಖರೀದಿ ಕೇಂದ್ರಗಳನ್ನು ತೆರೆದು ರೈತರಿಂದ ಕನಿಷ್ಠ ಬೆಂಬಲ ಬೆಲೆಯಡಿ ಬೆಳ್ಳುಳ್ಳಿಯನ್ನು ಖರೀದಿಸಬೇಕು ಎಂದು ಹಲವರು ಒತ್ತಾಯಿಸಿದ್ದಾರೆ.

ಮುಂಬೈ : ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ : 1.4ಕೋಟಿ ಮೌಲ್ಯದ 2.8ಕೆಜಿ ‘ಅಕ್ರಮ ಚಿನ್ನ’ ಜಪ್ತಿ

Garlic price hiked to Rs 500 per kg: What is the current price? ಕೆಜಿಗೆ 500 ರುಪಾಯಿಗೆ ಏರಿದ್ದ 'ಬೆಳ್ಳುಳ್ಳಿ' ಬೆಲೆಯಲ್ಲಿ ಭಾರಿ ಇಳಿಕೆ : ಪ್ರಸ್ತುತ ದರ ಎಷ್ಟು?
Share. Facebook Twitter LinkedIn WhatsApp Email

Related Posts

BIG NEWS: ಶಾಲಾ ಪರೀಕ್ಷಾ ಮಂಡಳಿ ಮಹಾ ಎಡವಟ್ಟು: SSLC ಉತ್ತರ ಪತ್ರಿಕೆ ಸ್ಕ್ಯಾನ್ ಮಾಡದೇ ಮೊಬೈಲ್ ಪೋಟೋ ಅಪ್ ಲೋಡ್, ವಿದ್ಯಾರ್ಥಿಗಳು ಹೈರಾಣು

11/05/2025 11:24 AM1 Min Read

BIG NEWS : `CUET’ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ : ಈ ರೀತಿ ಡೌನ್‌ಲೋಡ್ ಮಾಡಿಕೊಳ್ಳಿ

11/05/2025 10:58 AM2 Mins Read

ಜೀವನದಲ್ಲಿ ಅದೆಷ್ಟೇ ಕಷ್ಟವಿದ್ರು ಈ ಶಕ್ತಿಶಾಲಿ ನರಸಿಂಹ ಸ್ವಾಮಿ ಶ್ಲೋಕವನ್ನು ನಿತ್ಯ ಪಠಿಸಿ.!

11/05/2025 10:53 AM5 Mins Read
Recent News

BIG NEWS: ಶಾಲಾ ಪರೀಕ್ಷಾ ಮಂಡಳಿ ಮಹಾ ಎಡವಟ್ಟು: SSLC ಉತ್ತರ ಪತ್ರಿಕೆ ಸ್ಕ್ಯಾನ್ ಮಾಡದೇ ಮೊಬೈಲ್ ಪೋಟೋ ಅಪ್ ಲೋಡ್, ವಿದ್ಯಾರ್ಥಿಗಳು ಹೈರಾಣು

11/05/2025 11:24 AM

BREAKING : ಸಚಿವ ರಾಜನಾಥ್ ಸಿಂಗ್, ದೋವಲ್ ಅವರೊಂದಿಗೆ ಉನ್ನತ ಮಟ್ಟದ ಭದ್ರತಾ ಸಭೆ ನಡೆಸಿದ ಪ್ರಧಾನಿ ಮೋದಿ

11/05/2025 11:19 AM

ಭವಿಷ್ಯದಲ್ಲಿ ಭಯೋತ್ಪಾದನಾ ಕೃತ್ಯವನ್ನು ಯುದ್ಧವೆಂದು ಪರಿಗಣಿಸಲಾಗುವುದು : ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ ಭಾರತ

11/05/2025 11:01 AM

BIG NEWS : `CUET’ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ : ಈ ರೀತಿ ಡೌನ್‌ಲೋಡ್ ಮಾಡಿಕೊಳ್ಳಿ

11/05/2025 10:58 AM
State News
KARNATAKA

BIG NEWS: ಶಾಲಾ ಪರೀಕ್ಷಾ ಮಂಡಳಿ ಮಹಾ ಎಡವಟ್ಟು: SSLC ಉತ್ತರ ಪತ್ರಿಕೆ ಸ್ಕ್ಯಾನ್ ಮಾಡದೇ ಮೊಬೈಲ್ ಪೋಟೋ ಅಪ್ ಲೋಡ್, ವಿದ್ಯಾರ್ಥಿಗಳು ಹೈರಾಣು

By kannadanewsnow5711/05/2025 11:24 AM KARNATAKA 1 Min Read

ಬೆಂಗಳೂರು : ಈಗಾಗಲೇ ಕರ್ನಾಟಕ ರಾಜ್ಯ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾಗಿದ್ದು, ಉತ್ತರ ಪತ್ರಿಕೆಗಾಗಿ ಅರ್ಜಿ ಸಲ್ಲಿಸಲು…

BIG NEWS : `CUET’ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ : ಈ ರೀತಿ ಡೌನ್‌ಲೋಡ್ ಮಾಡಿಕೊಳ್ಳಿ

11/05/2025 10:58 AM

ಜೀವನದಲ್ಲಿ ಅದೆಷ್ಟೇ ಕಷ್ಟವಿದ್ರು ಈ ಶಕ್ತಿಶಾಲಿ ನರಸಿಂಹ ಸ್ವಾಮಿ ಶ್ಲೋಕವನ್ನು ನಿತ್ಯ ಪಠಿಸಿ.!

11/05/2025 10:53 AM

BREAKING : ರಾಜ್ಯದಲ್ಲಿ ಬೀದಿನಾಯಿಗಳ ದಾಳಿಗೆ ಮತ್ತೊಂದು ಬಲಿ : ಗಂಜೇಂದ್ರಗಡದಲ್ಲಿ ಮಹಿಳೆ ಸಾವು.!

11/05/2025 10:06 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.