ಆಧುನಿಕ ‘ಭಾಗೀರಥಿ’ಯ ಪ್ರಯತ್ನದ ಫಲ : ಅಂಗನವಾಡಿ ಮಕ್ಕಳಿಗೋಸ್ಕರ ಬಾವಿ ತೋಡಿ ನೀರು ತರಿಸಿದ ಗೌರಿ ನಾಯ್ಕ್

ಉತ್ತರಕನ್ನಡ : ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಗಣೇಶನಗರದಲ್ಲಿ ಅಂಗನವಾಡಿ ಮಕ್ಕಳಿಗೋಸ್ಕರ ಕಳೆದ ಜನವರಿ 30 ನೇ ತಾರೀಕಿನಿಂದ ಗೌರಿ ನಾಯ್ಕ ಅವರು ಅಂಗನವಾಡಿಯ ಹಿಂಭಾಗದ ಜಾಗದಲ್ಲಿ ಯಾರ ಸಹಾಯವನ್ನೂ ಪಡೆಯದೇ ಬಾವಿ ತೋಡುತಿದ್ದಾರೆ. ಇವರ ಏಕಾಂಗಿ ಪ್ರಯತ್ನದಿಂದ ಇದೀಗ 45 ಅಡಿ ಯಲ್ಲಿ ನೀರು ಕಂಡು ಗೌರಿ ನಾಯಕ್ ಭಾವುಕರಾಗಿದ್ದಾರೆ. 200ಕ್ಕೂ ಹೆಚ್ಚು ಬಾರಿ ಕೋವಿಡ್-19 ಲಸಿಕೆ ಡೋಸ್ ತೆಗೆದುಕೊಂಡ ವ್ಯಕ್ತಿ ಹೌದು ಬೇಸಿಗೆಯ ಹಿನ್ನೆಲೆಯಲ್ಲಿ ಗೌರಿ ನಾಯಕ್ ಕಳೆದ ಜನವರಿ 30ರಂದು ಅಂಗನವಾಡಿ … Continue reading ಆಧುನಿಕ ‘ಭಾಗೀರಥಿ’ಯ ಪ್ರಯತ್ನದ ಫಲ : ಅಂಗನವಾಡಿ ಮಕ್ಕಳಿಗೋಸ್ಕರ ಬಾವಿ ತೋಡಿ ನೀರು ತರಿಸಿದ ಗೌರಿ ನಾಯ್ಕ್