KPCC ರಾಜ್ಯ ಮಟ್ಟದ ‘INDIA ಬ್ಲಾಕ್’ ಸಮನ್ವಯ ಸಮಿತಿ ಅಧ್ಯಕ್ಷರಾಗಿ ಜಿ.ಸಿ ಚಂದ್ರಶೇಖರ್, ಸಂಚಾಲಕರಾಗಿ ರಮೇಶ್ ಬಾಬು ನೇಮಕ

ಬೆಂಗಳೂರು: ಕೆಪಿಸಿಸಿ ರಾಜ್ಯ ಮಟ್ಟದ ಇಂಡಿಯಾ ಬ್ಲಾಕ್ ಸಮನ್ವಯ ಸಮಿತಿಯ ಅಧ್ಯಕ್ಷರಾಗಿ ರಾಜ್ಯಸಭಾ ಸದಸ್ಯ ಜಿ.ಸಿ ಚಂದ್ರಶೇಖರ್ ಹಾಗೂ ಸಂಚಾಲಕರಾಗಿ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ಹಾಗೂ ಮಾಜಿ ಪರಿಷತ್ ಸದಸ್ಯ ರಮೇಶ್ ಬಾಬು ಅವರನ್ನು ನೇಮಕ ಮಾಡಲಾಗಿದೆ. ಈ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಎಲ್ಲಾ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ಆದೇಶ ಮಾಡಿದ್ದಾರೆ. ಅದರಲ್ಲಿ ದೇಶದ ಸಂವಿಧಾನವನ್ನು ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವ ನಿಟ್ಟಿನಲ್ಲಿ 2024ರ ಲೋಕಸಭಾ ಚುನಾವಣೆ ಅತ್ಯಂತ … Continue reading KPCC ರಾಜ್ಯ ಮಟ್ಟದ ‘INDIA ಬ್ಲಾಕ್’ ಸಮನ್ವಯ ಸಮಿತಿ ಅಧ್ಯಕ್ಷರಾಗಿ ಜಿ.ಸಿ ಚಂದ್ರಶೇಖರ್, ಸಂಚಾಲಕರಾಗಿ ರಮೇಶ್ ಬಾಬು ನೇಮಕ