Kannada News / Top Stories – ಮುಖ್ಯ ವಾರ್ತೆಗಳು, Kannada News, Kannada Breaking News, ಕನ್ನಡ, ಕನ್ನಡ ಸುದ್ದಿ, ಕರ್ನಾಟಕ ವಾರ್ತೆ, ಕನ್ನಡ ವಾರ್ತೆ, Kannada Live News, Karnataka News, ಕನ್ನಡ ಸುದ್ದಿ, Latest News in Kannada, Live news Kannada | Kannada News Now
    Facebook Twitter Instagram
    Kannada News / Top Stories – ಮುಖ್ಯ ವಾರ್ತೆಗಳು, Kannada News, Kannada Breaking News, ಕನ್ನಡ, ಕನ್ನಡ ಸುದ್ದಿ, ಕರ್ನಾಟಕ ವಾರ್ತೆ, ಕನ್ನಡ ವಾರ್ತೆ, Kannada Live News, Karnataka News, ಕನ್ನಡ ಸುದ್ದಿ, Latest News in Kannada, Live news Kannada | Kannada News Now Kannada News / Top Stories – ಮುಖ್ಯ ವಾರ್ತೆಗಳು, Kannada News, Kannada Breaking News, ಕನ್ನಡ, ಕನ್ನಡ ಸುದ್ದಿ, ಕರ್ನಾಟಕ ವಾರ್ತೆ, ಕನ್ನಡ ವಾರ್ತೆ, Kannada Live News, Karnataka News, ಕನ್ನಡ ಸುದ್ದಿ, Latest News in Kannada, Live news Kannada | Kannada News Now
    • STATE
    • KARNATAKA
    • INDIA
    • WORLD
    • SPORTS
      • CRICKET
      • OTHER SPORTS
    • FILM
      • SANDALWOOD
      • BOLLYWOOD
      • OTHER FILM
    • LIFE STYLE
      • BEAUTY TIPS
    • BUSINESS
    • JOBS
    • CORONA VIRUS
    • AUTOMOBILE
      • BIKE-REVIEWS
      • CAR-REVIEWS
    Kannada News / Top Stories – ಮುಖ್ಯ ವಾರ್ತೆಗಳು, Kannada News, Kannada Breaking News, ಕನ್ನಡ, ಕನ್ನಡ ಸುದ್ದಿ, ಕರ್ನಾಟಕ ವಾರ್ತೆ, ಕನ್ನಡ ವಾರ್ತೆ, Kannada Live News, Karnataka News, ಕನ್ನಡ ಸುದ್ದಿ, Latest News in Kannada, Live news Kannada | Kannada News Now
    Home » HEALTH TIPS: ದೇಸಿ ತುಪ್ಪದಲ್ಲಿ ಅಡಗಿದೆ ಹತ್ತಾರು ಪ್ರಯೋಜನ| GhEE BENIFITS
    LIFE STYLE

    HEALTH TIPS: ದೇಸಿ ತುಪ್ಪದಲ್ಲಿ ಅಡಗಿದೆ ಹತ್ತಾರು ಪ್ರಯೋಜನ| GhEE BENIFITS

    By kannadanewsnowJune 30, 12:51 pm

    ಕೆಎನ್‌ ಎನ್‌ ನ್ಯೂಸ್‌ ಡೆಸ್ಕ್‌ : ತುಪ್ಪ ಅಂದರೆ ಸಾಕು ಎಲ್ಲರ ಬಾಯಿಯಲ್ಲೂ ನೀರು ಬರುತ್ತದೆ. ಅದರಲ್ಲೂ ಹಳ್ಳಿಯಲ್ಲಿ ಸಿಗುವಂತಹ ಶುದ್ಧ ತುಪ್ಪ ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ. ಕೆಲವರು ತುಪ್ಪ ತಿನ್ನವುದಕ್ಕೆ ಹಿಂಜರಿಯುತ್ತಾರೆ.

    Romantic Destinations: ಮಳೆಗಾಲದಲ್ಲಿ ನವ ಜೋಡಿಗಳು ಪ್ರವಾಸಕ್ಕೆ ಹೋಗುವ ಪ್ಲಾನ್‌ ಇದೀಯಾ? ಇಲ್ಲಿದೆ ಸುಂದರತಾಣಗಳು

    ಯಾಕೆಂದರೆ ಸಾಕಷ್ಟು ಮಂದಿಗೆ ತುಪ್ಪ ತಿಂದರೆ ಕೊಬ್ಬಿನಾಂಶ ತುಂಬಿಕೊಳ್ಳುತ್ತದೆ ಎಂದು ತಲೆಯಲ್ಲಿ ಕುಳಿತು ಬಿಟ್ಟಿದೆ. ಆದರೆ ಅದರಿಂದ ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಅಂತಾ ತುಂಬಾ ಜನರಿಗೆ ತಿಳಿದಿಲ್ಲ. ಹೀಗಿರುವಾಗ ತುಪ್ಪ ಸೇವಿಸುವುದರಿಂದ ಆಗುವ ಪ್ರಯೋಜನೆಗಳು ಇಲ್ಲಿದೆ.

    ಶಕ್ತಿ ವರ್ಧಕ: ತುಪ್ಪದಲ್ಲಿ ಇರುವ ಆರೋಗ್ಯಕರ ಕೊಬ್ಬಿನ ಅಂಶ ದೇಹಕ್ಕೆ ಪ್ರಯೋಜನಕಾರಿ ಆಗಿದೆ. ಇದನ್ನು ಲಿಮಿಟ್ ಪ್ರಮಾಣದಲ್ಲಿ ಸೇವನೆ ಮಾಡುವುದರಿಂದ ದೇಹಕ್ಕೆ ಶಕ್ತಿ ದೊರೆಯುತ್ತದೆ. ತುಪ್ಪ ತಿನ್ನುವುದರಿಂದ ದೇಹದಲ್ಲಿ ಪೋಷಕಾಂಶಗಳು ಉತ್ತಮವಾಗಿ ಹೀರಲ್ಪಡುತ್ತದೆ.

    Romantic Destinations: ಮಳೆಗಾಲದಲ್ಲಿ ನವ ಜೋಡಿಗಳು ಪ್ರವಾಸಕ್ಕೆ ಹೋಗುವ ಪ್ಲಾನ್‌ ಇದೀಯಾ? ಇಲ್ಲಿದೆ ಸುಂದರತಾಣಗಳು

     

    ತ್ವಚೆಯ ಸೌಂದರ್ಯ: ಬೇಸಿಗೆಯಲ್ಲಿ ದೇಹ ನಿರ್ಜಲೀಕರಣ ಆಗುವ ಸಮಸ್ಯೆ ಸಹಜವಾಗಿದೆ. ಏಕೆಂದರೆ ಈ ಸಮಯದಲ್ಲಿ ಅತಿಯಾದ ಬೆವರುವಿಕೆ, ಬಿಸಿಲು, ಇರುತ್ತದೆ. ಹೀಗಾಗಿ ಸುಸ್ತು ಹೆಚ್ಚಾಗುತ್ತದೆ. ನಿಯಮಿತವಾಗಿ ತುಪ್ಪವನ್ನು ಸೇವಿಸುವುದರಿಂದ ಈ ನಿರ್ಜಲೀಕರಣದ ಸಮಸ್ಯೆಯನ್ನು ತಪ್ಪಿಸಬಹುದು.

    ರೋಗನಿರೋಧಕ ಶಕ್ತಿ ಹೆಚ್ಚಿಸಬಹುದು: ದೇಹದಲ್ಲಿ ರೋಗನಿರೋಧಕ ಶಕ್ತಿ ದುರ್ಬಲಗೊಂಡಾಗ ರೋಗಗಳು ನಮ್ಮನ್ನು ತಮ್ಮ ಹಿಡಿತಕ್ಕೆ ಎಳೆದುಕೊಂಡು ಬಿಡುತ್ತವೆ. ತುಪ್ಪದಲ್ಲಿ ಇರುವ ಗುಣಲಕ್ಷಣಗಳು ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ. ಆಹಾರ ಪದಾರ್ಥದಲ್ಲಿ ಒಳ್ಳೆಯ ಗುಣಮಟ್ಟದ ತುಪ್ಪ ಬಳಸುವುದರಿಂದ ಆರೋಗ್ಯಕರ ಪ್ರಯೋಜನಗಳನ್ನು ಪಡೆಯಬಹುದು.

    Romantic Destinations: ಮಳೆಗಾಲದಲ್ಲಿ ನವ ಜೋಡಿಗಳು ಪ್ರವಾಸಕ್ಕೆ ಹೋಗುವ ಪ್ಲಾನ್‌ ಇದೀಯಾ? ಇಲ್ಲಿದೆ ಸುಂದರತಾಣಗಳು

    ಹೊಟ್ಟೆಯ ಆರೋಗ್ಯ: ತುಪ್ಪ ಸೇವನೆಯಿಂದ ನಮ್ಮ ದೇಹದ ಜೀರ್ಣಾಂಗ ವ್ಯವಸ್ಥೆಯು ಉತ್ತಮವಾಗಿ ಉಳಿಯುತ್ತದೆ. ಈ ಬಗ್ಗೆ ಆಯುರ್ವೇದದಲ್ಲಿ ಕೂಡ ತಿಳಿಸಲಾಗಿದೆ. ಬೇಸಿಗೆಯಲ್ಲಿ ಮಲಬದ್ಧತೆ ಸಮಸ್ಯೆ ಹೆಚ್ಚಾಗಿ ಕಾಡುತ್ತಿದ್ದರೆ ಪ್ರತಿದಿನ ತುಪ್ಪದಿಂದ ಮಾಡಿದ ಪದಾರ್ಥಗಳನ್ನು ಸೇವನೆ ಮಾಡಿ.



    best web service company
    Share. Facebook Twitter LinkedIn WhatsApp Email

    Related Posts

    ಎಚ್ಚರ..! ಮುಖದಲ್ಲಿನ ಈ ಬದಲಾವಣೆಗಳಿಂದ ʼ ಹೊಟ್ಟೆಯ ಕ್ಯಾನ್ಸರ್ʼ ಸಮಸ್ಯೆಯನ್ನು ಪತ್ತೆ ಹಚ್ಚಬಹುದು : ತಜ್ಞರ ಮಾಹಿತಿ

    August 09, 6:10 pm

    World Egg Day : ʻ ದೃಷ್ಟಿ ಹೆಚ್ಚಿಸುವಲ್ಲಿ ಮೊಟ್ಟೆʼಯು ಪ್ರಯೋಜನಕಾರಿಯೇ? : ತಜ್ಞರು ಸಾಬೀತುಪಡಿಸಿದ್ದೇನು ಗೊತ್ತಾ? ಇಲ್ಲಿದೆ ಓದಿ | Egg Benefits

    August 08, 5:50 pm

    HEALTH TIPS: ಮಳೆಗಾಲದಲ್ಲಿ ʼಅಲರ್ಜಿʼ ಸಮಸ್ಯೆಯಿಂದ ಬೇಸತ್ತಿದ್ದೀರಾ? ಈ ʼಆಹಾರಗಳುʼ ತಿನ್ನಿ

    August 08, 1:03 pm
    Recent News

    ನ್ಯಾಯಾಲಯದ ನಿಲುವು ತಪ್ಪಾಗದ ಹೊರತು ‘ಖುಲಾಸೆ ತೀರ್ಪಿ’ನಲ್ಲಿ ಹಸ್ತಕ್ಷೇಪ ಸರಿಯಲ್ಲ ; ಸುಪ್ರೀಂಕೋರ್ಟ್

    August 09, 9:43 pm

    ಶಿವಮೊಗ್ಗ: ಭಾರೀ ಮಳೆಗೆ ಮನೆ ಗೋಡೆ ಕುಸಿತ, ನಾಲ್ವರಿಗೆ ಗಾಯ

    August 09, 9:21 pm

    BREAKING NEWS : ಬಂಗಾಳದ ಬಿರ್ಭುಮ್‌ನಲ್ಲಿ ಘೋರ ದುರಂತ ; ಬಸ್-ಆಟೋ ಮುಖಾಮುಖಿ ಡಿಕ್ಕಿ, 8 ಮಹಿಳೆಯರು ಸೇರಿ 9 ಮಂದಿ ಸಾವು

    August 09, 9:17 pm

    ಬಂಗಾಳದಲ್ಲಿ ಬಸ್-ಆಟೋ ನಡುವೆ ಭೀಕರ ಅಪಘಾತ: 9 ಮಂದಿ ಸಾವು

    August 09, 9:16 pm
    State News
    KARNATAKA

    ಶಿವಮೊಗ್ಗ: ಭಾರೀ ಮಳೆಗೆ ಮನೆ ಗೋಡೆ ಕುಸಿತ, ನಾಲ್ವರಿಗೆ ಗಾಯ

    By Kannada NewsAugust 09, 9:21 pm0

    ಶಿವಮೊಗ್ಗ: ಜಿಲ್ಲೆಯಲ್ಲಿ ಸುರಿಯುತ್ತಿರುವಂತ ಭಾರೀ ಮಳೆಯಿಂದಾಗಿ ಮನೆಯ ಗೋಡೆಯೊಂದು ಕುಸಿದು ಬಿದ್ದ ಪರಿಣಾಮ ಮನೆಯಲ್ಲಿದ್ದಂತ ನಾಲ್ವರು ಗಾಯಗೊಂಡಿರುವಂತ ಘಟನೆ, ಶಿವಮೊಗ್ಗ…


    BIG NEWS: ಗದಗದಲ್ಲಿ ಮೋಹರಂ ಹಬ್ಬದ ವೇಳೆ ಕಾಲು ತುಳಿದಿದ್ದಕ್ಕೇ ಇಬ್ಬರಿಗೆ ಚಾಕು ಇರಿತ: ಓರ್ವನ ಸ್ಥಿತಿ ಗಂಭೀರ

    August 09, 9:00 pm

    BREAKING NEWS: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಏಳನೇ ಆರೋಪಿ ಅರೆಸ್ಟ್

    August 09, 7:46 pm

    BIG NEWS: ‘ಸೂಪರ್ ಸ್ಟಾರ್ ರಜನಿ ಕಾಂತ್’ ಪತ್ನಿ ಲತಾಗೆ ಸಂಕಷ್ಟ: ‘ಪೋರ್ಜರಿ ಕೇಸ್’ ಮುಂದುವರೆಸಲು ಹೈಕೋರ್ಟ್ ಅಸ್ತು

    August 09, 7:29 pm

    kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

    Quick Links
    • State
    • Karnataka
    • India
    • World
    • Sports
    • Film
    • Lifestyle
    • Business
    • Jobs
    • Corona Virus
    • Automobile
    contact us

    kannadanewsnow@gmail.com

    FOLLOW US

    breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

    • Home
    • Lifestyle
    • Buy Now
    Copyright © 2022 | All Right Reserved | kannadanewsnow.com
    Digital Partner Blueline Computers

    Type above and press Enter to search. Press Esc to cancel.