Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ಬೇರೆಯವರ ಸಾಲಕ್ಕೆ `ಶ್ಯೂರಿಟಿ ಸಹಿ’ ಹಾಕುವ ಮುನ್ನ ಹುಷಾರ್: ಲೋನ್ ಕಟ್ಟದಿದ್ದರೆ ನಿಮ್ಮ ಆಸ್ತಿ ಜಪ್ತಿಯಾಗಬಹುದು!

06/04/2026 6:58 AM

‘ನಮ್ಮ ಶತ್ರುಗಳಿಗೆ ಮಾತ್ರ ಹಾರ್ಮುಜ್ ಜಲಸಂಧಿ ಬಂದ್, ಮಿತ್ರ ರಾಷ್ಟ್ರಗಳ ಹಡಗುಗಳಿಗೆ ಸದಾ ಮುಕ್ತ’: ಭಾರತಕ್ಕೆ ಇರಾನ್ ಭರವಸೆ!

06/04/2026 6:57 AM

ALERT : ಖರೀದಿದಾರರೇ ಎಚ್ಚರ: ನೋಂದಣಿ ಮಾತ್ರವಲ್ಲ ಆಸ್ತಿಯ ಕಾನೂನುಬದ್ಧ ಮಾಲೀಕರಾಗಲು ಈ ದಾಖಲೆಗಳು ಕಡ್ಡಾಯ.!

06/04/2026 6:49 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಾವಿನಲ್ಲೂ ಸಾರ್ಥಕತೆ ಮೆರೆದ ಗೀತಾ: 7 ಜನರಿಗೆ ಅಂಗಾಂಗ ದಾನದ ಮೂಲಕ ಜೀವದಾನ
KARNATAKA

ಸಾವಿನಲ್ಲೂ ಸಾರ್ಥಕತೆ ಮೆರೆದ ಗೀತಾ: 7 ಜನರಿಗೆ ಅಂಗಾಂಗ ದಾನದ ಮೂಲಕ ಜೀವದಾನ

By kannadanewsnow0924/12/2024 4:36 PM

ಕೊಪ್ಪಳ: ಅಪಘಾತದಲ್ಲಿ ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಡುತ್ತಿದ್ದಂತ ಆಕೆ ಬದುಕಲೇ ಇಲ್ಲ. ಬದುಕದೇ ಇದ್ದರೂ ಸಾವಿನ ನಂತ್ರವೂ ಇತರರಿಗೆ ತನ್ನ ಅಂಗಾಂಗ ದಾನದ ಮೂಲಕ ಜೀವದಾನವಾಗಿದ್ದಾಳೆ. 

ಹೌದು ಡಿಸೆಂಬರ್.15ರಂದು ಮೂಡಬಿದ್ರೆಯ ಕಾಲೇಜಿನಲ್ಲಿ ಓದುತ್ತಿದ್ದಂತ ಪುತ್ರಿಯನ್ನು ನೋಡಿಕೊಂಡು ವಾಪಾಸ್ಸು ಆಗುತ್ತಿದ್ದಂತ ವೇಳೆಯಲ್ಲಿ ಶಿವಮೊಗ್ಗದ ಬೇಡರಹೊಸಳ್ಳಿ ಬಳಿಯಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿತ್ತು. ಈ ಅಪಘಾತದಲ್ಲಿ ಕಾರಿನಲ್ಲಿದ್ದಂತ ಗೀತಾ ಸಂಗನಗೌಡ ಅವರು ಗಂಭೀರವಾಗಿ ಗಾಯಗೊಂಡಿದ್ದರು.

ಗೀತಾ ಸಂಗನಗೌಡ ಅವರನ್ನು ಕೂಡಲೇ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೇ ಅವರ ಮೆದುಳು ನಿಷ್ಕ್ರೀಯಗೊಂಡ ಕಾರಣ, ಮಣಿಪಾಲ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೇ ಇಂದು ಆಕೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಆಕೆಯ ಕುಟುಂಬಸ್ಥರನ್ನು ವೈದ್ಯರು ಮನವೊಲಿಸಿದ ಪರಿಣಾಮ, ಅಂಗಾಂಗ ದಾನ ಮಾಡಿದ್ದಾರೆ.

ಗೀತಾ ಅವರ ಕಿಡ್ನಿ, ಲಿವರ್, ಹೃದಯ, ಕಣ್ಣು ಸೇರಿದಂತೆ ಇತರೆ ಅಂಗಗಳನ್ನು ದಾನ ಮಾಡಲಾಗಿದೆ. ಹೀಗೆ ಅಂಗಾಂಗ ದಾನದ ಮೂಲಕ 7 ಜನರಿಗೆ ಜೀವದಾನವನ್ನು ಮಾಡಿ ಸಾವಿನಲ್ಲೂ ಸಾರ್ಥಕತೆಯನ್ನು ಮರೆಯಲಾಗಿದೆ.

ಕಾಂಗ್ರೆಸ್ ಶಕ್ತಿ ಏನು ಎಂಬುದು ನಮಗೂ ಗೊತ್ತಿದೆ, ಬಿಜೆಪಿಯವರಿಗೂ ಗೊತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

BREAKING: ಇನ್ಮುಂದೆ ಡಿ.26ರಂದು ಪ್ರತಿ ವರ್ಷ ‘ಗ್ರಾ.ಪಂ ಡಾಟಾ ಆಪರೇಟರ್’ಗಳ ದಿನವಾಗಿ ಆಚರಣೆ: ಸಚಿವ ಪ್ರಿಯಾಂಕ್ ಖರ್ಗೆ

Share. Facebook Twitter LinkedIn WhatsApp Email

Related Posts

ALERT : ಬೇರೆಯವರ ಸಾಲಕ್ಕೆ `ಶ್ಯೂರಿಟಿ ಸಹಿ’ ಹಾಕುವ ಮುನ್ನ ಹುಷಾರ್: ಲೋನ್ ಕಟ್ಟದಿದ್ದರೆ ನಿಮ್ಮ ಆಸ್ತಿ ಜಪ್ತಿಯಾಗಬಹುದು!

06/04/2026 6:58 AM2 Mins Read

ALERT : ಖರೀದಿದಾರರೇ ಎಚ್ಚರ: ನೋಂದಣಿ ಮಾತ್ರವಲ್ಲ ಆಸ್ತಿಯ ಕಾನೂನುಬದ್ಧ ಮಾಲೀಕರಾಗಲು ಈ ದಾಖಲೆಗಳು ಕಡ್ಡಾಯ.!

06/04/2026 6:49 AM2 Mins Read

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಈ ಎಲ್ಲಾ `ಕೃಷಿ ಯಂತ್ರೋಪಕರಣಗಳ’ ಖರೀದಿಗೆ ಸರ್ಕಾರದಿಂದ ಸಿಗಲಿದೆ ಸಬ್ಸಿಡಿ.!

06/04/2026 6:30 AM2 Mins Read
Recent News

ALERT : ಬೇರೆಯವರ ಸಾಲಕ್ಕೆ `ಶ್ಯೂರಿಟಿ ಸಹಿ’ ಹಾಕುವ ಮುನ್ನ ಹುಷಾರ್: ಲೋನ್ ಕಟ್ಟದಿದ್ದರೆ ನಿಮ್ಮ ಆಸ್ತಿ ಜಪ್ತಿಯಾಗಬಹುದು!

06/04/2026 6:58 AM

‘ನಮ್ಮ ಶತ್ರುಗಳಿಗೆ ಮಾತ್ರ ಹಾರ್ಮುಜ್ ಜಲಸಂಧಿ ಬಂದ್, ಮಿತ್ರ ರಾಷ್ಟ್ರಗಳ ಹಡಗುಗಳಿಗೆ ಸದಾ ಮುಕ್ತ’: ಭಾರತಕ್ಕೆ ಇರಾನ್ ಭರವಸೆ!

06/04/2026 6:57 AM

ALERT : ಖರೀದಿದಾರರೇ ಎಚ್ಚರ: ನೋಂದಣಿ ಮಾತ್ರವಲ್ಲ ಆಸ್ತಿಯ ಕಾನೂನುಬದ್ಧ ಮಾಲೀಕರಾಗಲು ಈ ದಾಖಲೆಗಳು ಕಡ್ಡಾಯ.!

06/04/2026 6:49 AM

ಪಶ್ಚಿಮ ಏಷ್ಯಾ ಸಂಘರ್ಷ: ಫೆಬ್ರವರಿ 28ರಿಂದ ಈವರೆಗೆ 10,000ಕ್ಕೂ ಹೆಚ್ಚು ಭಾರತೀಯ ವಿಮಾನಗಳ ಹಾರಾಟ ರದ್ದು!

06/04/2026 6:46 AM
State News
KARNATAKA

ALERT : ಬೇರೆಯವರ ಸಾಲಕ್ಕೆ `ಶ್ಯೂರಿಟಿ ಸಹಿ’ ಹಾಕುವ ಮುನ್ನ ಹುಷಾರ್: ಲೋನ್ ಕಟ್ಟದಿದ್ದರೆ ನಿಮ್ಮ ಆಸ್ತಿ ಜಪ್ತಿಯಾಗಬಹುದು!

By kannadanewsnow5706/04/2026 6:58 AM KARNATAKA 2 Mins Read

ಬೆಂಗಳೂರು: ನಮಗೆ ಪರಿಚಯಸ್ಥರೋ, ಸ್ನೇಹಿತರೋ ಅಥವಾ ಸಂಬಂಧಿಕರೋ ಬ್ಯಾಂಕ್‌ನಲ್ಲಿ ಸಾಲ ಪಡೆಯುವಾಗ ‘ಶೂರಿಟಿ’ (Surety) ಅಥವಾ ಜಾಮೀನುದಾರರಾಗಿ ಸಹಿ ಹಾಕುವಂತೆ…

ALERT : ಖರೀದಿದಾರರೇ ಎಚ್ಚರ: ನೋಂದಣಿ ಮಾತ್ರವಲ್ಲ ಆಸ್ತಿಯ ಕಾನೂನುಬದ್ಧ ಮಾಲೀಕರಾಗಲು ಈ ದಾಖಲೆಗಳು ಕಡ್ಡಾಯ.!

06/04/2026 6:49 AM

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಈ ಎಲ್ಲಾ `ಕೃಷಿ ಯಂತ್ರೋಪಕರಣಗಳ’ ಖರೀದಿಗೆ ಸರ್ಕಾರದಿಂದ ಸಿಗಲಿದೆ ಸಬ್ಸಿಡಿ.!

06/04/2026 6:30 AM

ರಾಜ್ಯದ ಮಹಿಳಾ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ನಾಳೆ `ವಿಶೇಷ ಸಾಂದರ್ಭಿಕ ರಜೆ’ ಮಂಜೂರು

06/04/2026 6:29 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.