Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ದೆಹಲಿಯಲ್ಲೂ ಡಿಕೆಶಿ ಹವಾ : ನೆಕ್ಸ್ಟ್ ‘CM’ ಡಿಕೆ ಶಿವಕುಮಾರ್ ಗೆ ಜೈ ಎಂದು ಘೋಷಣೆ ಕೂಗಿದ ಅಭಿಮಾನಿಗಳು

14/12/2025 1:06 PM

ಲಿಬಿಯಾದಲ್ಲಿ ಗುಜರಾತಿ ಕುಟುಂಬದ ಕಿಡ್ನಾಪ್: 2 ಕೋಟಿ ರೂ.ಗೆ ಬೇಡಿಕೆ

14/12/2025 12:59 PM

ಸಾಗರದ ಅರಣ್ಯ ಸಂಚಾರಿ ದಳದ ಮಿಂಚಿನ ಕಾರ್ಯಾಚರಣೆ: ಜಿಂಕೆ ಚರ್ಮ ಮಾರುತ್ತಿದ್ದ ಆರೋಪಿ ಅರೆಸ್ಟ್

14/12/2025 12:55 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅರಣ್ಯ ಇಲಾಖೆಯಿಂದ ನೆಟ್ಟ ಸಸಿಗಳಿಗೆ ಜಿಯೋ ಟ್ಯಾಗ್: ಸಚಿವ ಈಶ್ವರ್ ಖಂಡ್ರೆ
KARNATAKA

ಅರಣ್ಯ ಇಲಾಖೆಯಿಂದ ನೆಟ್ಟ ಸಸಿಗಳಿಗೆ ಜಿಯೋ ಟ್ಯಾಗ್: ಸಚಿವ ಈಶ್ವರ್ ಖಂಡ್ರೆ

By kannadanewsnow0912/05/2025 5:36 PM

ಬೆಂಗಳೂರು: ಅರಣ್ಯ ಇಲಾಖೆಯ ವತಿಯಿಂದ ನೆಡಲಾಗುವ ಸಸಿಗಳ ಬೆಳವಣಿಗೆ ಮೇಲೆ ನಿಗಾವಹಿಸಲು ಪ್ರತಿ ಸಸಿಯನ್ನು ಜಿಯೊ ಟ್ಯಾಗ್‌ ಮೂಲಕ ದಾಖಲೀಕರಣ ಮಾಡುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದೇನೆ. ಇದರಿಂದ ಸಸಿ ಯಾವ ವರ್ಷ ಎಷ್ಟು ಬೆಳೆಯಿತು? ಸ್ಥಿತಿಗತಿ ಏನಿದೆ ಎಂಬ ಮಾಹಿತಿ ಇಲಾಖೆ ವೆಬ್‌ಸೈಟ್‌ನಲ್ಲಿ ಸಿಗಲಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

ಅರಣ್ಯ ಇಲಾಖೆಯ ವತಿಯಿಂದ ನೆಡಲಾಗುವ ಸಸಿಗಳ ಬೆಳವಣಿಗೆ ಮೇಲೆ ನಿಗಾವಹಿಸಲು ಪ್ರತಿ ಸಸಿಯನ್ನು ಜಿಯೊ ಟ್ಯಾಗ್‌ ಮೂಲಕ ದಾಖಲೀಕರಣ ಮಾಡುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದೇನೆ. ಇದರಿಂದ ಸಸಿ ಯಾವ ವರ್ಷ ಎಷ್ಟು ಬೆಳೆಯಿತು? ಸ್ಥಿತಿಗತಿ ಏನಿದೆ ಎಂಬ ಮಾಹಿತಿ ಇಲಾಖೆ ವೆಬ್‌ಸೈಟ್‌ನಲ್ಲಿ ಸಿಗಲಿದೆ ಎಂದು ಅರಣ್ಯ ಸಚಿವರಾದ @eshwar_khandre ಅವರು… pic.twitter.com/tuPupAcNgd

— DIPR Karnataka (@KarnatakaVarthe) May 12, 2025

ಇತ್ತೀಚೆಗೆ ಸುಪ್ರೀಂಕೋರ್ಟ್‌ ಸಹ ಹೆಚ್ಚಿನ ಮರಗಳನ್ನು ಕಡಿಯುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದೆ. ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆಯ ಪ್ರಸಕ್ತ ಸನ್ನಿವೇಶದಲ್ಲಿ ವೃಕ್ಷ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ ಎಂದರು.

ಅಭಿವೃದ್ಧಿಯ ಹೆಸರಲ್ಲಿ ನೂರಾರು ಮರಗಳ ಕಡಿತಲೆಗೆ ಅನುಮತಿ ನೀಡುತ್ತಿರುವ ಬಗ್ಗೆ ಜನಾಕ್ರೋಶ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅನಗತ್ಯವಾಗಿ ಮರ ಕಡಿಯಲು ಅನುಮತಿ ನೀಡಬಾರದು ಎಂದು ಸೂಚನೆ ನೀಡಿದರು.

2015ರ ಪೂರ್ವದಲ್ಲಿ ಪಟ್ಟಾ ಜಮೀನು ಮತ್ತು ಒತ್ತುವರಿ ಸೇರಿ 3 ಎಕರೆಗಿಂತ ಕಡಿಮೆ ಇರುವ ಬಡ ಜನರಿಗೆ ಪುನರ್ವಸತಿ ಕಲ್ಪಿಸುವವರೆಗೆ ತೊಂದರೆ ನೀಡದೆ, ದೊಡ್ಡ ಒತ್ತುವರಿಯನ್ನು ನಿರ್ದಾಕ್ಷಿಣ್ಯವಾಗಿ ತೆರವು ಮಾಡಿಸಲು ನಿರ್ದೇಶನ ನೀಡಿದರು.

ಅರಣ್ಯ ಭೂಮಿಯ ಇಂಡೀಕರಣಕ್ಕೆ ಪತ್ರ ಬರೆಯುವ ಬದಲು ಎ.ಸಿ. ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸುವಂತೆ ಸೂಚಿಸಿದರು.

2015ರ ನಂತರದ ಒತ್ತುವರಿಯ ವಿಚಾರದಲ್ಲಿ ಶೂನ್ಯ ಸಹಿಷ್ಣತೆ ಇರಬೇಕು, ಯಾರೇ 2015ರ ನಂತರ ಅರಣ್ಯ ಒತ್ತುವರಿ ಮಾಡಿದ್ದರೆ, ಮುಲಾಜಿಲ್ಲದೆ ತೆರವು ಮಾಡಿ ಕ್ರಮ ಜರುಗಿಸಬೇಕು, ಕಳೆದ 2 ವರ್ಷದಲ್ಲಿ ಆಗಿರುವ ಒತ್ತುವರಿ, ಮಾಡಿರುವ ತೆರವು ಮತ್ತು ಕೈಗೊಂಡ ಕ್ರಮದ ಬಗ್ಗೆ ಮಾಹಿತಿ ನೀಡುವಂತೆ ಸೂಚಿಸಿದರು.

ಸಾರ್ವಜನಿಕರು ತಮ್ಮ ಸಮಸ್ಯೆ ಪರಿಹಾರಕ್ಕಾಗಿ ಕಚೇರಿಗೆ ಬಂದಾಗ ಅವರೊಂದಿಗೆ ಸೌಜನ್ಯದಿಂದ ವರ್ತಿಸುವಂತೆ ಸೂಚನೆ ನೀಡಿದರು.

ಇಲ್ಲಿ ಕರ್ನಾಟಕದ ಜಿಲ್ಲಾ, ತಾಲ್ಲೂಕು ವಾರು ಪ್ರವಾಸಿ ಸ್ಥಳಗಳ ಮಾಹಿತಿ ಲಭ್ಯ | Karnataka Explore

ಆಪರೇಷನ್ ಸಿಂಧೂರ್: ಇಂದು ರಾತ್ರಿ 8 ಗಂಟೆಗೆ ದೇಶದ ಜನತೆ ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ | PM Narendra Modi Speech

Share. Facebook Twitter LinkedIn WhatsApp Email

Related Posts

ಸಾಗರದ ಅರಣ್ಯ ಸಂಚಾರಿ ದಳದ ಮಿಂಚಿನ ಕಾರ್ಯಾಚರಣೆ: ಜಿಂಕೆ ಚರ್ಮ ಮಾರುತ್ತಿದ್ದ ಆರೋಪಿ ಅರೆಸ್ಟ್

14/12/2025 12:55 PM1 Min Read

ಗಮನಿಸಿ : ಯಾವ ವಯಸ್ಸಿನವರು ಎಷ್ಟು `ಟೂತ್ ಪೇಸ್ಟ್’ಬಳಸಬೇಕು? ಇಲ್ಲಿದೆ ಮಾಹಿತಿ

14/12/2025 12:53 PM1 Min Read

ಕನ್ನಡ ನ್ಯೂಸ್‌ ನೌನಲ್ಲಿ ಉಪ ಸಂಪಾದಕ ಹುದ್ದೆಗಳಿಗೆ ನೇಮಕಾತಿಗೆ ಅರ್ಜಿ ಆಹ್ವಾನ

14/12/2025 12:31 PM1 Min Read
Recent News

BREAKING : ದೆಹಲಿಯಲ್ಲೂ ಡಿಕೆಶಿ ಹವಾ : ನೆಕ್ಸ್ಟ್ ‘CM’ ಡಿಕೆ ಶಿವಕುಮಾರ್ ಗೆ ಜೈ ಎಂದು ಘೋಷಣೆ ಕೂಗಿದ ಅಭಿಮಾನಿಗಳು

14/12/2025 1:06 PM

ಲಿಬಿಯಾದಲ್ಲಿ ಗುಜರಾತಿ ಕುಟುಂಬದ ಕಿಡ್ನಾಪ್: 2 ಕೋಟಿ ರೂ.ಗೆ ಬೇಡಿಕೆ

14/12/2025 12:59 PM

ಸಾಗರದ ಅರಣ್ಯ ಸಂಚಾರಿ ದಳದ ಮಿಂಚಿನ ಕಾರ್ಯಾಚರಣೆ: ಜಿಂಕೆ ಚರ್ಮ ಮಾರುತ್ತಿದ್ದ ಆರೋಪಿ ಅರೆಸ್ಟ್

14/12/2025 12:55 PM

ಗಮನಿಸಿ : ಯಾವ ವಯಸ್ಸಿನವರು ಎಷ್ಟು `ಟೂತ್ ಪೇಸ್ಟ್’ಬಳಸಬೇಕು? ಇಲ್ಲಿದೆ ಮಾಹಿತಿ

14/12/2025 12:53 PM
State News
KARNATAKA

ಸಾಗರದ ಅರಣ್ಯ ಸಂಚಾರಿ ದಳದ ಮಿಂಚಿನ ಕಾರ್ಯಾಚರಣೆ: ಜಿಂಕೆ ಚರ್ಮ ಮಾರುತ್ತಿದ್ದ ಆರೋಪಿ ಅರೆಸ್ಟ್

By kannadanewsnow0914/12/2025 12:55 PM KARNATAKA 1 Min Read

ಶಿವಮೊಗ್ಗ: ಸಾಗರ ಉಪ ವಿಭಾಗದ ಅರಣ್ಯ ಸಂಚಾರಿದಳದ ಪಿಎಸ್ಐ ವಿನಾಯಕ್ ಅಂಡ್ ಟೀಂ ಮಿಂಚಿನ ಕಾರ್ಯಾಚರಣೆ ನಡೆಸಿ ಜಿಂಕೆ ಚರ್ಮ…

ಗಮನಿಸಿ : ಯಾವ ವಯಸ್ಸಿನವರು ಎಷ್ಟು `ಟೂತ್ ಪೇಸ್ಟ್’ಬಳಸಬೇಕು? ಇಲ್ಲಿದೆ ಮಾಹಿತಿ

14/12/2025 12:53 PM

ಕನ್ನಡ ನ್ಯೂಸ್‌ ನೌನಲ್ಲಿ ಉಪ ಸಂಪಾದಕ ಹುದ್ದೆಗಳಿಗೆ ನೇಮಕಾತಿಗೆ ಅರ್ಜಿ ಆಹ್ವಾನ

14/12/2025 12:31 PM

SHOCKING : ಮೊಟ್ಟೆಗಳಲ್ಲಿ ‘AOZ’ ಕ್ಯಾನ್ಸರ್ ಕಾರಕ ಅಂಶ ಪತ್ತೆ : ರಾಜ್ಯಾದ್ಯಂತ ಟೆಸ್ಟ್ ಗೆ ಸಚಿವ ದಿನೇಶ್ ಗುಂಡೂರಾವ್ ಸೂಚನೆ

14/12/2025 12:26 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.