Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಭಾರತದ 26 ಸ್ಥಳ, ಮಿಲಿಟರಿ ತಾಣಗಳ ಮೇಲೆ ಪಾಕ್ ಟರ್ಕಿ ನಿರ್ಮಿತ ಡ್ರೋನ್ ಬಳಸಿ ದಾಳಿ: ವಿದೇಶಾಂಗ ಕಾರ್ಯದರ್ಶಿ

09/05/2025 5:46 PM

BREAKING: ಪಾಕಿಸ್ತಾನದ ಡ್ರೋನ್ ದಾಳಿ ವಿಫಲಗೊಳಿಸಿದ ವಿಡಿಯೋ ಬಿಡುಗಡೆ ಮಾಡಿದ ಭಾರತೀಯ ಸೇನೆ | Watch Video

09/05/2025 5:40 PM

ಭಾರತ, ಪಾಕಿಸ್ತಾನಕ್ಕೆ ಪ್ರಯಾಣಿಸುವಾಗ ಎಚ್ಚರಿಕೆ ವಹಿಸಿ: ನಾಗರಿಕರಿಗೆ ಚೀನಾ ಸಲಹೆ

09/05/2025 5:37 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಜೆಸ್ಕಾಂ ಗ್ರಾಹಕರೇ ಗಮನಿಸಿ: ಮಳೆ, ಗಾಳಿಗೆ ವಿದ್ಯುತ್ ಆಡಚಣೆ ಉಂಟಾದರೆ ಈ ಸಂಖ್ಯೆಗೆ ಸಂಪರ್ಕಿಸಿ
KARNATAKA

ಜೆಸ್ಕಾಂ ಗ್ರಾಹಕರೇ ಗಮನಿಸಿ: ಮಳೆ, ಗಾಳಿಗೆ ವಿದ್ಯುತ್ ಆಡಚಣೆ ಉಂಟಾದರೆ ಈ ಸಂಖ್ಯೆಗೆ ಸಂಪರ್ಕಿಸಿ

By kannadanewsnow0928/05/2024 6:34 PM

ಬಳ್ಳಾರಿ : ಗ್ರಾಮೀಣ ಜೆಸ್ಕಾಂ ವಿಭಾಗದ ವ್ಯಾಪ್ತಿಯಲ್ಲಿ ಮಳೆಗಾಲ ಸಮಯದಲ್ಲಿ ವಿದ್ಯುತ್ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಹೆಚ್ಚಿದ್ದು, ಯಾವುದೇ ವಾಹಕಗಳು ತುಂಡಾಗಿ ಬಿದ್ದಲ್ಲಿ ಮತ್ತು ಕಂಬಗಳು ನೆಲಕ್ಕೆ ಉರುಳಿದ್ದಲ್ಲಿ ವಿದ್ಯುತ್ ಪರಿವರ್ತಕದ ಮೇಲೆ ಬೆಂಕಿ ಕಾಣಿಸಿಕೊಂಡರೆ, ವಿದ್ಯುತ್ ಗ್ರಾಹಕರು ಮುಂಜಾಗ್ರಾತರಾಗಿ ಯಾವುದೇ ವಿದ್ಯುತ್ ಸಂಪರ್ಕಕ್ಕೆ ಹೋಗದೇ ಈ ಕೆಳಕಂಡ ಜೆಸ್ಕಾಂ ಅಧಿಕಾರಿಗಳಿಗೆ ಸಂಪರ್ಕಿಸಬೇಕು ಎಂದು ಬಳ್ಳಾರಿ ಗ್ರಾಮೀಣ ಜೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರ ರಂಗನಾಥಬಾಬು ಅವರು ತಿಳಿಸಿದ್ದಾರೆ.

ಬಳ್ಳಾರಿ ಗ್ರಾಮೀಣ ಉಪ ವಿಭಾಗ (ಬಳ್ಳಾರಿ ಗ್ರಾಮೀಣ ಮತ್ತು ಕುರುಗೋಡು ತಾಲ್ಲೂಕಿಗೆ ಸಂಬಂಧಪಟ್ಟ)

ಬಳ್ಳಾರಿ ಗ್ರಾಮೀಣ ಜೆಸ್ಕಾಂ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮೊ.9448482161, ಘಟಕ-01 (ಕೋಳೂರು, ಕೊರ್ಲಗುಂದಿ, ಹರಗಿನಡೋಣಿ ಭಾಗದ ಗ್ರಾಮಗಳ) ಶಾಖಾಧಿಕಾರಿ ಮೊ.9449597337, ಘಟಕ-02 (ಎಸ್‍ಜೆ ಕೋಟೆ, ಶಂಕರಬಂಡೆ, ಮಿಂಚೇರಿ ಭಾಗದ ಗ್ರಾಮಗಳ) ಶಾಖಾಧಿಕಾರಿ ಮೊ.9449597338, ಘಟಕ-03 (ಗುಗ್ಗರಹಟ್ಟಿ, ಹಲಕುಂದಿ, ಅಂದ್ರಾಳ್ ಭಾಗದ ಗ್ರಾಮಗಳ) ಶಾಖಾಧಿಕಾರಿ ಮೊ.9449597351, ಕುಡತಿನಿ ಶಾಖಾಧಿಕಾರಿ ಮೊ.9449597345, ಮೋಕಾ ಶಾಖಾಧಿಕಾರಿ ಮೊ.9449597346, ಪಿ.ಡಿ ಹಳ್ಳಿ ಶಾಖಾಧಿಕಾರಿ ಮೊ.9449597352, ಕುರುಗೋಡು ಶಾಖಾಧಿಕಾರಿ ಮೊ.9449597347, ಎಮ್ಮಿಗನೂರು ಶಾಖಾಧಿಕಾರಿ ಮೊ.9449597353.

ಸಂಡೂರು ಉಪ ವಿಭಾಗ (ಸಂಡೂರು ತಾಲ್ಲೂಕಿಗೆ ಸಂಬಂಧಪಟ್ಟ)

ಸಂಡೂರು ಜೆಸ್ಕಾಂ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮೊ.9448482159, ಸಂಡೂರು ಶಾಖಾಧಿಕಾರಿ ಮೊ.9449597343, ತೋರಣಗಲ್ಲು ಶಾಖಾಧಿಕಾರಿ ಮೊ.9449597344, ಚೋರನೂರು ಶಾಖಾಧಿಕಾರಿ ಮೊ.9449597350, ವಿಠ್ಠಲಾಪುರ ಶಾಖಾಧಿಕಾರಿ ಮೊ.9480846642, ಬಂಡ್ರಿ ಶಾಖಾಧಿಕಾರಿ ಮೊ.9449597350.

ಸಿರುಗುಪ್ಪ ಉಪ ವಿಭಾಗ (ಸಿರುಗುಪ್ಪ ತಾಲ್ಲೂಕಿಗೆ ಸಂಬಂಧಪಟ್ಟ)

ಸಿರುಗುಪ್ಪ ಜೆಸ್ಕಾಂ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮೊ.9036502714, ಸಿರುಗುಪ್ಪ ನಗರ ಶಾಖಾಧಿಕಾರಿ ಮೊ.9986382872, ಹಚ್ಚೋಳ್ಳಿ ಶಾಖಾಧಿಕಾರಿ ಮೊ.9900169001, ಸಿರುಗುಪ್ಪ ಗ್ರಾಮೀಣ ಶಾಖಾಧಿಕಾರಿ ಮೊ.9448632907, ತೆಕ್ಕಲಕೋಟೆ ಶಾಖಾಧಿಕಾರಿ ಮೊ.8861297323, ಸಿರಿಗೇರಿ ಶಾಖಾಧಿಕಾರಿ ಮೊ.9743484634.

ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ ಗ್ರಾಮೀಣ ಜೆಸ್ಕಾಂ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರ ಮೊ.9448359022 ಹಾಗೂ ಯಾವುದೇ ವಿದ್ಯುತ್ ಕುರಿತ ಸಮಸ್ಯೆ ಅಥವಾ ದೂರುಗಳಿದ್ದಲ್ಲಿ ಸಹಾಯವಾಣಿ ಸಂಖ್ಯೆ 1912 ನಂಬರಿಗೆ ಕರೆ ಮಾಡಿ ತಮ್ಮ ದೂರುಗಳನ್ನು ನೊಂದಾಯಿಸಿಕೊಳ್ಳಬಹುದು ಎಂದು ಬಳ್ಳಾರಿ ಗ್ರಾಮೀಣ ಜೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರ ರಂಗನಾಥಬಾಬು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯದ ರೈತರಿಗೆ ಬಿತ್ತನೆ ಬೀಜ ಕುರಿದು ಇಲ್ಲಿದೆ ಮಹತ್ವದ ಮಾಹಿತಿ

BREAKING : ವೀರ ಸಾವರ್ಕರ್ ಮೇಲ್ಸೇತುವೆ ನಾಮಫಲಕಕ್ಕೆ ಮಸಿ ಬಳಿದ ಪುಂಡರು : ಮೂವರ ಬಂಧನ

Share. Facebook Twitter LinkedIn WhatsApp Email

Related Posts

ದಶಕಗಳ ಬೇಡಿಕೆಗೆ ಅಡಿಗಲ್ಲು ಇಟ್ಟ ಶಾಸಕ ಕೆ.ಎಂ.ಉದಯ್ : 90 ಕೋಟಿ ರೂ ವೆಚ್ಚದಲ್ಲಿ ಕೆಮ್ಮಣ್ಣುನಾಲಾ ಅಭಿವೃದ್ಧಿಗೆ ಚಾಲನೆ

09/05/2025 5:15 PM3 Mins Read

ಭಾರತ-ಪಾಕ್ ನಡುವೆ ಉದ್ವಿಗ್ನತೆ: ರಾಜ್ಯದ KPCL ವಿದ್ಯುತ್ ಸ್ಥಾವರ, ಜಲಾಶಯಗಳಿಗೆ ಹೆಚ್ಚಿನ ಭದ್ರತೆ

09/05/2025 4:48 PM1 Min Read

BIG NEWS: ಮೇ.12ರಂದು 2,286 ಬಿಎಂಟಿಸಿ ನಿರ್ವಾಹಕರ ಹುದ್ದೆಗೆ ಆಯ್ಕೆಯಾದವರಿಗೆ ಸಚಿವ ರಾಮಲಿಂಗಾರೆಡ್ಡಿ ನೇಮಕಾತಿ ಪತ್ರ ವಿತರಣೆ

09/05/2025 3:20 PM1 Min Read
Recent News

BREAKING: ಭಾರತದ 26 ಸ್ಥಳ, ಮಿಲಿಟರಿ ತಾಣಗಳ ಮೇಲೆ ಪಾಕ್ ಟರ್ಕಿ ನಿರ್ಮಿತ ಡ್ರೋನ್ ಬಳಸಿ ದಾಳಿ: ವಿದೇಶಾಂಗ ಕಾರ್ಯದರ್ಶಿ

09/05/2025 5:46 PM

BREAKING: ಪಾಕಿಸ್ತಾನದ ಡ್ರೋನ್ ದಾಳಿ ವಿಫಲಗೊಳಿಸಿದ ವಿಡಿಯೋ ಬಿಡುಗಡೆ ಮಾಡಿದ ಭಾರತೀಯ ಸೇನೆ | Watch Video

09/05/2025 5:40 PM

ಭಾರತ, ಪಾಕಿಸ್ತಾನಕ್ಕೆ ಪ್ರಯಾಣಿಸುವಾಗ ಎಚ್ಚರಿಕೆ ವಹಿಸಿ: ನಾಗರಿಕರಿಗೆ ಚೀನಾ ಸಲಹೆ

09/05/2025 5:37 PM

ಉದ್ವಿಗ್ನತೆಯನ್ನು ಕಡಿಮೆ ಮಾಡಿ, ಇಲ್ಲದಿದ್ದರೇ ಭಾರಿ ಬೆಲೆ ತೆರಬೇಕಾಗುತ್ತೆ: ಪಾಕ್ ಗೆ ಭಾರತದ ಎಚ್ಚರಿಕೆ | Indo-Pak war

09/05/2025 5:34 PM
State News
KARNATAKA

ದಶಕಗಳ ಬೇಡಿಕೆಗೆ ಅಡಿಗಲ್ಲು ಇಟ್ಟ ಶಾಸಕ ಕೆ.ಎಂ.ಉದಯ್ : 90 ಕೋಟಿ ರೂ ವೆಚ್ಚದಲ್ಲಿ ಕೆಮ್ಮಣ್ಣುನಾಲಾ ಅಭಿವೃದ್ಧಿಗೆ ಚಾಲನೆ

By kannadanewsnow0909/05/2025 5:15 PM KARNATAKA 3 Mins Read

ಮಂಡ್ಯ : ಹಲವು ದಶಕಗಳ ಹಿಂದೆ ಕೆಮ್ಮಣ್ಣು ನಾಲೆಯ ನೀರನ್ನು ಪಟ್ಟಣ ಹಾಗೂ ಹಳ್ಳಿಗಳಿಂದ ಬರುತ್ತಿದ್ದ ಜನತೆ ಕುಡಿಯುವ ನೀರನ್ನಾಗಿ…

ಭಾರತ-ಪಾಕ್ ನಡುವೆ ಉದ್ವಿಗ್ನತೆ: ರಾಜ್ಯದ KPCL ವಿದ್ಯುತ್ ಸ್ಥಾವರ, ಜಲಾಶಯಗಳಿಗೆ ಹೆಚ್ಚಿನ ಭದ್ರತೆ

09/05/2025 4:48 PM

BIG NEWS: ಮೇ.12ರಂದು 2,286 ಬಿಎಂಟಿಸಿ ನಿರ್ವಾಹಕರ ಹುದ್ದೆಗೆ ಆಯ್ಕೆಯಾದವರಿಗೆ ಸಚಿವ ರಾಮಲಿಂಗಾರೆಡ್ಡಿ ನೇಮಕಾತಿ ಪತ್ರ ವಿತರಣೆ

09/05/2025 3:20 PM

BREAKING : ದೊಡ್ಡಬಳ್ಳಾಪುರದಲ್ಲಿ ಭೀಕರ ಅಪಘಾತ : ತ್ರಿಬಲ್ ರೈಡಿಂಗ್ ವೇಳೆ ಮರಕ್ಕೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವು!

09/05/2025 1:49 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.