ನನಗೆ ಜಾಮೀನು ಕೊಡಿಸಿ: ಜೈಲಿನಿಂದಲೇ ನಿರ್ಮಾಪಕರು, ನಿರ್ದೇಶಕರಿಗೆ ‘ನಟ ದರ್ಶನ್’ ಕರೆ ಮಾಡಿ ದುಂಬಾಲು | Actor Darshan

ಬೆಂಗಳೂರು: ನನಗೆ ಜೈಲಿನಲ್ಲಿ ಇರೋಕೆ ಆಗ್ತಿಲ್ಲ. ನನಗೆ ಜಾಮೀನು ಕೊಡಿಸುವಂತೆ ಜೈಲಿನಿಂದಲೇ ನಿರ್ಮಾಪಕರು, ನಿರ್ದೇಶಕರಿಗೆ ಕರೆ ಮಾಡುತ್ತಿರುವಂತ ನಟ ದರ್ಶನ್ ದುಂಬಾಲು ಬೀಳುತ್ತಿರುವುದಾಗಿ ತಿಳಿದು ಬಂದಿದೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದಾರೆ. ನ್ಯಾಯಾಂಗ ಬಂಧನದಲ್ಲಿರುವಂತ ಅವರಿಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿರುವಂತ ಟೆಲಿಪೋನ್ ಬೂತ್ ನಿಂದ ವಾರಕ್ಕೆ ಮೂರು ಬಾರಿ ಕರೆ ಮಾಡೋದಕ್ಕೆ ಜೈಲು ಅಧಿಕಾರಿಗಳು ಅವಕಾಶ ಮಾಡಿಕೊಟ್ಟಿದ್ದಾರೆ. ತನ್ನ ಸರದಿಯಲ್ಲದೇ ಜೈಲಿನಲ್ಲಿರುವಂತ ಇತರೆ ಖೈದಿಗಳ ಪೋನ್ ಕರೆ ಮಾಡುವಂತ … Continue reading ನನಗೆ ಜಾಮೀನು ಕೊಡಿಸಿ: ಜೈಲಿನಿಂದಲೇ ನಿರ್ಮಾಪಕರು, ನಿರ್ದೇಶಕರಿಗೆ ‘ನಟ ದರ್ಶನ್’ ಕರೆ ಮಾಡಿ ದುಂಬಾಲು | Actor Darshan