Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಾಳೆ ಚಂದ್ರಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳ ದರ್ಶನ ಸಮಯದಲ್ಲಿ ಬದಲಾವಣೆ – ಭಕ್ತರಿಗೆ ಪ್ರಮುಖ ಸೂಚನೆ

02/03/2026 6:41 AM

ರಾಜ್ಯದ ವಸತಿ ಶಾಲೆ, ಹಾಸ್ಟೆಲ್ ಗಳಲ್ಲಿ ವಾರ್ಡನ್-ಶಿಕ್ಷಕರು ಈ ದಾಖಲೆಗಳನ್ನು ನಿರ್ವಹಿಸುವುದು ಕಡ್ಡಾಯ !

02/03/2026 6:23 AM

BREAKING :ಟ್ರಂಪ್ ಎಚ್ಚರಿಕೆ ಬೆನ್ನಲ್ಲೇ ಇಸ್ರೇಲ್ ರಾಜಧಾನಿ ಜೆರುಸಲೇಮ್ ಮೇಲೆ ಇರಾನ್ ಕ್ಷಿಪಣಿ ದಾಳಿ !

02/03/2026 6:12 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಡಿ.25ರಂದು ಘಾಟಿ ಸುಬ್ರಹ್ಮಣ್ಯ ಬ್ರಹ್ಮ ರಥೋತ್ಸವ: 29 ಕೋಟಿ ವೆಚ್ಚದಲ್ಲಿ ಕ್ಷೇತ್ರದ ಅಭಿವೃದ್ಧಿ- ಸಚಿವ ರಾಮಲಿಂಗಾರೆಡ್ಡಿ
KARNATAKA

ಡಿ.25ರಂದು ಘಾಟಿ ಸುಬ್ರಹ್ಮಣ್ಯ ಬ್ರಹ್ಮ ರಥೋತ್ಸವ: 29 ಕೋಟಿ ವೆಚ್ಚದಲ್ಲಿ ಕ್ಷೇತ್ರದ ಅಭಿವೃದ್ಧಿ- ಸಚಿವ ರಾಮಲಿಂಗಾರೆಡ್ಡಿ

By kannadanewsnow0925/11/2025 3:20 PM

ಬೆಂಗಳೂರು: ಡಿಸೆಂಬರ್.25ರಂದು ಘಾಟಿ ಸುಬ್ರಹ್ಮಣ್ಯದಲ್ಲಿ ಬ್ರಹ್ಮ ರಥೋತ್ಸವ ನಡೆಯಲಿದೆ. ಈ ಕ್ಷೇತ್ರವನ್ನು 29 ಕೋಟಿ ರೂಪಾಯಿ ವೆಚ್ಚದಲ್ಲಿ ವಿವಿಧ ಕಾಮಗಾರಿ ಕೈಗೊಂಡು ಅಭಿವೃದ್ಧಿಗೊಳಿಸುವುದಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಇಂದು ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ರೂ. 29.00 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವ ಬಗ್ಗೆ ಆಡಳಿತಾತ್ಮಕ ಅನುಮೋದನೆ ಶ್ರೀ.ಕೆ.ಹೆಚ್. ಮುನಿಯಪ್ಪ, ಮಾನ್ಯ ಆಹಾರ ಹಾಗೂ ನಾಗರೀಕ ಸರಬರಾಜು ಸಚಿವರು ಅವರ ಘನಉಪಸ್ಥಿತಿಯಲ್ಲಿ ನೀಡಲಾಯಿತು. ಅದರಲ್ಲಿ ಪ್ರಮುಖವಾಗಿ :

ರೂ.16 ಕೋಟಿ ವೆಚ್ಚದಲ್ಲಿ ದಾಸೋಹ ಭವನ
ರೂ. 1.96 ಕೋಟಿ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ಅಭಿವೃದ್ಧಿ
ರೂ.3.53 ಕೋಟಿ ವೆಚ್ಚದಲ್ಲಿ ರಥ ಬೀದಿ
ರೂ.1.62 ಕೋಟಿ ವೆಚ್ಚದಲ್ಲಿ ಯಾತ್ರಿ ನಿವಾಸ ಮೇಲ್ದರ್ಜೆರಿಗೇರಿಸುವುದು
ರೂ. 28 ಲಕ್ಷ ವೆಚ್ಚದಲ್ಲಿ 1 ಲಕ್ಷ ಲೀಟರ್ ಸಾಮರ್ಥ್ಯವುಳ್ಳ ನೀರಿನ ಟ್ಯಾಂಕ್ ನಿರ್ಮಾಣ
ರೂ. 43 ಲಕ್ಷ ವೆಚ್ಚದಲ್ಲಿ ಹೊಸ ಶೌಚಾಲಯಗಳ ನಿರ್ಮಾಣ ಒಳಗೊಂಡಿವೆ.

* 2025-26ನೇ ಸಾಲಿನ ಶ್ರೀ ಘಾಟಿ ಸುಬ್ರಹ್ಮಣ್ಯಸ್ವಾಮಿ ರವರ ಬ್ರಹ್ಮರಥೋತ್ಸವವು ದಿನಾಂಕ: 25/12/2025 ರ ಗುರುವಾರದಂದು ನೆರವೇರಲಿದೆ.

* ಈ ಬಾರಿ ವಿಶೇಷವಾಗಿ ಹೂವಿನ ಅಲಂಕಾರ ಮತ್ತು ವಿದ್ಯುತ್ ದೀಪಾಲಂಕಾರದ ವ್ಯವಸ್ಥೆ ಕಲ್ಪಿಸಲಾಗಿದೆ.

* ಭಕ್ತಾಧಿಗಳ ಅನುಕೂಲಕ್ಕಾಗಿ ಕುಡಿಯುವ ನೀರಿನ ವ್ಯವಸ್ಥೆ, Q Line ವ್ಯವಸ್ಥೆ, ಪ್ರಸಾದದ ವ್ಯವಸ್ಥೆ, ತಾತ್ಕಾಲಿಕ ಶೌಚಾಲಯಗಳ ವ್ಯವಸ್ಥೆ, ವಾಹನಗಳಿಗೆ Parking ವ್ಯವಸ್ಥೆಗಳನ್ನು ಮಾಡಲಾಗುತ್ತದೆ.

* 2025-26ನೇ ಸಾಲಿನ ಡಿಸೆಂಬರ್ 01 ನೇ ತಾರೀಖಿನಿಂದ ಶ್ರೀ ಕ್ಷೇತ್ರಕ್ಕೆ ಆಗಮಿಸುವ ವಾಹನಗಳ ಸುಂಕ ವಸೂಲಾತಿಯನ್ನು ರದ್ದುಗೊಳಿಸಿ ಉಚಿತವಾಗಿ ವಾಹನಗಳ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗುತ್ತದೆ.

* ಹಿರಿಯ ನಾಗರೀಕರು, ವಿಶೇಷ ಚೇತನರು, 01 ವರ್ಷದ ಒಳಗಿನ ಶಿಶುಗಳ ತಾಯಂದಿರಿಗೆ ಮತ್ತು ಗರ್ಭಿಣಿ ಸ್ತ್ರೀಯರಿಗೆ ವಿಶೇಷ ದರ್ಶನದ ವ್ಯವಸ್ಥೆ ಕಲ್ಪಿಸಲಿದೆ.

* 2025-26ನೇ ಸಾಲಿನ ರಾಸುಗಳ ಜಾತ್ರೆಯು ದಿನಾಂಕ: 10/12/2025 ರಿಂದ 18/12/2025ರ ವರೆಗೂ ಜರುಗಲಿದೆ.

* ಈ ಬಾರಿ ರಾಸುಗಳ ಜಾತ್ರಾ ಸಮಯದಲ್ಲಿ ವಿಶೇಷ ದೀಪಾಲಂಕಾರ, ರೈತರಿಗೆ ಮತ್ತು ರಾಸುಗಳಿಗೆ ಕುಡಿಯುವ ನೀರಿನ ವ್ಯವಸ್ಥೆ, ರಾಸುಗಳಿಗೆ ರೋಗಗಳು ಹರಡದಂತೆ ಪಶು ವೈದ್ಯರ ವ್ಯವಸ್ಥೆ ಕಲ್ಪಿಸಲಾಗುತ್ತದೆ.

* ರಾಸುಗಳ ಜಾತ್ರೆಗೆ ಆಗಮಿಸುವ ರೈತರಿಗೆ ತಿಂಡಿ ಮತ್ತು ಊಟದ ವ್ಯವಸ್ಥೆ ಯನ್ನು ದೇವಾಲಯದ ವತಿಯಿಂದ ಕಲ್ಪಿಸಲಾಗುತ್ತದೆ ಎಂಬುದಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಈ ಸಂದರ್ಭದಲ್ಲಿ ಶರತ್ ,ಆಯುಕ್ತರು, ಮುಜರಾಯಿ ಇಲಾಖೆ, ಬಸವರಾಜು ಎ.ಬಿ. ಜಿಲ್ಲಾಧಿಕಾರಿಗಳು, ಬೆಂಗಳೂರು ಗ್ರಾಮಾಂತರ, ಕಾರ್ಯನಿರ್ವಹಣಾಧಿಕಾರಿ ದಿನೇಶ್, ಅಪರ ಜಿಲ್ಲಾಧಿಕಾರಿ, ಪ್ರಾಧಿಕಾರದ ಸದಸ್ಯರುಗಳು ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

BIG NEWS: ಕೊನೆಗೂ ಅಧಿಕಾರ ಹಸ್ತಾಂತರದ ಗುಟ್ಟು ಬಿಚ್ಚಿದ್ದ ಡಿಸಿಎಂ ಡಿ.ಕೆ ಶಿವಕುಮಾರ್

SHOCKING: ರಾಜ್ಯದಲ್ಲೊಂದು ಬೆಚ್ಚಿ ಬೀಳಿಸೋ ಕೃತ್ಯ: ಹೆಣ್ಣುಮಗುವೆಂದು ಹಸುಗೂಸನ್ನೇ ಕೊಂದ ಪಾಪಿ ತಾಯಿ

Share. Facebook Twitter LinkedIn WhatsApp Email

Related Posts

ನಾಳೆ ಚಂದ್ರಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳ ದರ್ಶನ ಸಮಯದಲ್ಲಿ ಬದಲಾವಣೆ – ಭಕ್ತರಿಗೆ ಪ್ರಮುಖ ಸೂಚನೆ

02/03/2026 6:41 AM2 Mins Read

ರಾಜ್ಯದ ವಸತಿ ಶಾಲೆ, ಹಾಸ್ಟೆಲ್ ಗಳಲ್ಲಿ ವಾರ್ಡನ್-ಶಿಕ್ಷಕರು ಈ ದಾಖಲೆಗಳನ್ನು ನಿರ್ವಹಿಸುವುದು ಕಡ್ಡಾಯ !

02/03/2026 6:23 AM2 Mins Read

ಖಗೋಳ ವಿಸ್ಮಯ : ನಾಳೆ ಸಂಭವಿಸಲಿದೆ ವರ್ಷದ ಮೊದಲ ʻಚಂದ್ರಗ್ರಹಣʼ, ಎಲ್ಲೆಲ್ಲಿ ಗೋಚರಿಸಲಿದೆ ಗೊತ್ತಾ?

02/03/2026 6:05 AM2 Mins Read
Recent News

ನಾಳೆ ಚಂದ್ರಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳ ದರ್ಶನ ಸಮಯದಲ್ಲಿ ಬದಲಾವಣೆ – ಭಕ್ತರಿಗೆ ಪ್ರಮುಖ ಸೂಚನೆ

02/03/2026 6:41 AM

ರಾಜ್ಯದ ವಸತಿ ಶಾಲೆ, ಹಾಸ್ಟೆಲ್ ಗಳಲ್ಲಿ ವಾರ್ಡನ್-ಶಿಕ್ಷಕರು ಈ ದಾಖಲೆಗಳನ್ನು ನಿರ್ವಹಿಸುವುದು ಕಡ್ಡಾಯ !

02/03/2026 6:23 AM

BREAKING :ಟ್ರಂಪ್ ಎಚ್ಚರಿಕೆ ಬೆನ್ನಲ್ಲೇ ಇಸ್ರೇಲ್ ರಾಜಧಾನಿ ಜೆರುಸಲೇಮ್ ಮೇಲೆ ಇರಾನ್ ಕ್ಷಿಪಣಿ ದಾಳಿ !

02/03/2026 6:12 AM

ಖಗೋಳ ವಿಸ್ಮಯ : ನಾಳೆ ಸಂಭವಿಸಲಿದೆ ವರ್ಷದ ಮೊದಲ ʻಚಂದ್ರಗ್ರಹಣʼ, ಎಲ್ಲೆಲ್ಲಿ ಗೋಚರಿಸಲಿದೆ ಗೊತ್ತಾ?

02/03/2026 6:05 AM
State News
KARNATAKA

ನಾಳೆ ಚಂದ್ರಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳ ದರ್ಶನ ಸಮಯದಲ್ಲಿ ಬದಲಾವಣೆ – ಭಕ್ತರಿಗೆ ಪ್ರಮುಖ ಸೂಚನೆ

By kannadanewsnow5702/03/2026 6:41 AM KARNATAKA 2 Mins Read

ಬೆಂಗಳೂರು: ಯುಗಾದಿ ಹಬ್ಬಕ್ಕೂ ಮುನ್ನವೇ ಅಂದರೆ ಮಾರ್ಚ್ 3ರಂದು ‘ಕೇತುಗ್ರಸ್ತ ರಕ್ತ ಚಂದ್ರಗ್ರಹಣ’ ಸಂಭವಿಸಲಿದೆ. ಈ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರು…

ರಾಜ್ಯದ ವಸತಿ ಶಾಲೆ, ಹಾಸ್ಟೆಲ್ ಗಳಲ್ಲಿ ವಾರ್ಡನ್-ಶಿಕ್ಷಕರು ಈ ದಾಖಲೆಗಳನ್ನು ನಿರ್ವಹಿಸುವುದು ಕಡ್ಡಾಯ !

02/03/2026 6:23 AM

ಖಗೋಳ ವಿಸ್ಮಯ : ನಾಳೆ ಸಂಭವಿಸಲಿದೆ ವರ್ಷದ ಮೊದಲ ʻಚಂದ್ರಗ್ರಹಣʼ, ಎಲ್ಲೆಲ್ಲಿ ಗೋಚರಿಸಲಿದೆ ಗೊತ್ತಾ?

02/03/2026 6:05 AM

BIG NEWS : ರಾಜ್ಯದ ಸರ್ಕಾರಿ ನೌಕರರಿಗೆ `ಹಳೆಯ ಪಿಂಚಣಿ ಮರು ಜಾರಿ’ಗೆ ಕ್ರಮ: CM ಸಿದ್ದರಾಮಯ್ಯ ಭರವಸೆ

02/03/2026 5:59 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.