Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಪ್ರಿಯಾಂಕಾ ಗಾಂಧಿ ಪುತ್ರ ‘ರೈಹಾನ್ ವಾದ್ರಾ’ ಗೆಳತಿ ‘ಅವಿವಾ ಬೇಗ್’ ಜೊತೆ ನಿಶ್ಚಿತಾರ್ಥ : ಮೂಲಗಳು

30/12/2025 8:16 PM

ರಾಜ್ಯದ ಜನತೆಗೆ ಸುಣ್ಣ, ಹೊರ ರಾಜ್ಯದವರಿಗೆ ಬೆಣ್ಣೆ ಇದು ಕಾಂಗ್ರೆಸ್ ಸರ್ಕಾರದ ಹೊಸ ವರ್ಷದ ಗ್ಯಾರಂಟಿ : ನಿಖಿಲ್ ಕುಮಾರಸ್ವಾಮಿ

30/12/2025 8:12 PM

ಬ್ರಾಹ್ಮಣ ಭೋಜನ ಪ್ರಿಯಃ ; ಇದರ ಅರ್ಥವೇನು ಗೊತ್ತಾ.?

30/12/2025 8:07 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಜನತೆಗೆ ಸುಣ್ಣ, ಹೊರ ರಾಜ್ಯದವರಿಗೆ ಬೆಣ್ಣೆ ಇದು ಕಾಂಗ್ರೆಸ್ ಸರ್ಕಾರದ ಹೊಸ ವರ್ಷದ ಗ್ಯಾರಂಟಿ : ನಿಖಿಲ್ ಕುಮಾರಸ್ವಾಮಿ
KARNATAKA

ರಾಜ್ಯದ ಜನತೆಗೆ ಸುಣ್ಣ, ಹೊರ ರಾಜ್ಯದವರಿಗೆ ಬೆಣ್ಣೆ ಇದು ಕಾಂಗ್ರೆಸ್ ಸರ್ಕಾರದ ಹೊಸ ವರ್ಷದ ಗ್ಯಾರಂಟಿ : ನಿಖಿಲ್ ಕುಮಾರಸ್ವಾಮಿ

By kannadanewsnow0530/12/2025 8:12 PM

ಬೆಂಗಳೂರು : ಬೆಂಗಳೂರಿನ ಕೋಗಿಲು ಲೇಔಟ್ ನಲ್ಲಿ ಮನೆಗಳನ್ನು ತೇರು ಮಾಡಿದ ವಿಚಾರಕ್ಕೆ ಸಂಬಂಧಪಟ್ಟಂತೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅತಿವೃಷ್ಟಿಯಿಂದ ರೈತರು ಬೆಳೆ ಕಳೆದುಕೊಂಡು ಕಂಗಾಗಿದ್ದಾರೆ. ಅವರಿಗೆ ಪರಿಹಾರ ನೀಡುವುದನ್ನು ಬಿಟ್ಟು, ಕೋಗಿಲೆ ಲೇಔಟ್ ನಲ್ಲಿರುವ ನಿರಾಶ್ರಿತರಿಗೆ ಮನೆ ಕಟ್ಟಿಕೊಡಲು ಹೊರಟಿದ್ದೀರಿ.ರಾಜ್ಯದ ಜನತೆಗೆ ಸುಣ್ಣ, ಹೊರ ರಾಜ್ಯದವರಿಗೆ ಬೆಣ್ಣೆ ಇದು ಕಾಂಗ್ರೆಸ್ ಸರ್ಕಾರದ ಹೊಸ ವರ್ಷದ ಗ್ಯಾರಂಟಿ ಎಂದು ವಾಗ್ದಾಳಿ ನಡೆಸಿದ್ದಾರೆ.

ಟ್ವೀಟ್ ನಲ್ಲಿ ರಾಜ್ಯ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಉತ್ತರ ಕರ್ನಾಟಕದ ಕಲಬುರಗಿ, ಬೀದರ್‌, ವಿಜಯಪುರ, ಯಾದಗಿರಿ ಮೊದಲಾದ ಜಿಲ್ಲೆಗಳಲ್ಲಿ 117 ಕ್ಕೂ ಅಧಿಕ ಹಳ್ಳಿಗಳು ಜಲಾವೃತವಾಗಿ, 20,000 ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ. 14.58 ಲಕ್ಷ ಹೆಕ್ಟೇರ್‌ನಲ್ಲಿ ಬೆಳೆ ಹಾನಿಯಾದ ಸಂದರ್ಭದಲ್ಲಿ ರೈತರು ಹಾಗೂ ನಿರಾಶ್ರಿತರ ಕಣ್ಣೀರು ಒರೆಸಲು ಹೋಗದ ಸರ್ಕಾರ, ಇಂದು ಬೆಂಗಳೂರಿನ ಕೋಗಿಲು ಬಡಾವಣೆಯ ನಿರಾಶ್ರಿತರ ಕಣ್ಣೀರು ಒರೆಸುತ್ತಿರುವುದು ಯಾವ ಕಾರಣಕ್ಕೆ?

ಕೆ.ಜಿ ಹಳ್ಳಿಯಲ್ಲಿ 29 ದಲಿತರ ಮನೆಗಳನ್ನು ತೆರವು ಮಾಡಿದಾಗ ಈ ಸರ್ಕಾರಕ್ಕೆ ಕಣ್ಣು, ಕಿವಿ ಇರಲಿಲ್ಲವೇ? ಕೋಗಿಲೆ ಬಡಾವಣೆಯಲ್ಲಿ ಅಕ್ರಮ ಮನೆಗಳನ್ನು ಸರ್ಕಾರವೇ ತೆರವುಗೊಳಿಸಿ, ಸರ್ಕಾರವೇ ಮುಂದೆ ನಿಂತು 11.20 ಲಕ್ಷ ರೂ.ಗಳ ಮನೆಗಳನ್ನು ಹಂಚಿಕೆ ಮಾಡುತ್ತಿರುವುದು ಯಾವ ಪುರುಷಾರ್ಥಕ್ಕೆ ? ಈ ಸಂಪೂರ್ಣ ಘಟನೆಯ ಹಿಂದೆ ಕೇರಳ ಕಾಂಗ್ರೆಸ್ ಹಸ್ತಕ್ಷೇಪ ಇದೆ ಎಂಬುದು ರಾಜ್ಯದ ಜನತೆಯ ಅರಿವಿಗೆ ಬಂದಿದೆ.

ಕೋಗಿಲು ಬಡಾವಣೆಯಲ್ಲಿ ಕಾಂಗ್ರೆಸ್ ನಾಯಕ ವಾಸಿಂ ಎಂಬುವರು ಅಕ್ರಮ ವಲಸಿಗರಿಂದ 4-5 ಲಕ್ಷ ರೂ.ಪಡೆದು ಅಗ್ರಿಮೆಂಟ್ ಮಾಡಿಕೊಂಡ ಬಗ್ಗೆ ಮಾಹಿತಿ ಇದ್ದು, ಈ ಕುರಿತು ಸರ್ಕಾರ ತನಿಖೆ ಮಾಡಬೇಕು. ಈ ಕೂಡಲೇ ರಾಜ್ಯದ ಜನತೆಯ ಆಶೋತ್ತರಗಳಿಗೆ ರಾಜ್ಯ ಸರ್ಕಾರ ಸ್ಪಂದಿಸುವ ಮೂಲಕ ಅತಿವೃಷ್ಟಿಯಿಂದ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಸೂರು, ರೈತರಿಗೆ ಸೂಕ್ತ ಪರಿಹಾರ ಒದಗಿಸುವಂತೆ ಸರ್ಕಾರವನ್ನು ಆಗ್ರಹಿಸುತ್ತೇನೆ.

ರಾಜ್ಯದ ಜನತೆಗೆ ಸುಣ್ಣ, ಹೊರ ರಾಜ್ಯದವರಿಗೆ ಬೆಣ್ಣೆ. ಇದು ಕಾಂಗ್ರೆಸ್ ಸರ್ಕಾರದ ಹೊಸ ವರ್ಷದ ಗ್ಯಾರಂಟಿ!

ಉತ್ತರ ಕರ್ನಾಟಕದ ಕಲಬುರಗಿ, ಬೀದರ್‌, ವಿಜಯಪುರ, ಯಾದಗಿರಿ ಮೊದಲಾದ ಜಿಲ್ಲೆಗಳಲ್ಲಿ 117 ಕ್ಕೂ ಅಧಿಕ ಹಳ್ಳಿಗಳು ಜಲಾವೃತವಾಗಿ, 20,000 ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ. 14.58 ಲಕ್ಷ ಹೆಕ್ಟೇರ್‌ನಲ್ಲಿ ಬೆಳೆ ಹಾನಿಯಾದ… pic.twitter.com/nJ7VwCxYRj

— Nikhil Kumar (@Nikhil_Kumar_k) December 30, 2025

Share. Facebook Twitter LinkedIn WhatsApp Email

Related Posts

ಬ್ರಾಹ್ಮಣ ಭೋಜನ ಪ್ರಿಯಃ ; ಇದರ ಅರ್ಥವೇನು ಗೊತ್ತಾ.?

30/12/2025 8:07 PM4 Mins Read

ಪ್ರವಾಸಿಗರೇ ಗಮನಿಸಿ : ಹೊಸ ವರ್ಷಕ್ಕೆ ಟ್ರಿಪ್ ಪ್ಲಾನ್ ಮಾಡಿದ್ದೀರಾ? : ಹಾಗಾದ್ರೆ ಈ ಸುದ್ದಿಯನ್ನೊಮ್ಮೆ ಓದಿ

30/12/2025 8:04 PM1 Min Read

ರಾಜ್ಯ ಸರ್ಕಾರದ ವತಿಯಿಂದಲೇ ಆಂಬ್ಯುಲೆನ್ಸ್‌ ಸೇವೆ ನೀಡಲು ಸಿದ್ಧತೆ: ಸಚಿವ ದಿನೇಶ್ ಗುಂಡೂರಾವ್

30/12/2025 8:01 PM1 Min Read
Recent News

BREAKING : ಪ್ರಿಯಾಂಕಾ ಗಾಂಧಿ ಪುತ್ರ ‘ರೈಹಾನ್ ವಾದ್ರಾ’ ಗೆಳತಿ ‘ಅವಿವಾ ಬೇಗ್’ ಜೊತೆ ನಿಶ್ಚಿತಾರ್ಥ : ಮೂಲಗಳು

30/12/2025 8:16 PM

ರಾಜ್ಯದ ಜನತೆಗೆ ಸುಣ್ಣ, ಹೊರ ರಾಜ್ಯದವರಿಗೆ ಬೆಣ್ಣೆ ಇದು ಕಾಂಗ್ರೆಸ್ ಸರ್ಕಾರದ ಹೊಸ ವರ್ಷದ ಗ್ಯಾರಂಟಿ : ನಿಖಿಲ್ ಕುಮಾರಸ್ವಾಮಿ

30/12/2025 8:12 PM

ಬ್ರಾಹ್ಮಣ ಭೋಜನ ಪ್ರಿಯಃ ; ಇದರ ಅರ್ಥವೇನು ಗೊತ್ತಾ.?

30/12/2025 8:07 PM

ಪ್ರವಾಸಿಗರೇ ಗಮನಿಸಿ : ಹೊಸ ವರ್ಷಕ್ಕೆ ಟ್ರಿಪ್ ಪ್ಲಾನ್ ಮಾಡಿದ್ದೀರಾ? : ಹಾಗಾದ್ರೆ ಈ ಸುದ್ದಿಯನ್ನೊಮ್ಮೆ ಓದಿ

30/12/2025 8:04 PM
State News
KARNATAKA

ರಾಜ್ಯದ ಜನತೆಗೆ ಸುಣ್ಣ, ಹೊರ ರಾಜ್ಯದವರಿಗೆ ಬೆಣ್ಣೆ ಇದು ಕಾಂಗ್ರೆಸ್ ಸರ್ಕಾರದ ಹೊಸ ವರ್ಷದ ಗ್ಯಾರಂಟಿ : ನಿಖಿಲ್ ಕುಮಾರಸ್ವಾಮಿ

By kannadanewsnow0530/12/2025 8:12 PM KARNATAKA 1 Min Read

ಬೆಂಗಳೂರು : ಬೆಂಗಳೂರಿನ ಕೋಗಿಲು ಲೇಔಟ್ ನಲ್ಲಿ ಮನೆಗಳನ್ನು ತೇರು ಮಾಡಿದ ವಿಚಾರಕ್ಕೆ ಸಂಬಂಧಪಟ್ಟಂತೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ…

ಬ್ರಾಹ್ಮಣ ಭೋಜನ ಪ್ರಿಯಃ ; ಇದರ ಅರ್ಥವೇನು ಗೊತ್ತಾ.?

30/12/2025 8:07 PM

ಪ್ರವಾಸಿಗರೇ ಗಮನಿಸಿ : ಹೊಸ ವರ್ಷಕ್ಕೆ ಟ್ರಿಪ್ ಪ್ಲಾನ್ ಮಾಡಿದ್ದೀರಾ? : ಹಾಗಾದ್ರೆ ಈ ಸುದ್ದಿಯನ್ನೊಮ್ಮೆ ಓದಿ

30/12/2025 8:04 PM

ರಾಜ್ಯ ಸರ್ಕಾರದ ವತಿಯಿಂದಲೇ ಆಂಬ್ಯುಲೆನ್ಸ್‌ ಸೇವೆ ನೀಡಲು ಸಿದ್ಧತೆ: ಸಚಿವ ದಿನೇಶ್ ಗುಂಡೂರಾವ್

30/12/2025 8:01 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.