BIGG NEWS: ಉಡುಪಿಯಲ್ಲಿ ಚಾಕ್ಲೆಟ್‌ ಕವರ್‌ ನುಂಗಿ ಬಾಲಕಿ ಸಾವು

ಉಡುಪಿ: ಜಿಲ್ಲೆಯ ಬೈಂದೂರು ತಾಲೂಕಿನ ಬವಳಾಡಿಯಲ್ಲಿ ಚಾಕ್ಲೆಟ್‌ ಕವರ್‌ ನುಂಗಿದ ಪರಿಣಾಮ ಬಾಲಕಿ ಸಾವನ್ನಪ್ಪಿದ್ದಾಳೆ. 6 ಸಮನ್ವಿ ಮೃತ ದುರ್ದೈವಿ. BREAKING NEWS: ಮೇಕೆದಾಟು ಅಣೆಕಟ್ಟು ಯೋಜನೆ; ತಮಿಳುನಾಡು ಸಲ್ಲಿಸಿದ್ದ ಅರ್ಜಿ ವಿಚಾರಣೆ ಜು. 26 ಮುಂದೂಡಿಕೆ   ಈಕೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಬವಳಾಡಿ ಮೂಲದ ನಿವಾಸಿ. ಸಮನ್ವಿ ಉಪ್ಪುಂದದ ಆಂಗ್ಲ ಮಾಧ್ಯಮ ಸ್ಕೂಲ್ ವಿದ್ಯಾರ್ಥಿನಿಯಾಗಿದ್ದಾಳೆ. ಶಾಲೆಯ ಬಸ್ಸಿಗೆ ಕಾಯುತ್ತಿರುವ ಸಮಯದಲ್ಲಿ ಸಮನ್ವಿ ಪ್ಲಾಸ್ಟಿಕ್ ಕವರ್ ಸಮೇತ ಚಾಕ್ಲೆಟ್ ತಿಂದಿದ್ದಾಳೆ. ಸದ್ಯ ಬಾಲಕಿಯ ಮೃತದೇಹವನ್ನು … Continue reading BIGG NEWS: ಉಡುಪಿಯಲ್ಲಿ ಚಾಕ್ಲೆಟ್‌ ಕವರ್‌ ನುಂಗಿ ಬಾಲಕಿ ಸಾವು