BIGG NEWS: ರಾಯಚೂರಿನಲ್ಲಿ ದೇವಸ್ಥಾನಕ್ಕೆ ಬಂದಿದ್ದ ಬಾಲಕಿ ಮೇಲೆ ಪೂಜಾರಿಯಿಂದಲೇ ಅತ್ಯಾಚಾರ

ರಾಯಚೂರು: ಜಿಲ್ಲೆಯ ಜಾಲಹಳ್ಳಿ ವ್ಯಾಪ್ತಿಯಲ್ಲಿ ತಾಯಿ ಜೊತೆ ದೇವಸ್ಥಾನಕ್ಕೆ ಬಂದಿದ್ದ ಬಾಲಕಿ ಮೇಲೆ ಪೂಜಾರಿನೇ ಅತ್ಯಾಚಾರ ಮಾಡಿರುವ ಘಟನೆ ನಡೆದಿದೆ. BIGG NEWS: ಮಂಗಳೂರಿನ ಭೂತಾರಾಧನೆ ಈಗ ಬೆಂಗಳೂರಿಗೆ ಸ್ಥಳಾಂತರ; ಕೊರಗಜ್ಜನ ಹೆಸರಲ್ಲಿ ಹಣ ವಸೂಲಿ   2-3 ದಿನಗಳ ಹಿಂದೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬಾಗೂರ ಬಸವೇಶ್ವರ ದೇವಸ್ಥಾನದ ಪೂಜಾರಿ ಅಯ್ಯಪ್ಪ ಎಂಬಾತ ಈ ಕೃತ್ಯವನ್ನು ವೆಸಗಿದ್ದಾನೆ. 8 ವರ್ಷದ ಬಾಲಕಿ ತಾಯಿ ಜೊತೆ ದೇವಸ್ಥಾನಕ್ಕೆ ಪೂಜೆಗಾಗಿ ಬಂದಿದ್ದಳು. ವಿಶೇಷ ಪೂಜೆ ಮಾಡಿ … Continue reading BIGG NEWS: ರಾಯಚೂರಿನಲ್ಲಿ ದೇವಸ್ಥಾನಕ್ಕೆ ಬಂದಿದ್ದ ಬಾಲಕಿ ಮೇಲೆ ಪೂಜಾರಿಯಿಂದಲೇ ಅತ್ಯಾಚಾರ