‘ಕಲಗೋಡು ರತ್ನಾಕರ್’ಗೆ ನಿಗಮ ಮಂಡಳಿ ಸ್ಥಾನ ನೀಡಿ: ‘ಹೊಸನಗರ ಕಾಂಗ್ರೆಸ್ ನಿಯೋಗ’ದಿಂದ ಶಾಸಕರ ಬಳಿ ಹಕ್ಕೊತ್ತಾಯ
ಶಿವಮೊಗ್ಗ: ಜಿಲ್ಲೆಯ ಜಿಲ್ಲಾ ಪಂಚಾಯ್ತಿ ಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಕಲಗೋಡು ರತ್ನಾಕರ್ ರವರಿಗೆ ನಿಗಮ ಮಂಡಳಿಯಲ್ಲಿ ಸೂಕ್ತ ಸ್ಥಾನಮಾನ ನೀಡುವಂತೆ ಒತ್ತಾಯಿಸಿ ಹೊಸನಗರ ತಾಲೂಕು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಅವರಲ್ಲಿ ನಿಯೋಗ ಮನವಿ ಮಾಡಿದೆ. ನಿಯೋಗದ ಪರವಾಗಿ ಮಾತನಾಡಿದ ಹೊಸನಗರ ತಾಲೂಕ್ ಗ್ಯಾರಂಟಿ ಸಮಿತಿ ಅಧ್ಯಕ್ಷ ಚಿದಂಬರಂ ಕಲಗೋಡು ರತ್ನಾಕರ್ ಕಾಂಗ್ರೆಸ್ ಪಕ್ಷದ ಚಿಹ್ನೆಯಲ್ಲಿ ಗ್ರಾಮ ಪಂಚಾಯ್ತಿ … Continue reading ‘ಕಲಗೋಡು ರತ್ನಾಕರ್’ಗೆ ನಿಗಮ ಮಂಡಳಿ ಸ್ಥಾನ ನೀಡಿ: ‘ಹೊಸನಗರ ಕಾಂಗ್ರೆಸ್ ನಿಯೋಗ’ದಿಂದ ಶಾಸಕರ ಬಳಿ ಹಕ್ಕೊತ್ತಾಯ
Copy and paste this URL into your WordPress site to embed
Copy and paste this code into your site to embed