ಅನಗತ್ಯವಾಗಿ ನದಿಗೆ ಇಳಿಯುವವರಿಗೆ ‘ಲಾಠಿ’ ರುಚಿ ತೋರಿಸಿ : ಕೃಷ್ಣ ಭೈರೇಗೌಡ ಖಡಕ್ ಸೂಚನೆ

ಬಾಗಲಕೋಟೆ : ಸದ್ಯ ರಾಜ್ಯದಲ್ಲಿ ವರುಣಾರ್ಭಟ ಜೋರಾಗಿದ್ದು, ನದಿ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಅಲ್ಲದೆ ನದಿ ಪಾತ್ರದಲ್ಲಿರುವ ಜನರಿಗೂ ಕೂಡ ಈಗಾಗಲೇ ಅಲ್ಲಿಂದ ಸುರಕ್ಷಿತ ಪ್ರದೇಶಕ್ಕೆ ತೆರಳಲು ಎಚ್ಚರಿಕೆ ನೀಡಿದ್ದು, ಹಲವು ಕಡೆ ಪ್ರವಾಹದಿಂದ ಅನೇಕ ಅವಾಂತರ ಸೃಷ್ಟಿಯಾಗಿವೆ.ಈ ಮಧ್ಯ ಅನಗತ್ಯವಾಗಿ ನದಿಗೆ ಇಳಿಯುವವರಿಗೆ ಲಾಠಿ ರುಚಿ ತೋರಿಸಿ ಎಂದು ಸಚಿವ ಕೃಷ್ಣ ಭೈರೇಗೌಡ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು ಬಾಗಲಕೋಟೆ ಜಿಲ್ಲೆಯ ಭೂಗೋಳ ತಾಲೂಕಿನಲ್ಲಿ ಇಂದು ಅವರು ಮಾತನಾಡಿ, ಅನಗತ್ಯವಾಗಿ ನದಿಗೆ ಇಳಿಯುವವರಿಗೆ ಲಾಠಿ ರುಚಿ … Continue reading ಅನಗತ್ಯವಾಗಿ ನದಿಗೆ ಇಳಿಯುವವರಿಗೆ ‘ಲಾಠಿ’ ರುಚಿ ತೋರಿಸಿ : ಕೃಷ್ಣ ಭೈರೇಗೌಡ ಖಡಕ್ ಸೂಚನೆ