Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬಾಗಲಕೋಟೆಯ ಶಾಂತಿನಗರ ಅರಣ್ಯ ಪ್ರದೇಶಲ್ಲಿ ಅಗ್ನಿ ಅವಘಡ : 10 ಎಕರೆ ಅರಣ್ಯ ಪ್ರದೇಶ ಸುಟ್ಟು ಭಸ್ಮ!

19/04/2026 12:19 PM

ವಿಧಾನ ಪರಿಷತ್ ಸದಸ್ಯ ಸ್ಥಾನ ಕೊಡಿ, ಇಲ್ಲ ದಯಾಮರಣ ಕೊಡಿ : ರಾಹುಲ್ ಗಾಂಧಿಗೆ ಪತ್ರ ಬರೆದ ಕಾಂಗ್ರೆಸ್ ಕಾರ್ಯಕರ್ತ!

19/04/2026 12:14 PM

ಫ್ರಿಜ್ ಮೇಲ್ಭಾಗದಲ್ಲಿ `ಸ್ಟೆಬಿಲೈಸರ್’ ಇಡುವವರು ತಪ್ಪದೇ ಇದನ್ನೊಮ್ಮೆ ಓದಲೇಬೇಕು.!

19/04/2026 12:12 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಿಧಾನ ಪರಿಷತ್ ಸದಸ್ಯ ಸ್ಥಾನ ಕೊಡಿ, ಇಲ್ಲ ದಯಾಮರಣ ಕೊಡಿ : ರಾಹುಲ್ ಗಾಂಧಿಗೆ ಪತ್ರ ಬರೆದ ಕಾಂಗ್ರೆಸ್ ಕಾರ್ಯಕರ್ತ!
KARNATAKA

ವಿಧಾನ ಪರಿಷತ್ ಸದಸ್ಯ ಸ್ಥಾನ ಕೊಡಿ, ಇಲ್ಲ ದಯಾಮರಣ ಕೊಡಿ : ರಾಹುಲ್ ಗಾಂಧಿಗೆ ಪತ್ರ ಬರೆದ ಕಾಂಗ್ರೆಸ್ ಕಾರ್ಯಕರ್ತ!

By kannadanewsnow0519/04/2026 12:14 PM

ಮೈಸೂರು : ರಾಜ್ಯದಲ್ಲಿ ಈಗಾಗಲೇ ಕೆಲವು ಹಿರಿಯ ಕಾಂಗ್ರೆಸ್ ಶಾಸಕರು ದೆಹಲಿಗೆ ಭೇಟಿ ನೀಡಿ ಕಾಂಗ್ರೆಸ್ ಹೈಕಮಾಂಡ್ ಅವರ ಜೊತೆಗೆ ಸಚಿವ ಸ್ಥಾನ ನೀಡುವ ಕುರಿತು ಸಚಿವ ಸಂಪುಟ ಪುನಾರಚನೆ ಮಾಡುವಂತೆ ಚರ್ಚೆ ಮಾಡಿದ್ದರು. ಈ ವಿಚಾರ ಒಂದು ಕಡೆ ಆದರೆ ಇದೀಗ ಮೈಸೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತ ಒಬ್ಬರು ರಾಹುಲ್ ಗಾಂಧಿಗೆ ಪತ್ರ ಬರೆದಿದ್ದು ನನಗೆ ವಿಧಾನ ಪರಿಷತ್ ಸ್ಥಾನ ಕೊಡಿ ಇಲ್ಲ ದಯಾಮರಣ ಕೊಡಿ ಎಂದು ಪತ್ರ ಬರೆದಿದ್ದಾರೆ.

ಹೌದು ವಿಧಾನ ಪರಿಷತ್ ಸದಸ್ಯ ಸ್ಥಾನ ಕೊಡಿ ಇಲ್ಲ ದಯಾಮರಣ ಕೊಡಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಕಾರ್ಯಕರ್ತ ಮೈಸೂರು ಬಸವಣ್ಣ ಪತ್ರ ಬರೆದಿದ್ದಾರೆ. ಇದೀಗ ಇವರು ಪತ್ರ ಬರೆಯುತ್ತಿರುವುದು ಮೊದಲನೇ ಬಾರಿ ಏನಲ್ಲ ಸತತ ನಾಲ್ಕನೇ ಬಾರಿಗೆ ಬಸವಣ್ಣ ಅವರು ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದಿದ್ದಾರೆ.

ಕಾಂಗ್ರೆಸ್ ಪಕ್ಷಕ್ಕೆ ಹಲವಾರು ವರ್ಷಗಳಿಂದ ನಾನು ಸೇವೆ ಸಲ್ಲಿಸುತ್ತಿದ್ದೇನೆ ಆದರೂ ನನಗೆ ಪಕ್ಷದಲ್ಲಿ ಯಾವುದೇ ಸ್ಥಾನಮಾನ ನೀಡಿಲ್ಲ ಮೈಸೂರು ದಸರಾ ಕಮಿಟಿಗೂ ನನ್ನನ್ನು ನೇಮಕ ಮಾಡಿಲ್ಲ. ಈ ಬಾರಿ ನನಗೆ ಎಂಎಲ್ಸಿ ಸ್ಥಾನ ಕೊಡುತ್ತಾರೆ ಎಂಬ ವಿಶ್ವಾಸವಿದೆ. ಹೀಗಾಗಿ ರಾಹುಲ್ ಗಾಂಧಿಗೆ ಪೋಸ್ಟ್ ಮೂಲಕ ಪತ್ರ ಬರೆದಿದ್ದೇನೆ ಎಂದು ಮೈಸೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತ ಮೈಸೂರು ಬಸವಣ್ಣ ಹೇಳಿಕೆ ನೀಡಿದರು.

Share. Facebook Twitter LinkedIn WhatsApp Email

Related Posts

ಬಾಗಲಕೋಟೆಯ ಶಾಂತಿನಗರ ಅರಣ್ಯ ಪ್ರದೇಶಲ್ಲಿ ಅಗ್ನಿ ಅವಘಡ : 10 ಎಕರೆ ಅರಣ್ಯ ಪ್ರದೇಶ ಸುಟ್ಟು ಭಸ್ಮ!

19/04/2026 12:19 PM1 Min Read

ಫ್ರಿಜ್ ಮೇಲ್ಭಾಗದಲ್ಲಿ `ಸ್ಟೆಬಿಲೈಸರ್’ ಇಡುವವರು ತಪ್ಪದೇ ಇದನ್ನೊಮ್ಮೆ ಓದಲೇಬೇಕು.!

19/04/2026 12:12 PM2 Mins Read

BREAKING : ಧರ್ಮಸ್ಥಳದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಇಬ್ಬರು ಅರೆಸ್ಟ್!

19/04/2026 12:01 PM1 Min Read
Recent News

ಬಾಗಲಕೋಟೆಯ ಶಾಂತಿನಗರ ಅರಣ್ಯ ಪ್ರದೇಶಲ್ಲಿ ಅಗ್ನಿ ಅವಘಡ : 10 ಎಕರೆ ಅರಣ್ಯ ಪ್ರದೇಶ ಸುಟ್ಟು ಭಸ್ಮ!

19/04/2026 12:19 PM

ವಿಧಾನ ಪರಿಷತ್ ಸದಸ್ಯ ಸ್ಥಾನ ಕೊಡಿ, ಇಲ್ಲ ದಯಾಮರಣ ಕೊಡಿ : ರಾಹುಲ್ ಗಾಂಧಿಗೆ ಪತ್ರ ಬರೆದ ಕಾಂಗ್ರೆಸ್ ಕಾರ್ಯಕರ್ತ!

19/04/2026 12:14 PM

ಫ್ರಿಜ್ ಮೇಲ್ಭಾಗದಲ್ಲಿ `ಸ್ಟೆಬಿಲೈಸರ್’ ಇಡುವವರು ತಪ್ಪದೇ ಇದನ್ನೊಮ್ಮೆ ಓದಲೇಬೇಕು.!

19/04/2026 12:12 PM

BREAKING : ಧರ್ಮಸ್ಥಳದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಇಬ್ಬರು ಅರೆಸ್ಟ್!

19/04/2026 12:01 PM
State News
KARNATAKA

ಬಾಗಲಕೋಟೆಯ ಶಾಂತಿನಗರ ಅರಣ್ಯ ಪ್ರದೇಶಲ್ಲಿ ಅಗ್ನಿ ಅವಘಡ : 10 ಎಕರೆ ಅರಣ್ಯ ಪ್ರದೇಶ ಸುಟ್ಟು ಭಸ್ಮ!

By kannadanewsnow0519/04/2026 12:19 PM KARNATAKA 1 Min Read

ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯ ಜಮಖಂಡಿ ಬಳಿ ಇರುವ ಶಾಂತಿನಗರದ ಸುತ್ತಲಿನ ಅರಣ್ಯ ಪ್ರದೇಶದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು…

ವಿಧಾನ ಪರಿಷತ್ ಸದಸ್ಯ ಸ್ಥಾನ ಕೊಡಿ, ಇಲ್ಲ ದಯಾಮರಣ ಕೊಡಿ : ರಾಹುಲ್ ಗಾಂಧಿಗೆ ಪತ್ರ ಬರೆದ ಕಾಂಗ್ರೆಸ್ ಕಾರ್ಯಕರ್ತ!

19/04/2026 12:14 PM

ಫ್ರಿಜ್ ಮೇಲ್ಭಾಗದಲ್ಲಿ `ಸ್ಟೆಬಿಲೈಸರ್’ ಇಡುವವರು ತಪ್ಪದೇ ಇದನ್ನೊಮ್ಮೆ ಓದಲೇಬೇಕು.!

19/04/2026 12:12 PM

BREAKING : ಧರ್ಮಸ್ಥಳದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಇಬ್ಬರು ಅರೆಸ್ಟ್!

19/04/2026 12:01 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.