BIGG NEWS : ಜ.23ರೊಳಗೆ ಒಕ್ಕಲಿಗರಿಗೆ ಮೀಸಲಾತಿ ನೀಡಲಿದ್ದಲಿ ‘ರಾಜ್ಯಾದ್ಯಂತ ಬೃಹತ್‌ ಪ್ರತಿಭಟನೆ ‘: ಆದಿ ಚುಂಚನಗಿರಿ ಶ್ರೀಗಳು ಎಚ್ಚರಿಕೆ

ಬೆಂಗಳೂರು : ಒಕ್ಕಲಿಗ ಸಮುದಾಯದ ಮೀಸಲಾತಿಯನ್ನ 2023 ನೇ ಜನವರಿ 23 ರೊಳಗೆ ಹೆಚ್ಚಿಸುವಂತೆ ಆದಿ ಚುಂಚನಗಿರಿ ಶ್ರೀಗಳು ಸರ್ಕಾರಕ್ಕೆ ಗಡುವು ನೀಡಿದ್ದಾರೆ. BIGG NEWS : ಇಟಲಿಯ ಇಶಿಯಾ ದ್ವೀಪದಲ್ಲಿ ಭೂಕುಸಿತ : 3 ವಾರದಲ್ಲಿ ಶಿಶು ಸೇರಿ 7 ಸಾವು, ಐವರು ನಾಪತ್ತೆ | Ischia Island ರಾಜ್ಯ ಒಕ್ಕಲಿಗ ಸಂಘ, ರಾಜ್ಯ ಒಕ್ಕಲಿಗರ ಮೀಸಲಾತಿ ಹೋರಾಟ ಸಮಿತಿ ಸಹಯೋಗದಲ್ಲಿ ಬೆಂಗಳೂರನಲ್ಲಿ ಭಾನುವಾರ ನಡೆದ ಸಭೆಯಲ್ಲಿ ಒಕ್ಕಲಿಗ ಸಮುದಾಯದ ಜನಸಂಖ್ಯೆಗೆ ಅನುಗುಣವಾಗಿ ಶೇ.4ರಷ್ಟಿರುವ ಮೀಸಲಾತಿ … Continue reading BIGG NEWS : ಜ.23ರೊಳಗೆ ಒಕ್ಕಲಿಗರಿಗೆ ಮೀಸಲಾತಿ ನೀಡಲಿದ್ದಲಿ ‘ರಾಜ್ಯಾದ್ಯಂತ ಬೃಹತ್‌ ಪ್ರತಿಭಟನೆ ‘: ಆದಿ ಚುಂಚನಗಿರಿ ಶ್ರೀಗಳು ಎಚ್ಚರಿಕೆ