‘ಬೆಂಗಳೂರಿನ ಸೌಂದರ್ಯ’ಕ್ಕೆ ಹೆಚ್ಚು ಆದ್ಯತೆ ನೀಡಿ: ಸಿಟಿ ರೌಂಡ್ಸ್ ವೇಳೆ ‘ಸಿಎಂ ಸಿದ್ಧರಾಮಯ್ಯ’ ಸೂಚನೆ

ಬೆಂಗಳೂರು: ಒಣ ಮರ  ಏಕೆ ಬಿಟ್ಕೊಂಡಿದ್ದೀರಿ.? ಅನಾಹುತ ಆಗ್ಲಿ ಅಂತನಾ? ಎಂಬುದಾಗಿ ಬೆಂಗಳೂರು ಸಿಟಿ ರೌಂಡ್ಸ್ ವೇಳೆಯಲ್ಲಿ ಅಧಿಕಾರಿಗಳನ್ನು ಸಿಎಂ ಸಿದ್ಧರಾಮಯ್ಯ ತರಾಟೆಗೆ ತೆಗೆದುಕೊಂಡಿದ್ದಾರೆ. ಅಲ್ಲದೇ ಬೆಂಗಳೂರಿನ ಸೌಂದರ್ಯಕ್ಕೆ ಹೆಚ್ಚು ಆದ್ಯತೆ ನೀಡುವಂತೆ ಸೂಚಿಸಿದರು. ಇಂದು ಸಿಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಬೆಂಗಳೂರು ಸಿಟಿ ರೌಂಡ್ಸ್ ನಡೆಸುತ್ತಿದ್ದಾರೆ. ಬೆಂಗಳೂರಿನ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಗಳೂರಿನ ಪದ್ಮನಾಭನಗರಕ್ಕೆ ಭೇಟಿ ನೀಡಿದಂತ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ರಸ್ತೆಯುದ್ಧಕ್ಕೂ ಬಿಬಿಎಂಪಿ … Continue reading ‘ಬೆಂಗಳೂರಿನ ಸೌಂದರ್ಯ’ಕ್ಕೆ ಹೆಚ್ಚು ಆದ್ಯತೆ ನೀಡಿ: ಸಿಟಿ ರೌಂಡ್ಸ್ ವೇಳೆ ‘ಸಿಎಂ ಸಿದ್ಧರಾಮಯ್ಯ’ ಸೂಚನೆ