BREAKING NEWS: ನಮಗೆ ನೀರು ಕೊಡಿ ಇಲ್ಲವಾದ್ರೆ ಕರ್ನಾಟಕಕ್ಕೆ ಹೋಗ್ತೇವೆ; ಉಮದಿ ಗ್ರಾಮದ ಜನರ ಆಕ್ರೋಶ

ಬೆಳಗಾವಿ: ನಮಗೆ ನೀರು ಕೊಡಿ ಇಲ್ಲವಾದ್ರೆ ಕರ್ನಾಟಕಕ್ಕೆ ಹೋಗ್ತೇವೆ ಎಂದು ಮಹಾರಾಷ್ಟ್ರದ ಸಾಂಗಲಿ ಜಿಲ್ಲೆಯ ಜತ್ತ ತಾಲೂಕಿನ ಉಮದಿ ಗ್ರಾಮದ ಜನ ಆಕ್ರೋಶ ಹೊರಹಾಕಿದ್ದಾರೆ. ಜತ್ತ ತಾಲೂಕು ನೀರಾವರಿ ಹೋರಾಟ ಸಮಿತಿ ನೇತೃತ್ವದಲ್ಲಿ ಜತ್ತ ತಾಲೂಕಿನ 42 ಹಳ್ಳಿಗಳ ಜನರು ಉಮದಿ ಗ್ರಾಮದಲ್ಲಿ ಸಭೆ ಸೇರಿದ್ದು ಮಹಾರಾಷ್ಟ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. BIGG NEWS: ಪೊಲೀಸ್‌ ಅಧಿಕಾರಿ ಸೋಗಿನಲ್ಲಿ ಜನರ ಸುಲಿಗೆ: ಬಳ್ಳಾರಿಯಲ್ಲಿ ಇಬ್ಬರು ಆರೋಪಿಗಳ ಬಂಧನ     ಮಹಾರಾಷ್ಟ್ರದ ಜತ್ತ, ಅಕ್ಕಲಕೋಟ, ಸೊಲ್ಲಾಪುರ ಕರ್ನಾಟಕಕ್ಕೆ … Continue reading BREAKING NEWS: ನಮಗೆ ನೀರು ಕೊಡಿ ಇಲ್ಲವಾದ್ರೆ ಕರ್ನಾಟಕಕ್ಕೆ ಹೋಗ್ತೇವೆ; ಉಮದಿ ಗ್ರಾಮದ ಜನರ ಆಕ್ರೋಶ