Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಮತ್ತೊಂದು ಬೆಚ್ಚಿ ಬೀಳಿಸೋ ಕೃತ್ಯ : ಮಟನ್ ಕರಿಯಲ್ಲಿ 15 ವಯಾಗ್ರಾ ಮಾತ್ರೆ ಬೆರೆಸಿ ಪತಿ ಹತ್ಯೆಗೈದ ಪಾಪಿ ಪತ್ನಿ !

20/02/2026 7:33 AM

ಭಾರತಕ್ಕೆ ಫ್ರೆಂಚ್ ಅಧ್ಯಕ್ಷರ ಸಲಾಂ! ‘ಧನ್ಯವಾದಗಳು ಇಂಡಿಯಾ’ ಎಂದು ಪ್ರವಾಸ ಮುಗಿಸಿದ ಮ್ಯಾಕ್ರನ್

20/02/2026 7:31 AM

ಮೃತಪಟ್ಟ ರೈತರ ಹೆಸರಿರುವ ಪಹಣಿಗಳನ್ನು ವಾರಸುದಾರರ ಹೆಸರಿಗೆ ಬದಲಾಯಿಸಲು ಪೌತಿ ಆಂದೋಲನ

20/02/2026 7:25 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ದೇವರು ಹಾಗೂ ಧರ್ಮಗಳು ‘ಮನುಷ್ಯ-ಮನುಷ್ಯನನ್ನ’ ಪ್ರೀತಿಸಿ ಎಂದು ಹೇಳುತ್ತವೆ : ಸಿಎಂ ಸಿದ್ದರಾಮಯ್ಯ
KARNATAKA

ದೇವರು ಹಾಗೂ ಧರ್ಮಗಳು ‘ಮನುಷ್ಯ-ಮನುಷ್ಯನನ್ನ’ ಪ್ರೀತಿಸಿ ಎಂದು ಹೇಳುತ್ತವೆ : ಸಿಎಂ ಸಿದ್ದರಾಮಯ್ಯ

By kannadanewsnow0513/10/2024 8:40 PM

ಬೆಳಗಾವಿ : ರೇಣುಕಾ ಎಲ್ಲಮ್ಮ ದೇವಸ್ಥಾನಕ್ಕೆ ಕೆಳವರ್ಗದ ಜನರೇ ಜಾಸ್ತಿ ಬರುತ್ತಾರೆ. ದೇಶ ವಿದೇಶಗಳಿಂದಲೂ ಸಹ ಭಕ್ತಾದಿಗಳು ದೇವಸ್ಥಾನಕ್ಕೆ ಬರುತ್ತಾರೆ. ಯಲ್ಲಮ್ಮ ತಾಯಿ ಬಹಳ ಶಕ್ತಿ ದೇವತೆ ಅಂತ ಭಕ್ತರು ನಂಬಿದ್ದಾರೆ.ಆದರೆ ದೇವರು ಕೂಡ ಕೆಟ್ಟದ್ದು ಮಾಡಲಿ ಎಂದು ಬಯಸುವುದಿಲ್ಲ. ದೇವರು ಹಾಗೂ ಧರ್ಮ ಮನುಷ್ಯ ಮನುಷ್ಯನನ್ನ ಪ್ರೀತಿಸಿ ಎನ್ನುತ್ತವೆ ಎಂದು ರೇಣುಕಾ ಎಲ್ಲಮ್ಮ ದೇವಸ್ಥಾನದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು.

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ರೇಣುಕಾ ಎಲ್ಲಮ್ಮ ದೇವಸ್ಥಾನದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯನವರು, ರಾಜ್ಯದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಮಾಡಿದ್ದೇವೆ. ಇದುವರೆಗೂ ರಾಜ್ಯದಲ್ಲಿ ಪ್ರಯಾಣದ ಟಿಕೆಟ್ ವೆಚ್ಚ 300 ಕೋಟಿ ಆಗಿದೆ. ಅಷ್ಟು ಮಹಿಳೆಯರು ಸರ್ಕಾರಿ ಬಸ್ಸುಗಳಲ್ಲಿ ಉಚಿತವಾಗಿ ಓಡಾಡುತ್ತಿದ್ದಾರೆ.ಈ ರೀತಿ ಯಾವ ಸರ್ಕಾರಗಳು ಕೂಡ ಮಾಡಿರಲಿಲ್ಲ.ಬಿಜೆಪಿಯವರು ಧರ್ಮ ಆಚಾರ ವಿಚಾರ ಸಂಸ್ಕೃತಿ ಹಾಗೂ ಸಂಸ್ಕಾರದ ಬಗ್ಗೆ ಮಾತಾಡುತ್ತಾರೆ. ಇಂತಹ ಕೆಲಸ ಅವರು ಮಾಡಿದ್ದಾರಾ? ಎಂದು ಪ್ರಶ್ನಿಸಿದರು.

ಸೌದತ್ತಿ ಕ್ಷೇತ್ರಕ್ಕೆ ಒಂದೂವರೆ ಕೋಟಿ ಭಕ್ತರು ಬಂದು ಹೋಗುತ್ತಾರೆ.ಪ್ರವಾಸೋದ್ಯಮ ಮಂಡಳಿ ಹಾಗೂ ಶ್ರೀರೇಣುಕಾ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಬಗ್ಗೆ ಸಭೆ ನಡೆಸಲಾಗಿದೆ. ಈ ಕ್ಷೇತ್ರಕ್ಕೆ ಸುಮಾರು ಎರಡು ಕೋಟಿ ಭಕ್ತಾದಿಗಳು ಭೇಟಿ ನೀಡುತ್ತಿದ್ದು, ಪ್ರವಾಸಿಗರ ಅನುಕೂಲಕ್ಕಾಗಿ ಕುಡಿಯುವನೀರು, ಶೌಚಾಲಯ, ಪಾರ್ಕಿಂಗ್, ತಂಗುದಾಣದ ವ್ಯವಸ್ಥೆಯನ್ನು ಪೂರೈಸಬೇಕಾಗಿದೆ.

ಬಡವರು ಹಾಗೂ ರೈತಾಪಿ ವರ್ಗದವರು ಹೆಚ್ಚು ಭೇಟಿ ನೀಡುವ ಈ ಕ್ಷೇತ್ರದಲ್ಲಿ ಗುಣಮಟ್ಟದ ಮೂಲಸೌಕರ್ಯಗಳನ್ನು ಒದಗಿಸಲು ತೀರ್ಮಾನಿಸಲಾಗಿದೆ. ಕ್ಷೇತ್ರದಲ್ಲಿ 1087ಎಕರೆ ಪ್ರದೇಶ ಲಭ್ಯವಿದ್ದು, ಮೂಲಸೌಕರ್ಯ ವ್ಯವಸ್ಥೆ ಕಲ್ಪಿಸುವ ಉದ್ದೇಶಕ್ಕೆ ಈ ಪ್ರದೇಶವನ್ನು ಬಳಸಿಕೊಳ್ಳಲಾಗುವುದು. ಮನುಷ್ಯರಿಗೆ ದಾಸೋಹ ವ್ಯವಸ್ಥೆಯಿರುವಂತೆ ರಾಸುಗಳಿಗೂ ಮೇವು ಒದಗಿಸುವ ವ್ಯವಸ್ಥೆಯನ್ನು ಕಲ್ಪಿಸಲು ತೀರ್ಮಾನಿಸಲಾಗಿದೆ ಎಂದರು.

Share. Facebook Twitter LinkedIn WhatsApp Email

Related Posts

ಮೃತಪಟ್ಟ ರೈತರ ಹೆಸರಿರುವ ಪಹಣಿಗಳನ್ನು ವಾರಸುದಾರರ ಹೆಸರಿಗೆ ಬದಲಾಯಿಸಲು ಪೌತಿ ಆಂದೋಲನ

20/02/2026 7:25 AM2 Mins Read

ALERT : `ಆಧಾರ್ ಕಾರ್ಡ್’ ಇದ್ದವರು ತಕ್ಷಣ ಈ ಕೆಲಸ ಮಾಡದಿದ್ದರೆ ನಿಮ್ಮ ಬ್ಯಾಂಕ್ ಖಾತೆ ಖಾಲಿಯಾಗುವುದು ಖಚಿತ !

20/02/2026 7:21 AM2 Mins Read

ಫೆ.22 ರಂದು ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ : ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ !

20/02/2026 7:15 AM2 Mins Read
Recent News

SHOCKING : ಮತ್ತೊಂದು ಬೆಚ್ಚಿ ಬೀಳಿಸೋ ಕೃತ್ಯ : ಮಟನ್ ಕರಿಯಲ್ಲಿ 15 ವಯಾಗ್ರಾ ಮಾತ್ರೆ ಬೆರೆಸಿ ಪತಿ ಹತ್ಯೆಗೈದ ಪಾಪಿ ಪತ್ನಿ !

20/02/2026 7:33 AM

ಭಾರತಕ್ಕೆ ಫ್ರೆಂಚ್ ಅಧ್ಯಕ್ಷರ ಸಲಾಂ! ‘ಧನ್ಯವಾದಗಳು ಇಂಡಿಯಾ’ ಎಂದು ಪ್ರವಾಸ ಮುಗಿಸಿದ ಮ್ಯಾಕ್ರನ್

20/02/2026 7:31 AM

ಮೃತಪಟ್ಟ ರೈತರ ಹೆಸರಿರುವ ಪಹಣಿಗಳನ್ನು ವಾರಸುದಾರರ ಹೆಸರಿಗೆ ಬದಲಾಯಿಸಲು ಪೌತಿ ಆಂದೋಲನ

20/02/2026 7:25 AM

ಎಪ್ಸ್ಟೀನ್ ಕೇಸ್ ಬೆನ್ನಲ್ಲೇ ಮಾಜಿ ರಾಜಕುಮಾರನ ಅರೆಸ್ಟ್: ‘ಇದು ನಿಜಕ್ಕೂ ನಾಚಿಕೆಗೇಡಿನ ಸಂಗತಿ’ ಎಂದ ಅಮೇರಿಕಾ ಅಧ್ಯಕ್ಷ ಟ್ರಂಪ್

20/02/2026 7:24 AM
State News
KARNATAKA

ಮೃತಪಟ್ಟ ರೈತರ ಹೆಸರಿರುವ ಪಹಣಿಗಳನ್ನು ವಾರಸುದಾರರ ಹೆಸರಿಗೆ ಬದಲಾಯಿಸಲು ಪೌತಿ ಆಂದೋಲನ

By kannadanewsnow5720/02/2026 7:25 AM KARNATAKA 2 Mins Read

ಮೃತಪಟ್ಟ ರೈತರ ಹೆಸರಿರುವ ಪಹಣಿಗಳನ್ನು ವಾರಸುದಾರರ ಹೆಸರಿಗೆ ಸುಮಾರು 24000 ಪೌತಿ ಖಾತೆಗಳನ್ನು ಬದಲಾಯಿಸಲಾಗಿದ್ದು, ಪೌತಿ ಆಂದೋಲನವನ್ನು ಸಹ ಹಮ್ಮಿಕೊಳ್ಳಲಾಗಿದೆ…

ALERT : `ಆಧಾರ್ ಕಾರ್ಡ್’ ಇದ್ದವರು ತಕ್ಷಣ ಈ ಕೆಲಸ ಮಾಡದಿದ್ದರೆ ನಿಮ್ಮ ಬ್ಯಾಂಕ್ ಖಾತೆ ಖಾಲಿಯಾಗುವುದು ಖಚಿತ !

20/02/2026 7:21 AM

ಫೆ.22 ರಂದು ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ : ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ !

20/02/2026 7:15 AM

ಪ್ರಯಾಣ ಮಾಡುವಾಗ `ವಾಂತಿ’ ಬರುತ್ತದೆಯೇ? ಈ ಸಲಹೆ ಫಾಲೋ ಮಾಡಿ

20/02/2026 7:15 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.