Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ತಮಿಳುನಾಡಲ್ಲಿ ಡಿಎಂಕೆ ಬಿಟ್ಟು ವಿಜಯ್ ಅವರ ಟಿವಿಕೆ (TVK) ಜೊತೆ ಕಾಂಗ್ರೆಸ್‌ ಕೈಜೋಡಿಸಿದ್ದೇಕೆ? ಇಲ್ಲಿದೆ ಓದಿ

06/05/2026 4:54 PM

ಒಳಮೀಸಲಾತಿ ಜಾರಿ ಐತಿಹಾಸಿಕ ತೀರ್ಮಾನ: ಸರ್ಕಾರ ಸಾಮಾಜಿಕ ನ್ಯಾಯಕ್ಕೆ ಬದ್ಧ – ಸಿಎಂ ಸಿದ್ಧರಾಮಯ್ಯ

06/05/2026 4:51 PM

ಶಾಸಕರಿಗೆ ಟಿಕೆಟ್ ವಿತರಣೆಗೂ IPL ಫೈನಲ್ ಪಂದ್ಯ ಸ್ಥಳಾಂತರಕ್ಕೂ ಸಂಬಂಧವಿಲ್ಲ: ಡಿಸಿಎಂ ಡಿಕೆಶಿ ಸ್ಪಷ್ಟನೆ

06/05/2026 4:48 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Good News : `ಚಾರ್‌ಧಾಮ್’ ಯಾತ್ರೆ ಕೈಗೊಂಡ ಯಾತ್ರಾರ್ಥಿಗಳಿಗೆ 20,000 ರೂ. ಸಹಾಯಧಾನ : ರಾಜ್ಯ ಸರ್ಕಾರದಿಂದ ಅರ್ಜಿ ಆಹ್ವಾನ
KARNATAKA

Good News : `ಚಾರ್‌ಧಾಮ್’ ಯಾತ್ರೆ ಕೈಗೊಂಡ ಯಾತ್ರಾರ್ಥಿಗಳಿಗೆ 20,000 ರೂ. ಸಹಾಯಧಾನ : ರಾಜ್ಯ ಸರ್ಕಾರದಿಂದ ಅರ್ಜಿ ಆಹ್ವಾನ

By kannadanewsnow5715/10/2024 1:31 PM
vidhana soudha
vidhana soudha

ಬೆಂಗಳೂರು : 2024-25ನೇ ಸಾಲಿನಲ್ಲಿ ಕರ್ನಾಟಕ ರಾಜ್ಯದಿಂದ ಪ್ರಥಮ ಬಾರಿಗೆ ಚಾರ್‌ಧಾಮ್ ಯಾತ್ರೆಯನ್ನು ಕೈಗೊಂಡ ಯಾತ್ರಾರ್ಥಿಗಳಿಗೆ ತಲಾ ರೂ.20,000/-ಗಳಂತೆ ಸರ್ಕಾರದ ಸಹಾಯಧನವನ್ನು ನೀಡುವ ಕುರಿತು ಅರ್ಜಿಗಳನ್ನು ದಿನಾಂಕ: 03.10.2024ರಿಂದ ಆಹ್ವಾನಿಸಲಾಗಿದೆ.

ಆರ್ಹತಗಳು:

1. ಯಾತಾರ್ಥಿಗಳು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.

2. 45 ವರ್ಷ ಮೇಲ್ಪಟ್ಟ ಯಾತ್ರಾರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು.

3. ಯಾತ್ರಾರ್ಥಿಯು ಕಡ್ಡಾಯವಾಗಿ, ಬದರೀನಾಥ್, ಕೇದಾರ್‌ನಾಥ್, ಯಮುನೋತ್ರಿ ಮತ್ತು ಗಂಗೋತ್ರಿ ಕ್ಷೇತ್ರಗಳಿಗೆ ಭೇಟಿ ನೀಡಿರಬೇಕು.

4. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15.01.2025 ಸಂಜೆ 4:00 ಗಂಟೆ.

5. ಅನುದಾನ ಲಭ್ಯತೆಗೆ ಅನುಗುಣವಾಗಿ ಸರ್ಕಾರದ ಮಾರ್ಗಸೂಚಿಯನ್ವಯ ಅನುದಾನವನ್ನು ವಿಕರಿಸಲಾಗುವುದು.

6. ‘ತಾತ್ರಾರ್ಥಿ೦ತರು ಆನ್‌ಲೈನ್ ಮೂಲಕ ಅರ್ಜಿಯನ್ನು https://sevasindhuservices.karnataka.gov.in .

ಅರ್ಜಿ ಸಲ್ಲಿಸಲು ಕಡ್ಡಾಯವಾಗಿ ಆನ್ ಲೋಡ್ ಮಾಡಬೇಕಾದ ದಾಖಲೆಗಳು

1. ಒಂದು ಭಾವಚಿತ್ರ (ಪಾಸ್‌ಪೋರ್ಟ್ ಅಳತೆ)

2. ಆಧಾರ್ ಕಾರ್ಡ್‌ ಎರಡೂ ಕಡೆ (both sides) ತಪ್ಪದೇ ಅಪ್‌ ಲೋಡ್ ಮಾಡತಕ್ಕದ್ದು.

3. ಚುನಾವಣಾ ಗುರುತಿನ ಚೀಟಿ/ರೇಷನ್ ಕಾರ್ಡ್

4. ಯಾತ್ರಾರ್ಥಿಯು ರೂ.50/-ಗಳ ದಾಸಾ ಕಾಗದ (E-Stamp Paper) ದಲ್ಲಿ ಈ ಹಿಂದೆ ಸಹಾಯಧನವನ್ನು ಪಡೆದಿಲ್ಲವೆಂದು ಸ್ವದೃಢೀಕರಿಸಿ ನೋಟರಿ ಮೊಹರು ಮತ್ತು ಸಹಿಯೊಂದಿಗೆ ದೃಢೀಕರಣವನ್ನು ಅಪ್ ಲೋಡ್ ಮಾಡತಕ್ಕದ್ದು.

5. | ಯಾತ್ರೆ ಕೈಗೊಳ್ಳುವ ಮುನ್ನ ಯಾತ್ರೆಗೆ ನೋಂದಾಯಿಸಿಕೊಂಡ ಪ್ರತಿ

6. ಯಾತ್ರೆ ಮುಗಿದ ನಂತರ ಉತ್ತರಖಂಡ್ ಪ್ರವಾಸೋದ್ಯಮ ಇಲಾಖೆಯ ವತಿಯಿಂದ ನೀಡಲಾದ ಪ್ರಮಾಣ ಪತ್ರ (ಕಡ್ಡಾಯವಾಗಿ 4 ಧಾಮಗಳು ನಮೂದಾಗಿರತಕ್ಕದ್ದು).

7. ಯಾತ್ರಾರ್ಥಿಯು ಅರ್ಜಿ ಸಲ್ಲಿಸುವ ಮುನ್ನ ಅವರ ಬ್ಯಾಂಕ್ ಖಾತೆಯು ಚಾಲ್ತಿಯಲ್ಲಿರಬೇಕು. ಸದರಿ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಅನ್ನು ತಪ್ಪದೇ Seed ಹಾಗೂ NPCI Active ಮಾಡಿಸಿರತಕ್ಕದ್ದು. (ಸರ್ಕಾರದ ಮಾರ್ಗಸೂಚಿಯನ್ವಯ ಆಯಾಯಾ ವರ್ಷದ ಅನುದಾನವನ್ನು ಆಯಾಯಾ ವರ್ಷ ಪಾವತಿಸಲು ಅವಕಾಶವಿರುವುದರಿಂದ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಅನ್ನು ತಪ್ಪದೇ Seed ಹಾಗೂ NPCI Active ಅನ್ನು ನಿಗದಿತ ದಿನಾಂಕದೊಳಗೆ ಮಾಡಿಸದಿದ್ದಲ್ಲಿ ತಾವೇ ನೇರ ಜವಾಬ್ದಾರರು) ಅವಧಿ ಮುಗಿದ ನಂತರ ಸಹಾಯಧನ ಕೋರಿ ಬರುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

ಸೂಚನೆ:- ಹೆಚ್ಚಿನ ವಿವರಗಳನ್ನು ಇಲಾಖೆಯ ಅಧಿಕೃತ ವೆಬ್ ಸೈಟ್ https://tims.kar.nic.in ನಲ್ಲಿ ಪಡೆದುಕೊಳ್ಳಬಹುದಾಗಿದೆ.

Good News : `ಚಾರ್‌ಧಾಮ್' ಯಾತ್ರೆ ಕೈಗೊಂಡ ಯಾತ್ರಾರ್ಥಿಗಳಿಗೆ 20000 ರೂ. ಸಹಾಯಧಾನ : ರಾಜ್ಯ ಸರ್ಕಾರದಿಂದ ಅರ್ಜಿ ಆಹ್ವಾನ Good News: 20000 rupees for the pilgrims who undertook the 'Chardham' pilgrimage. Sahayadhana : Applications invited by the State Govt
Share. Facebook Twitter LinkedIn WhatsApp Email

Related Posts

ಒಳಮೀಸಲಾತಿ ಜಾರಿ ಐತಿಹಾಸಿಕ ತೀರ್ಮಾನ: ಸರ್ಕಾರ ಸಾಮಾಜಿಕ ನ್ಯಾಯಕ್ಕೆ ಬದ್ಧ – ಸಿಎಂ ಸಿದ್ಧರಾಮಯ್ಯ

06/05/2026 4:51 PM2 Mins Read

ಶಾಸಕರಿಗೆ ಟಿಕೆಟ್ ವಿತರಣೆಗೂ IPL ಫೈನಲ್ ಪಂದ್ಯ ಸ್ಥಳಾಂತರಕ್ಕೂ ಸಂಬಂಧವಿಲ್ಲ: ಡಿಸಿಎಂ ಡಿಕೆಶಿ ಸ್ಪಷ್ಟನೆ

06/05/2026 4:48 PM2 Mins Read

ಸಚಿವ ಕೆ.ಜೆ. ಜಾರ್ಜ್ ಅವರ ನಿರ್ದೇಶನ: ಜುಲೈ.1𝟱ರೊಳಗಾಗಿ ಮಂಗಳೂರಿನ ಕಡಂದಲೆ ಉಪಕೇಂದ್ರ ಕಾಮಗಾರಿ ಪೂರ್ಣ

06/05/2026 4:46 PM2 Mins Read
Recent News

ತಮಿಳುನಾಡಲ್ಲಿ ಡಿಎಂಕೆ ಬಿಟ್ಟು ವಿಜಯ್ ಅವರ ಟಿವಿಕೆ (TVK) ಜೊತೆ ಕಾಂಗ್ರೆಸ್‌ ಕೈಜೋಡಿಸಿದ್ದೇಕೆ? ಇಲ್ಲಿದೆ ಓದಿ

06/05/2026 4:54 PM

ಒಳಮೀಸಲಾತಿ ಜಾರಿ ಐತಿಹಾಸಿಕ ತೀರ್ಮಾನ: ಸರ್ಕಾರ ಸಾಮಾಜಿಕ ನ್ಯಾಯಕ್ಕೆ ಬದ್ಧ – ಸಿಎಂ ಸಿದ್ಧರಾಮಯ್ಯ

06/05/2026 4:51 PM

ಶಾಸಕರಿಗೆ ಟಿಕೆಟ್ ವಿತರಣೆಗೂ IPL ಫೈನಲ್ ಪಂದ್ಯ ಸ್ಥಳಾಂತರಕ್ಕೂ ಸಂಬಂಧವಿಲ್ಲ: ಡಿಸಿಎಂ ಡಿಕೆಶಿ ಸ್ಪಷ್ಟನೆ

06/05/2026 4:48 PM

ಸಚಿವ ಕೆ.ಜೆ. ಜಾರ್ಜ್ ಅವರ ನಿರ್ದೇಶನ: ಜುಲೈ.1𝟱ರೊಳಗಾಗಿ ಮಂಗಳೂರಿನ ಕಡಂದಲೆ ಉಪಕೇಂದ್ರ ಕಾಮಗಾರಿ ಪೂರ್ಣ

06/05/2026 4:46 PM
State News
KARNATAKA

ಒಳಮೀಸಲಾತಿ ಜಾರಿ ಐತಿಹಾಸಿಕ ತೀರ್ಮಾನ: ಸರ್ಕಾರ ಸಾಮಾಜಿಕ ನ್ಯಾಯಕ್ಕೆ ಬದ್ಧ – ಸಿಎಂ ಸಿದ್ಧರಾಮಯ್ಯ

By kannadanewsnow0906/05/2026 4:51 PM KARNATAKA 2 Mins Read

ಮೈಸೂರು: ಆರ್ಥಿಕ ಹಾಗೂ ಸಾಮಾಜಿಕ ಶಕ್ತಿಗಾಗಿ ಶಿಕ್ಷಣ ಅಗತ್ಯವಾಗಿದ್ದು, ಭೋವಿ ಜನಾಂಗದವರು ಶಿಕ್ಷಣಕ್ಕೆ ಒತ್ತು ನೀಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.…

ಶಾಸಕರಿಗೆ ಟಿಕೆಟ್ ವಿತರಣೆಗೂ IPL ಫೈನಲ್ ಪಂದ್ಯ ಸ್ಥಳಾಂತರಕ್ಕೂ ಸಂಬಂಧವಿಲ್ಲ: ಡಿಸಿಎಂ ಡಿಕೆಶಿ ಸ್ಪಷ್ಟನೆ

06/05/2026 4:48 PM

ಸಚಿವ ಕೆ.ಜೆ. ಜಾರ್ಜ್ ಅವರ ನಿರ್ದೇಶನ: ಜುಲೈ.1𝟱ರೊಳಗಾಗಿ ಮಂಗಳೂರಿನ ಕಡಂದಲೆ ಉಪಕೇಂದ್ರ ಕಾಮಗಾರಿ ಪೂರ್ಣ

06/05/2026 4:46 PM

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ಮೂವರು IPS ಅಧಿಕಾರಿಗಳನ್ನು ವರ್ಗಾವಣೆ

06/05/2026 4:36 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.