Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರಾಜ್ಯದ ಸರ್ಕಾರದಿಂದ `ಅನರ್ಹ BPL ಕಾರ್ಡ್’ದಾರರಿಗೆ ಬಿಗ್ ಶಾಕ್ : ರಾಜ್ಯಾದ್ಯಂತ 7.76 ಲಕ್ಷ ರೇಷನ್ ಕಾರ್ಡ್ ರದ್ದು.!

26/11/2025 5:58 AM

ALERT : ವಾಹನ ಸವಾರರೇ ಗಮನಿಸಿ : ‘ಪೆಟ್ರೋಲ್ ಬಂಕ್’ನಲ್ಲಿ ‘0’ ಮಾತ್ರ ನೋಡಬೇಡಿ, ಇದನ್ನು ಒಮ್ಮೆ ಚೆಕ್ ಮಾಡಿ.!

26/11/2025 5:46 AM

GOOD NEWS : ರಾಜ್ಯದ `ಗ್ರಾಮೀಣ ಆಸ್ತಿ’ ಮಾಲೀಕರಿಗೆ ಗುಡ್ ನ್ಯೂಸ್ : ಇನ್ಮುಂದೆ ಮೊಬೈಲ್ ನಲ್ಲೇ `ಇ-ಸ್ವತ್ತು’ಗೆ ಅರ್ಜಿ ಸಲ್ಲಿಸಬಹುದು.!

26/11/2025 5:36 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Good News : `ಚಾರ್‌ಧಾಮ್’ ಯಾತ್ರೆ ಕೈಗೊಂಡ ಯಾತ್ರಾರ್ಥಿಗಳಿಗೆ 20,000 ರೂ. ಸಹಾಯಧಾನ : ರಾಜ್ಯ ಸರ್ಕಾರದಿಂದ ಅರ್ಜಿ ಆಹ್ವಾನ
KARNATAKA

Good News : `ಚಾರ್‌ಧಾಮ್’ ಯಾತ್ರೆ ಕೈಗೊಂಡ ಯಾತ್ರಾರ್ಥಿಗಳಿಗೆ 20,000 ರೂ. ಸಹಾಯಧಾನ : ರಾಜ್ಯ ಸರ್ಕಾರದಿಂದ ಅರ್ಜಿ ಆಹ್ವಾನ

By kannadanewsnow5715/10/2024 1:31 PM
vidhana soudha
vidhana soudha

ಬೆಂಗಳೂರು : 2024-25ನೇ ಸಾಲಿನಲ್ಲಿ ಕರ್ನಾಟಕ ರಾಜ್ಯದಿಂದ ಪ್ರಥಮ ಬಾರಿಗೆ ಚಾರ್‌ಧಾಮ್ ಯಾತ್ರೆಯನ್ನು ಕೈಗೊಂಡ ಯಾತ್ರಾರ್ಥಿಗಳಿಗೆ ತಲಾ ರೂ.20,000/-ಗಳಂತೆ ಸರ್ಕಾರದ ಸಹಾಯಧನವನ್ನು ನೀಡುವ ಕುರಿತು ಅರ್ಜಿಗಳನ್ನು ದಿನಾಂಕ: 03.10.2024ರಿಂದ ಆಹ್ವಾನಿಸಲಾಗಿದೆ.

ಆರ್ಹತಗಳು:

1. ಯಾತಾರ್ಥಿಗಳು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.

2. 45 ವರ್ಷ ಮೇಲ್ಪಟ್ಟ ಯಾತ್ರಾರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು.

3. ಯಾತ್ರಾರ್ಥಿಯು ಕಡ್ಡಾಯವಾಗಿ, ಬದರೀನಾಥ್, ಕೇದಾರ್‌ನಾಥ್, ಯಮುನೋತ್ರಿ ಮತ್ತು ಗಂಗೋತ್ರಿ ಕ್ಷೇತ್ರಗಳಿಗೆ ಭೇಟಿ ನೀಡಿರಬೇಕು.

4. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15.01.2025 ಸಂಜೆ 4:00 ಗಂಟೆ.

5. ಅನುದಾನ ಲಭ್ಯತೆಗೆ ಅನುಗುಣವಾಗಿ ಸರ್ಕಾರದ ಮಾರ್ಗಸೂಚಿಯನ್ವಯ ಅನುದಾನವನ್ನು ವಿಕರಿಸಲಾಗುವುದು.

6. ‘ತಾತ್ರಾರ್ಥಿ೦ತರು ಆನ್‌ಲೈನ್ ಮೂಲಕ ಅರ್ಜಿಯನ್ನು https://sevasindhuservices.karnataka.gov.in .

ಅರ್ಜಿ ಸಲ್ಲಿಸಲು ಕಡ್ಡಾಯವಾಗಿ ಆನ್ ಲೋಡ್ ಮಾಡಬೇಕಾದ ದಾಖಲೆಗಳು

1. ಒಂದು ಭಾವಚಿತ್ರ (ಪಾಸ್‌ಪೋರ್ಟ್ ಅಳತೆ)

2. ಆಧಾರ್ ಕಾರ್ಡ್‌ ಎರಡೂ ಕಡೆ (both sides) ತಪ್ಪದೇ ಅಪ್‌ ಲೋಡ್ ಮಾಡತಕ್ಕದ್ದು.

3. ಚುನಾವಣಾ ಗುರುತಿನ ಚೀಟಿ/ರೇಷನ್ ಕಾರ್ಡ್

4. ಯಾತ್ರಾರ್ಥಿಯು ರೂ.50/-ಗಳ ದಾಸಾ ಕಾಗದ (E-Stamp Paper) ದಲ್ಲಿ ಈ ಹಿಂದೆ ಸಹಾಯಧನವನ್ನು ಪಡೆದಿಲ್ಲವೆಂದು ಸ್ವದೃಢೀಕರಿಸಿ ನೋಟರಿ ಮೊಹರು ಮತ್ತು ಸಹಿಯೊಂದಿಗೆ ದೃಢೀಕರಣವನ್ನು ಅಪ್ ಲೋಡ್ ಮಾಡತಕ್ಕದ್ದು.

5. | ಯಾತ್ರೆ ಕೈಗೊಳ್ಳುವ ಮುನ್ನ ಯಾತ್ರೆಗೆ ನೋಂದಾಯಿಸಿಕೊಂಡ ಪ್ರತಿ

6. ಯಾತ್ರೆ ಮುಗಿದ ನಂತರ ಉತ್ತರಖಂಡ್ ಪ್ರವಾಸೋದ್ಯಮ ಇಲಾಖೆಯ ವತಿಯಿಂದ ನೀಡಲಾದ ಪ್ರಮಾಣ ಪತ್ರ (ಕಡ್ಡಾಯವಾಗಿ 4 ಧಾಮಗಳು ನಮೂದಾಗಿರತಕ್ಕದ್ದು).

7. ಯಾತ್ರಾರ್ಥಿಯು ಅರ್ಜಿ ಸಲ್ಲಿಸುವ ಮುನ್ನ ಅವರ ಬ್ಯಾಂಕ್ ಖಾತೆಯು ಚಾಲ್ತಿಯಲ್ಲಿರಬೇಕು. ಸದರಿ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಅನ್ನು ತಪ್ಪದೇ Seed ಹಾಗೂ NPCI Active ಮಾಡಿಸಿರತಕ್ಕದ್ದು. (ಸರ್ಕಾರದ ಮಾರ್ಗಸೂಚಿಯನ್ವಯ ಆಯಾಯಾ ವರ್ಷದ ಅನುದಾನವನ್ನು ಆಯಾಯಾ ವರ್ಷ ಪಾವತಿಸಲು ಅವಕಾಶವಿರುವುದರಿಂದ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಅನ್ನು ತಪ್ಪದೇ Seed ಹಾಗೂ NPCI Active ಅನ್ನು ನಿಗದಿತ ದಿನಾಂಕದೊಳಗೆ ಮಾಡಿಸದಿದ್ದಲ್ಲಿ ತಾವೇ ನೇರ ಜವಾಬ್ದಾರರು) ಅವಧಿ ಮುಗಿದ ನಂತರ ಸಹಾಯಧನ ಕೋರಿ ಬರುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

ಸೂಚನೆ:- ಹೆಚ್ಚಿನ ವಿವರಗಳನ್ನು ಇಲಾಖೆಯ ಅಧಿಕೃತ ವೆಬ್ ಸೈಟ್ https://tims.kar.nic.in ನಲ್ಲಿ ಪಡೆದುಕೊಳ್ಳಬಹುದಾಗಿದೆ.

Good News : `ಚಾರ್‌ಧಾಮ್' ಯಾತ್ರೆ ಕೈಗೊಂಡ ಯಾತ್ರಾರ್ಥಿಗಳಿಗೆ 20000 ರೂ. ಸಹಾಯಧಾನ : ರಾಜ್ಯ ಸರ್ಕಾರದಿಂದ ಅರ್ಜಿ ಆಹ್ವಾನ Good News: 20000 rupees for the pilgrims who undertook the 'Chardham' pilgrimage. Sahayadhana : Applications invited by the State Govt
Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದ ಸರ್ಕಾರದಿಂದ `ಅನರ್ಹ BPL ಕಾರ್ಡ್’ದಾರರಿಗೆ ಬಿಗ್ ಶಾಕ್ : ರಾಜ್ಯಾದ್ಯಂತ 7.76 ಲಕ್ಷ ರೇಷನ್ ಕಾರ್ಡ್ ರದ್ದು.!

26/11/2025 5:58 AM2 Mins Read

ALERT : ವಾಹನ ಸವಾರರೇ ಗಮನಿಸಿ : ‘ಪೆಟ್ರೋಲ್ ಬಂಕ್’ನಲ್ಲಿ ‘0’ ಮಾತ್ರ ನೋಡಬೇಡಿ, ಇದನ್ನು ಒಮ್ಮೆ ಚೆಕ್ ಮಾಡಿ.!

26/11/2025 5:46 AM1 Min Read

GOOD NEWS : ರಾಜ್ಯದ `ಗ್ರಾಮೀಣ ಆಸ್ತಿ’ ಮಾಲೀಕರಿಗೆ ಗುಡ್ ನ್ಯೂಸ್ : ಇನ್ಮುಂದೆ ಮೊಬೈಲ್ ನಲ್ಲೇ `ಇ-ಸ್ವತ್ತು’ಗೆ ಅರ್ಜಿ ಸಲ್ಲಿಸಬಹುದು.!

26/11/2025 5:36 AM1 Min Read
Recent News

BIG NEWS : ರಾಜ್ಯದ ಸರ್ಕಾರದಿಂದ `ಅನರ್ಹ BPL ಕಾರ್ಡ್’ದಾರರಿಗೆ ಬಿಗ್ ಶಾಕ್ : ರಾಜ್ಯಾದ್ಯಂತ 7.76 ಲಕ್ಷ ರೇಷನ್ ಕಾರ್ಡ್ ರದ್ದು.!

26/11/2025 5:58 AM

ALERT : ವಾಹನ ಸವಾರರೇ ಗಮನಿಸಿ : ‘ಪೆಟ್ರೋಲ್ ಬಂಕ್’ನಲ್ಲಿ ‘0’ ಮಾತ್ರ ನೋಡಬೇಡಿ, ಇದನ್ನು ಒಮ್ಮೆ ಚೆಕ್ ಮಾಡಿ.!

26/11/2025 5:46 AM

GOOD NEWS : ರಾಜ್ಯದ `ಗ್ರಾಮೀಣ ಆಸ್ತಿ’ ಮಾಲೀಕರಿಗೆ ಗುಡ್ ನ್ಯೂಸ್ : ಇನ್ಮುಂದೆ ಮೊಬೈಲ್ ನಲ್ಲೇ `ಇ-ಸ್ವತ್ತು’ಗೆ ಅರ್ಜಿ ಸಲ್ಲಿಸಬಹುದು.!

26/11/2025 5:36 AM

BIG NEWS : ಕರ್ನಾಟಕದಲ್ಲಿ `ಅನುಕಂಪದ ಆಧಾರದ ಮೇಲೆ ನೇಮಕಾತಿ’ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

26/11/2025 5:27 AM
State News
KARNATAKA

BIG NEWS : ರಾಜ್ಯದ ಸರ್ಕಾರದಿಂದ `ಅನರ್ಹ BPL ಕಾರ್ಡ್’ದಾರರಿಗೆ ಬಿಗ್ ಶಾಕ್ : ರಾಜ್ಯಾದ್ಯಂತ 7.76 ಲಕ್ಷ ರೇಷನ್ ಕಾರ್ಡ್ ರದ್ದು.!

By kannadanewsnow5726/11/2025 5:58 AM KARNATAKA 2 Mins Read

ಬೆಂಗಳೂರು : ಅನರ್ಹ ಬಿಪಿಎಲ್ ಕಾರ್ಡ್ ಫಲಾನುಭವಿಗಳಿಗೆ ರಾಜ್ಯ ಸರ್ಕಾರವು ಬಿಗ್ ಶಾಕ್ ನೀಡಿದ್ದು, ರಾಜ್ಯಾದ್ಯಂತ ಆದ್ಯತಾ ಪಡಿತರ ಚೀಟಿಗಳನ್ನು…

ALERT : ವಾಹನ ಸವಾರರೇ ಗಮನಿಸಿ : ‘ಪೆಟ್ರೋಲ್ ಬಂಕ್’ನಲ್ಲಿ ‘0’ ಮಾತ್ರ ನೋಡಬೇಡಿ, ಇದನ್ನು ಒಮ್ಮೆ ಚೆಕ್ ಮಾಡಿ.!

26/11/2025 5:46 AM

GOOD NEWS : ರಾಜ್ಯದ `ಗ್ರಾಮೀಣ ಆಸ್ತಿ’ ಮಾಲೀಕರಿಗೆ ಗುಡ್ ನ್ಯೂಸ್ : ಇನ್ಮುಂದೆ ಮೊಬೈಲ್ ನಲ್ಲೇ `ಇ-ಸ್ವತ್ತು’ಗೆ ಅರ್ಜಿ ಸಲ್ಲಿಸಬಹುದು.!

26/11/2025 5:36 AM

BIG NEWS : ಕರ್ನಾಟಕದಲ್ಲಿ `ಅನುಕಂಪದ ಆಧಾರದ ಮೇಲೆ ನೇಮಕಾತಿ’ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

26/11/2025 5:27 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.