Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರಲ್ಲಿ ಕಾಲ್ತುಳಿತ ದುರಂತ: RCB, KSCA, DNA ಕಂಪನಿ ವಿರುದ್ಧ 3ನೇ FIR ದಾಖಲು

06/06/2025 9:43 PM

ಮಹಿಳೆಯರೇ ಗಮನಿಸಿ ; ತಲೆ ಸ್ನಾನ ಮಾಡಿದ ತಕ್ಷಣ ಇವುಗಳನ್ನ ತಿನ್ನಬೇಡಿ.! ತಿಂದ್ರೆ ನಿಮ್ಗೆ ತೊಂದ್ರೆ

06/06/2025 9:27 PM

BREAKING: ಬೆಂಗಳೂರಲ್ಲಿ ಮೆಟ್ರೋ ಪಿಲ್ಲರ್ ಗೆ ‘BMTC ಬಸ್’ ಡಿಕ್ಕಿ: 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

06/06/2025 9:18 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Good News : 2026ರವರೆಗೆ ‘ಪಿಎಂ ಬೆಳೆ ವಿಮೆ ಯೋಜನೆ’ ವಿಸ್ತರಣೆ, 69,515 ಕೋಟಿ ಹೆಚ್ಚಳಕ್ಕೆ ‘ಕೇಂದ್ರ ಸರ್ಕಾರ’ ಗ್ರೀನ್ ಸಿಗ್ನಲ್
INDIA

Good News : 2026ರವರೆಗೆ ‘ಪಿಎಂ ಬೆಳೆ ವಿಮೆ ಯೋಜನೆ’ ವಿಸ್ತರಣೆ, 69,515 ಕೋಟಿ ಹೆಚ್ಚಳಕ್ಕೆ ‘ಕೇಂದ್ರ ಸರ್ಕಾರ’ ಗ್ರೀನ್ ಸಿಗ್ನಲ್

By KannadaNewsNow01/01/2025 3:34 PM

ನವದೆಹಲಿ : ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಸಭೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಮತ್ತು ಪುನರ್ರಚಿಸಿದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯ ಮುಂದುವರಿಕೆಗೆ ಅನುಮೋದನೆ ನೀಡಿದೆ.

ಅದ್ರಂತೆ, 2021-22 ರಿಂದ 2025-26 ರವರೆಗೆ ಒಟ್ಟಾರೆ 69,515.71 ಕೋಟಿ ರೂ.ಗಳ ವೆಚ್ಚದೊಂದಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಮತ್ತು ಪುನರ್ರಚಿಸಿದ್ದು, ಹವಾಮಾನ ಆಧಾರಿತ ಈ ಬೆಳೆ ವಿಮಾ ಯೋಜನೆಯನ್ನು 2025-26ರವರೆಗೆ ಸರ್ಕಾರ ಮುಂದುವರಿಸಲಿದೆ.

ಈ ಕುರಿತು ಮಾಹಿತಿ ನೀಡಿದ ಸಚಿವ ಅಶ್ವಿನಿ ವೈಷ್ಣವ್, ಕೇಪ್ ಆಫ್ ಗುಡ್ ಹೋಪ್ ಮೂಲಕ ಹೆಚ್ಚಿನ ಸಾರಿಗೆ ವೆಚ್ಚದಿಂದಾಗಿ ಮುಕ್ತ ಮಾರುಕಟ್ಟೆಯಲ್ಲಿ ಡಿಎಪಿ ಚೀಲದ ಬೆಲೆ 3,000 ರೂ.ಗಿಂತ ಹೆಚ್ಚು; ನಾವು 50 ಕೆಜಿ ಚೀಲಕ್ಕೆ 1350 ರೂ.ಗೆ ನೀಡುತ್ತಿದ್ದೇವೆ ಎಂದರು. ಇನ್ನು ನಮ್ಮಲ್ಲಿ ಸಾಕಷ್ಟು ಪೂರೈಕೆ ಮತ್ತು ಡಿಎಪಿ ರಸಗೊಬ್ಬರದ ವಿತರಣೆ ಇದೆ ಎಂದು ಸಚಿವರು ಹೇಳಿದರು.

ಅಲ್ಲದೆ, 824.77 ಕೋಟಿ ರೂ.ಗಳ ಕಾರ್ಪಸ್ನೊಂದಿಗೆ ಫಂಡ್ ಫಾರ್ ಇನ್ನೋವೇಶನ್ ಅಂಡ್ ಟೆಕ್ನಾಲಜಿ (ಫಿಯೆಟ್) ರಚಿಸಲು ಕ್ಯಾಬಿನೆಟ್ ಅನುಮೋದನೆ ನೀಡಿದೆ.

ಈ ನಿಧಿಯಡಿ ತಾಂತ್ರಿಕ ಉಪಕ್ರಮಗಳಾದ ಯೆಸ್-ಟೆಕ್, ವಿಂಡ್ಸ್ ಇತ್ಯಾದಿಗಳಿಗೆ ಧನಸಹಾಯ ನೀಡಲು ಮತ್ತು ಸಂಶೋಧನೆ ಮತ್ತು ಅಭಿವೃದ್ಧಿ ಅಧ್ಯಯನಗಳಿಗೆ ಬಳಸಲಾಗುವುದು.

 

 

ICC Test Ranking : ಇತಿಹಾಸ ಸೃಷ್ಟಿಸಿದ ‘ಜಸ್ಪ್ರೀತ್ ಬುಮ್ರಾ’ : ಟೆಸ್ಟ್ ಬೌಲರ್’ಗಳ ರ್ಯಾಂಕಿಂಗ್’ನಲ್ಲಿ ಅಗ್ರಸ್ಥಾನ

BREAKING : ಟೆಕ್ಕಿ ಅತುಲ್ ಬಳಿಕ ಪತ್ನಿಯ ಕಿರುಕುಳಕ್ಕೆ ಮತ್ತೊಂದು ಬಲಿ : ದೆಹಲಿಯಲ್ಲಿ ಬೇಕರಿ ಮಾಲೀಕ ನೇಣಿಗೆ ಶರಣು!

BREAKING : ಭಾರತಕ್ಕೆ ದೊಡ್ಡ ಯಶಸ್ಸು ; 26/11 ಮುಂಬೈ ದಾಳಿ ಆರೋಪಿ ‘ತಹವ್ವುರ್ ರಾಣಾ’ ಹಸ್ತಾಂತರಕ್ಕೆ ‘ಅಮೆರಿಕ’ ಗ್ರೀನ್ ಸಿಗ್ನಲ್

515 crore hike 515 ಕೋಟಿ ಹೆಚ್ಚಳಕ್ಕೆ 'ಕೇಂದ್ರ ಸರ್ಕಾರ' ಗ್ರೀನ್ ಸಿಗ್ನಲ್ 69 Good News : 2026ರವರೆಗೆ 'ಪಿಎಂ ಬೆಳೆ ವಿಮೆ ಯೋಜನೆ' ವಿಸ್ತರಣೆ Good news: PM Fasal Bima Yojana extended till 2026 govt gives green signal for Rs 69
Share. Facebook Twitter LinkedIn WhatsApp Email

Related Posts

ಮಹಿಳೆಯರೇ ಗಮನಿಸಿ ; ತಲೆ ಸ್ನಾನ ಮಾಡಿದ ತಕ್ಷಣ ಇವುಗಳನ್ನ ತಿನ್ನಬೇಡಿ.! ತಿಂದ್ರೆ ನಿಮ್ಗೆ ತೊಂದ್ರೆ

06/06/2025 9:27 PM2 Mins Read

ವಿಜ್ಞಾನಿಗಳ ಅದ್ಭುತ ಆವಿಷ್ಕಾರ ; ‘ಮ್ಯಾಜಿಕ್ ಪ್ಲಾಸ್ಟಿಕ್’ ತಯಾರಿ, ನೀರಲ್ಲಿ ಹಾಕಿದ್ರೆ ತಕ್ಷಣ ಕರಗುತ್ತೆ

06/06/2025 9:03 PM2 Mins Read

ಕೊರೊನಾ ಕೇಸ್ ಹೆಚ್ಚಳದ ನಡುವೆ ‘ಸ್ಪ್ಯಾಮ್ ಸಂದೇಶ’ಗಳ ಕಾಟ, ಆಸ್ಪತ್ರೆಗಳಿಂದ ವೈಯಕ್ತಿಕ ಡೇಟಾ ದುರುಪಯೋಗ ; ಸಮೀಕ್ಷೆ

06/06/2025 8:40 PM1 Min Read
Recent News

ಬೆಂಗಳೂರಲ್ಲಿ ಕಾಲ್ತುಳಿತ ದುರಂತ: RCB, KSCA, DNA ಕಂಪನಿ ವಿರುದ್ಧ 3ನೇ FIR ದಾಖಲು

06/06/2025 9:43 PM

ಮಹಿಳೆಯರೇ ಗಮನಿಸಿ ; ತಲೆ ಸ್ನಾನ ಮಾಡಿದ ತಕ್ಷಣ ಇವುಗಳನ್ನ ತಿನ್ನಬೇಡಿ.! ತಿಂದ್ರೆ ನಿಮ್ಗೆ ತೊಂದ್ರೆ

06/06/2025 9:27 PM

BREAKING: ಬೆಂಗಳೂರಲ್ಲಿ ಮೆಟ್ರೋ ಪಿಲ್ಲರ್ ಗೆ ‘BMTC ಬಸ್’ ಡಿಕ್ಕಿ: 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

06/06/2025 9:18 PM

ವಿಜ್ಞಾನಿಗಳ ಅದ್ಭುತ ಆವಿಷ್ಕಾರ ; ‘ಮ್ಯಾಜಿಕ್ ಪ್ಲಾಸ್ಟಿಕ್’ ತಯಾರಿ, ನೀರಲ್ಲಿ ಹಾಕಿದ್ರೆ ತಕ್ಷಣ ಕರಗುತ್ತೆ

06/06/2025 9:03 PM
State News
KARNATAKA

ಬೆಂಗಳೂರಲ್ಲಿ ಕಾಲ್ತುಳಿತ ದುರಂತ: RCB, KSCA, DNA ಕಂಪನಿ ವಿರುದ್ಧ 3ನೇ FIR ದಾಖಲು

By kannadanewsnow0906/06/2025 9:43 PM KARNATAKA 1 Min Read

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಸಿಬಿ, ಕೆ ಎಸ್ ಸಿ ಎ, ಡಿಎನ್ಎ ಕಂಪನಿಗಳ…

BREAKING: ಬೆಂಗಳೂರಲ್ಲಿ ಮೆಟ್ರೋ ಪಿಲ್ಲರ್ ಗೆ ‘BMTC ಬಸ್’ ಡಿಕ್ಕಿ: 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

06/06/2025 9:18 PM

ನನ್ನ ವಿರುದ್ಧ ಬೆಟ್ಟು ಮಾಡುತ್ತಿರುವುದೇಕೆ? ತೆರೆಮರೆಯಲ್ಲಿ ಯಾರು ಏನೇನು ಮಾಡುತ್ತಿದ್ದಾರೆ ಎಂಬುದು ಗೊತ್ತಿದೆ: ಡಿಸಿಎಂ ಡಿಕೆಶಿ

06/06/2025 8:44 PM

ರಾಜ್ಯ ಸರ್ಕಾರದಿಂದ ‘ಆಡಳಿತ ಯಂತ್ರ’ಕ್ಕೆ ಮೇಜರ್ ಸರ್ಜರಿ: ಐವರು ‘IPS ಅಧಿಕಾರಿ’ಗಳ ವರ್ಗಾವಣೆ | IPS Officer Transfer

06/06/2025 8:38 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.