GOOD NEWS: ಈ ವರ್ಷ 30 ಲಕ್ಷ ಮನೆಗಳಿಗೆ ನಳಸಂಪರ್ಕ, ಸಿಎಂ ಬಸವರಾಜ ಬೊಮ್ಮಾಯಿ

ಹೇಮಾವತಿ ಕಾಲುವೆಗಳ ಆಧುನೀಕರಣ ಹಾಗೂ ವಿಸ್ತರಣೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತುಮಕೂರು, ಡಿಸೆಂಬರ್ 7 : ಹೇಮಾವತಿ ಕಾಲುವೆಗಳ ಆಧುನೀಕರಣ ಹಾಗೂ ವಿಸ್ತರಣೆಯನ್ನು ನಮ್ಮ ಸರ್ಕಾರ ಶೀಘ್ರದಲ್ಲಿಯೇ ಮಾಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು. ಅವರು ಇಂದು ಬಿಜೆಪಿ ವತಿಯಿಂದ ಏರ್ಪಡಿಸಿರುವ ಜನ ಸಂಕಲ್ಪ ಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದರು. ಬರುವ ದಿನಗಳಲ್ಲಿ ಕುಣಿಗಲ್ ತಾಲ್ಲೂಕಿನ ರೈತರಿಗೆ ಅನ್ನ ನೀಡುವ ಎರಡು ನೀರಾವರಿ ಯೋಜನೆಗಳನ್ನು ನಮ್ಮ ಸರ್ಕಾರ ಪೂರ್ಣ ಮಾಡುತ್ತದೆ. ನೀರಾವರಿ ಸೌಲಭ್ಯವನ್ನು ಇದೇ … Continue reading GOOD NEWS: ಈ ವರ್ಷ 30 ಲಕ್ಷ ಮನೆಗಳಿಗೆ ನಳಸಂಪರ್ಕ, ಸಿಎಂ ಬಸವರಾಜ ಬೊಮ್ಮಾಯಿ