Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಾಹನ ಸವಾರರಿಗೆ ಗುಡ್‌ನ್ಯೂಸ್: ಸೆಪ್ಟೆಂಬರ್ ಒಳಗೆ ಕರ್ನಾಟಕ ಸೇರಿದಂತೆ 9 ರಾಜ್ಯಗಳಲ್ಲಿ ‘ತಡೆರಹಿತ ಟೋಲ್’ ಆರಂಭ | Toll Plaza

BREAKING : ರಾಜ್ಯದಲ್ಲಿ ಮಳೆಗೆ ಮತ್ತೊಂದು ಬಲಿ : ಮನೆಗೋಡೆ ಕುಸಿದು 8 ವರ್ಷದ ಬಾಲಕಿ ಸಾವು, ಇಬ್ಬರು ಮಕ್ಕಳಿಗೆ ಗಾಯ

ಬೈಕ್ ಗಳಲ್ಲಿ ಡೀಸೆಲ್ ಇಂಜಿನ್ ಏಕೆ ಬಳಸಲ್ಲ? ಇಲ್ಲಿದೆ ಅದರ ಹಿಂದಿನ ಅಸಲಿ ರಹಸ್ಯ & ತಾಂತ್ರಿಕ ಕಾರಣಗಳು!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS : ಕಲ್ಯಾಣ ಕರ್ನಾಟಕ ಭಾಗಕ್ಕೆ 5,500 ಶಾಲಾ ಶಿಕ್ಷಕರ ನೇಮಕ : ಸಚಿವ ಶರಣಪ್ರಕಾಶ್ ಪಾಟೀಲ್
KARNATAKA

GOOD NEWS : ಕಲ್ಯಾಣ ಕರ್ನಾಟಕ ಭಾಗಕ್ಕೆ 5,500 ಶಾಲಾ ಶಿಕ್ಷಕರ ನೇಮಕ : ಸಚಿವ ಶರಣಪ್ರಕಾಶ್ ಪಾಟೀಲ್

By ಸುರೇಶ್‌

ಕಲಬುರ್ಗಿ : ಕಲ್ಯಾಣ ಕರ್ನಾಟಕ ಭಾಗಕ್ಕೆ 5,500 ಶಾಲಾ ಶಿಕ್ಷಕರ ನೇಮಕ ಮಾಡಲಾಗುತ್ತಿದೆ. ಶಿಕ್ಷಣ ಮಟ್ಟ ಸುಧಾರಿಸಲು ಶಿಕ್ಷಕರನ್ನು ನೇಮಕ ಮಾಡುತ್ತಿದ್ದೇವೆ. ಅಷ್ಟೇ ಅಲ್ಲದೆ ನಮ್ಮ ಸಂಪುಟ ಉಪ ಸಮಿತಿ ನಿಗವಹಿಸುತ್ತದೆ. ಪರೀಕ್ಷೆಯಲ್ಲಿ ಪಾರದರ್ಶಕತೆಯನ್ನು ತರುವುದು ನಮ್ಮ ಗುರಿಯಾಗಿದೆ ಎಂದು ಸಚಿವ ಶರಪ್ರಕಾಶ್ ಪಾಟೀಲ್ ತಿಳಿಸಿದರು.

ಕಲ್ಬುರ್ಗಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಲ್ಬುರ್ಗಿಯಲ್ಲಿ ನಾಳೆ ಬೃಹತ್ ಉದ್ಯೋಗ ಮೇಳ ನಡೆಯಲಿದ್ದು ಈ ಒಂದು ಉದ್ಯೋಗ ಮೇಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಎಐಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ ನೀಡಲಿದ್ದಾರೆ. ಕೌಶಲ್ಯಾಭಿವೃದ್ಧಿ ಇಲಾಖೆಯಿಂದ ಬೃಹತ್ ಉದ್ಯೋಗ ಮೇಳ ನಡೆಯಲಿದೆ.

ಉದ್ಯೋಗ ಮೇಳಕ್ಕೆ ಸಿಎಂ ಸಿದ್ದರಾಮಯ್ಯ ಎಐಸಿಸಿ ಅಧ್ಯಕ್ಷರು ಚಾಲನೆ ನೀಡುತ್ತಾರೆ. ಇದು ನಮ್ಮ ಯುವನಿಧಿ ಕಾರ್ಯಕ್ರಮದ ಒಂದು ಭಾಗ ಕೂಡ. ಉದ್ಯೋಗ ಮೇಳದಲ್ಲಿ 250ಕ್ಕೂ ಹೆಚ್ಚು ಕಂಪನಿಗಳು ಭಾಗಿಯಾಗಲಿವೆ ಒಂದು ಲಕ್ಷಕ್ಕೂ ಹೆಚ್ಚು ಉದ್ಯೋಗ ನೀಡಬೇಕು ಕೆಲಸ ಆಗಲಿದೆ. ಆಯ್ಕೆಯಾದವರಿಗೆ ಸ್ಥಳದಲ್ಲಿ ನೇಮಕಾತಿ ಆದೇಶ ಪತ್ರ ವಿತರಣೆ ಮಾಡಲಾಗುತ್ತದೆ ಎಂದರು.

Share. Facebook Twitter LinkedIn WhatsApp Email

Related Posts

ವಾಹನ ಸವಾರರಿಗೆ ಗುಡ್‌ನ್ಯೂಸ್: ಸೆಪ್ಟೆಂಬರ್ ಒಳಗೆ ಕರ್ನಾಟಕ ಸೇರಿದಂತೆ 9 ರಾಜ್ಯಗಳಲ್ಲಿ ‘ತಡೆರಹಿತ ಟೋಲ್’ ಆರಂಭ | Toll Plaza

1 Min Read

BREAKING : ರಾಜ್ಯದಲ್ಲಿ ಮಳೆಗೆ ಮತ್ತೊಂದು ಬಲಿ : ಮನೆಗೋಡೆ ಕುಸಿದು 8 ವರ್ಷದ ಬಾಲಕಿ ಸಾವು, ಇಬ್ಬರು ಮಕ್ಕಳಿಗೆ ಗಾಯ

1 Min Read

ಬೈಕ್ ಗಳಲ್ಲಿ ಡೀಸೆಲ್ ಇಂಜಿನ್ ಏಕೆ ಬಳಸಲ್ಲ? ಇಲ್ಲಿದೆ ಅದರ ಹಿಂದಿನ ಅಸಲಿ ರಹಸ್ಯ & ತಾಂತ್ರಿಕ ಕಾರಣಗಳು!

2 Mins Read
Recent News

ವಾಹನ ಸವಾರರಿಗೆ ಗುಡ್‌ನ್ಯೂಸ್: ಸೆಪ್ಟೆಂಬರ್ ಒಳಗೆ ಕರ್ನಾಟಕ ಸೇರಿದಂತೆ 9 ರಾಜ್ಯಗಳಲ್ಲಿ ‘ತಡೆರಹಿತ ಟೋಲ್’ ಆರಂಭ | Toll Plaza

BREAKING : ರಾಜ್ಯದಲ್ಲಿ ಮಳೆಗೆ ಮತ್ತೊಂದು ಬಲಿ : ಮನೆಗೋಡೆ ಕುಸಿದು 8 ವರ್ಷದ ಬಾಲಕಿ ಸಾವು, ಇಬ್ಬರು ಮಕ್ಕಳಿಗೆ ಗಾಯ

ಬೈಕ್ ಗಳಲ್ಲಿ ಡೀಸೆಲ್ ಇಂಜಿನ್ ಏಕೆ ಬಳಸಲ್ಲ? ಇಲ್ಲಿದೆ ಅದರ ಹಿಂದಿನ ಅಸಲಿ ರಹಸ್ಯ & ತಾಂತ್ರಿಕ ಕಾರಣಗಳು!

SHOCKING : ಕೂಲ್ ಡ್ರಿಂಕ್ಸ್ ಪ್ರಿಯರೇ ಎಚ್ಚರ : ಸೀಲ್ ಮಾಡಿದ್ದ `ತಮ್ಸ್ ಅಪ್’ ಬಾಟಲಿಯಲ್ಲಿ ಸತ್ತ ಹಲ್ಲಿ ಪತ್ತೆ | WATCH VIDEO

State News
KARNATAKA

ವಾಹನ ಸವಾರರಿಗೆ ಗುಡ್‌ನ್ಯೂಸ್: ಸೆಪ್ಟೆಂಬರ್ ಒಳಗೆ ಕರ್ನಾಟಕ ಸೇರಿದಂತೆ 9 ರಾಜ್ಯಗಳಲ್ಲಿ ‘ತಡೆರಹಿತ ಟೋಲ್’ ಆರಂಭ | Toll Plaza

By kannadanewsnow57 KARNATAKA 1 Min Read

ನವದೆಹಲಿ: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ವಾಹನ ಸವಾರರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ನು ನಾಲ್ಕು ತಿಂಗಳಲ್ಲಿ ಕರ್ನಾಟಕ…

BREAKING : ರಾಜ್ಯದಲ್ಲಿ ಮಳೆಗೆ ಮತ್ತೊಂದು ಬಲಿ : ಮನೆಗೋಡೆ ಕುಸಿದು 8 ವರ್ಷದ ಬಾಲಕಿ ಸಾವು, ಇಬ್ಬರು ಮಕ್ಕಳಿಗೆ ಗಾಯ

ಬೈಕ್ ಗಳಲ್ಲಿ ಡೀಸೆಲ್ ಇಂಜಿನ್ ಏಕೆ ಬಳಸಲ್ಲ? ಇಲ್ಲಿದೆ ಅದರ ಹಿಂದಿನ ಅಸಲಿ ರಹಸ್ಯ & ತಾಂತ್ರಿಕ ಕಾರಣಗಳು!

Alcohol price Hike : ಮದ್ಯ ಪ್ರಿಯರಿಗೆ ಶಾಕ್ : ರಾಜ್ಯದಲ್ಲಿ ಹೊಸ ಅಬಕಾರಿ ನೀತಿ ಜಾರಿ, ಈ ಬ್ರ್ಯಾಂಡ್ `ಎಣ್ಣೆ’ ಬೆಲೆ ಏರಿಕೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.