Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

`UPI’ ಬಳಕೆದಾರರಿಗೆ ಗುಡ್ ನ್ಯೂಸ್ : ಸೆ.15ರಿಂದ ಪಾವತಿ ಮಿತಿ ಹೆಚ್ಚಳ

08/09/2025 1:22 PM

ಮದುವೆಯಾಗುವ ಹುಡುಗನಿಗೆ 88 ಲಕ್ಷ, ಗರ್ಭಿಣಿ ಮಾಡಿದ್ರೆ 2.64 ಕೋಟಿ ರೂ. ನೀಡುತ್ತೇನೆ : ಅಮೆರಿಕನ್ ಮಾಡೆಲ್ `ಏಲಾ’ ಆಫರ್.!

08/09/2025 1:10 PM

ಮದ್ದೂರಲ್ಲಿ ಗಣೇಶ ಮೂರ್ತಿ ಮೇಲೆ ಕಲ್ಲು ತೂರಾಟ ಕೇಸ್ : ಮಂಗಳೂರು ಬೆಂಗಳೂರು ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ

08/09/2025 12:52 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS : ರಾಜ್ಯ ಸರ್ಕಾರದಿಂದ ರೈತರಿಗೆ ಮತ್ತೊಂದು ಗುಡ್ ನ್ಯೂಸ್ : ಇನ್ಮುಂದೆ ಮನೆ ಬಾಗಿಲಿಗೆ ಬರಲಿದೆ `ಇ-ಪೌತಿ’ ಖಾತೆ.!
KARNATAKA

GOOD NEWS : ರಾಜ್ಯ ಸರ್ಕಾರದಿಂದ ರೈತರಿಗೆ ಮತ್ತೊಂದು ಗುಡ್ ನ್ಯೂಸ್ : ಇನ್ಮುಂದೆ ಮನೆ ಬಾಗಿಲಿಗೆ ಬರಲಿದೆ `ಇ-ಪೌತಿ’ ಖಾತೆ.!

By kannadanewsnow5708/07/2025 5:55 AM

ಬೆಂಗಳೂರು: ರೈತರು ತಮ್ಮ ಜಮೀನುಗಳನ್ನು ಪೌತಿ ಮಾಡಿಸಿಕೊಳ್ಳಲು ಇನ್ಮುಂದೆ ಕಂದಾಯ ಇಲಾಖೆ ಕಚೇರಿವರೆಗೂ ಅಲೆಯಬೇಕಿಲ್ಲ. ಸರಕಾರವೇ ಇ-ಪೌತಿ ಆಂದೋಲನದ ಮೂಲಕ ನಿಮ್ಮ ಮನೆ ಬಾಗಿಲಿಗೆ ಬರಲಿದೆ.

ರಾಜ್ಯದಲ್ಲಿ ಮೃತಪಟ್ಟ ಜಮೀನು ಮಾಲೀಕರ ಹೆಸರಿನಲ್ಲಿರುವ ಪಹಣಿಗಳನ್ನು ವಾರಸುದಾರರ ಹೆಸರಿಗೆ ನೋಂದಣಿ ಮಾಡಿಕೊಡಲು ಈ ಹಿಂದಿನಿಂದಲೂ ಅಭಿಯಾನಗಳು ನಡೆದಿವೆ. ಹೋಬಳಿ, ಗ್ರಾಮ ಮಟ್ಟದಲ್ಲಿ ಅಭಿಯಾನ ನಡೆದಿವೆ. ಆದರೂ ಇನ್ನು ಕೆಲವು ಪ್ರಕರಣ ಬಾಕಿ ಇದ್ದು, ಕಂದಾಯ ಇಲಾಖೆ ಸಚಿವರ ನಿರ್ದೇಶನದ ಮೇರೆಗೆ ಮನೆ ಬಾಗಿಲಿಗೆ ಕಂದಾಯ ಸೇವೆಗಳ ‘ಇ-ಪೌತಿ’ ಆಂದೋಲನ ಆರಂಭಿಸಲಾಗಿದೆ.

ಈ ಯೋಜನೆಯಡಿ ಕಂದಾಯ ನಿರೀಕ್ಷಕರು ಮತ್ತು ಗ್ರಾಮ ಅಭಿವೃದ್ಧಿ ಅಧಿಕಾರಿಗಳು ರೈತರ ಮನೆ ಬಾಗಿಲಿಗೆ ತೆರಳಿ, ವಾರಸುದಾರರಿಗೆ ಮೊಬೈಲ್ ಮೂಲಕ ಪೌತಿ ಖಾತೆಯನ್ನು ನೋಂದಾಯಿಸಲಿದ್ದಾರೆ. ಈ ಪ್ರಕ್ರಿಯೆಯಲ್ಲಿ ಆಧಾರ್ ಸೀಡಿಂಗ್‌ನ ಮೂಲಕ ಭೂಮಿ ಹಿಡುವಳಿಯ ನಿಖರ ಮಾಹಿತಿಯನ್ನು ಸಂಗ್ರಹಿಸಲಾಗುತ್ತದೆ.

ಜಿಲ್ಲೆಯಲ್ಲಿ ಮೃತಪಟ್ಟ 75,000 ಜಮೀನುಗಳ ಮಾಲೀಕರ ಪಹಣಿಗಳನ್ನು ವಾರಸುದಾರರ ಹೆಸರಿಗೆ ನೋಂದಣಿ ಮಾಡಿಕೊಡಲು ಇ-ಪೌತಿ ಆಂದೋಲನವನ್ನು ಆರಂಭಿಸಿದೆ. ಆಧಾರ್ ಜೋಡಣೆಯಿಂದ ಕೃಷಿ ಭೂಮಿಯ ಪ್ರಮಾಣ, ರೈತರ ಭೂ ಹಿಡುವಳಿ, ಮತ್ತು ಸಣ್ಣ ಹಾಗೂ ಅತಿ ಸಣ್ಣ ರೈತರ ಸಂಖ್ಯೆಯ ಬಗ್ಗೆ ನಿಖರ ಅಂಕಿ-ಅಂಶಗಳು ಲಭ್ಯವಾಗಲಿವೆ.

ಮರಣ ಹೊಂದಿದ ವ್ಯಕ್ತಿಯ ಹೆಸರಿನಲ್ಲಿರುವ ಆಸ್ತಿಯನ್ನು ತಮ್ಮ ಕಾನೂನು ಬದ್ದ ವಾರಸುದಾರರ ಹೆಸರಿಗೆ ಜಮೀನಿನ ಖಾತೆಯನ್ನು ವರ್ಗಾವಣೆ ಮಾಡುವುದನ್ನು ಪೌತಿ ಖಾತೆ ಎನ್ನಲಾಗುವುದು.

ಮನೆ ಬಾಗಿಲಿಗೆ ಹೋಗಿ ಪೌತಿ ಖಾತೆ ಅಭಿಯಾನ ನಡೆಸುತ್ತಿರುವುದರಿಂದ ಅರ್ಹರಿಗೆ ಸುಲಭವಾಗಿ ಪೌತಿ ಖಾತೆ ಲಭ್ಯವಾಗುತ್ತದೆ. ಜಮೀನಿನ ವಾರಸುದಾರಿಕೆಯ ಪಹಣಿ ಸಿಗುತ್ತದೆ.

ಇ-ಪೌತಿ ಆಂದೋಲನಕ್ಕಾಗಿ ಕಂದಾಯ ಇಲಾಖೆಯು ಪ್ರತ್ಯೇಕ ತಂತ್ರಾಂಶ ಅಭಿವೃದ್ಧಿಪಡಿಸಿದೆ. ಈ ತಂತ್ರಾಂಶವು ವಂಶವೃಕ್ಷದ ಆಧಾರದ ಮೇಲೆ ವಾರಸುದಾರರ ಮಾಹಿತಿಯನ್ನು ಸಂಗ್ರಹಿಸಿ, ಆಧಾರ್ ಸಂಖ್ಯೆಯ ಮೂಲಕ ಒಟಿಪಿ ಪರಿಶೀಲನೆ ನಡೆಸುತ್ತದೆ.

ಈ ಪ್ರಕ್ರಿಯೆಯು ಪೌತಿ ಖಾತೆ ನೋಂದಣಿಯಲ್ಲಿ ಸಂಭವಿಸಬಹುದಾದ ಅಕ್ರಮ ಕಡಿವಾಣ ಹಾಕಲು ಮತ್ತು ರೈತರಿಗೆ ತಮ್ಮ ಆಸ್ತಿಯ ದಾಖಲೆಗಳನ್ನು ಸರಿಪಡಿಸಿಕೊಳ್ಳಲು ಈ ಯೋಜನೆಯು ಸರಳ ಮತ್ತು ಪಾರದರ್ಶಕ ವೇದಿಕೆಯಾಗಿದೆ.

GOOD NEWS: Another good news for farmers from the state government: From now on the 'e-Pauti' account will be delivered to the doorstep!
Share. Facebook Twitter LinkedIn WhatsApp Email

Related Posts

ಮದ್ದೂರಲ್ಲಿ ಗಣೇಶ ಮೂರ್ತಿ ಮೇಲೆ ಕಲ್ಲು ತೂರಾಟ ಕೇಸ್ : ಮಂಗಳೂರು ಬೆಂಗಳೂರು ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ

08/09/2025 12:52 PM1 Min Read

BREAKING : ಬೆಂಗಳೂರಿನಲ್ಲಿ ಭೀಕರ ಮರ್ಡರ್ : ಸ್ನೇಹಿತರಿಂದಲೇ ಭೀಕರವಾಗಿ ಹತ್ಯೆಯಾದ ಕಾರ್ ಡ್ರೈವರ್!

08/09/2025 12:46 PM1 Min Read

ನನ್ನನ್ನು ಸೋಲಿಸುವ ಉದ್ದೇಶದಿಂದ 6,900 ಮತಗಳನ್ನ ಡಿಲೀಟ್ ಮಾಡಿದ್ರು : ಶಾಸಕ ಬಿ.ಆರ್ ಪಾಟೀಲ್ ಹೊಸ ಬಾಂಬ್!

08/09/2025 12:29 PM1 Min Read
Recent News

`UPI’ ಬಳಕೆದಾರರಿಗೆ ಗುಡ್ ನ್ಯೂಸ್ : ಸೆ.15ರಿಂದ ಪಾವತಿ ಮಿತಿ ಹೆಚ್ಚಳ

08/09/2025 1:22 PM

ಮದುವೆಯಾಗುವ ಹುಡುಗನಿಗೆ 88 ಲಕ್ಷ, ಗರ್ಭಿಣಿ ಮಾಡಿದ್ರೆ 2.64 ಕೋಟಿ ರೂ. ನೀಡುತ್ತೇನೆ : ಅಮೆರಿಕನ್ ಮಾಡೆಲ್ `ಏಲಾ’ ಆಫರ್.!

08/09/2025 1:10 PM

ಮದ್ದೂರಲ್ಲಿ ಗಣೇಶ ಮೂರ್ತಿ ಮೇಲೆ ಕಲ್ಲು ತೂರಾಟ ಕೇಸ್ : ಮಂಗಳೂರು ಬೆಂಗಳೂರು ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ

08/09/2025 12:52 PM

BREAKING : ಬೆಂಗಳೂರಿನಲ್ಲಿ ಭೀಕರ ಮರ್ಡರ್ : ಸ್ನೇಹಿತರಿಂದಲೇ ಭೀಕರವಾಗಿ ಹತ್ಯೆಯಾದ ಕಾರ್ ಡ್ರೈವರ್!

08/09/2025 12:46 PM
State News
KARNATAKA

ಮದ್ದೂರಲ್ಲಿ ಗಣೇಶ ಮೂರ್ತಿ ಮೇಲೆ ಕಲ್ಲು ತೂರಾಟ ಕೇಸ್ : ಮಂಗಳೂರು ಬೆಂಗಳೂರು ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ

By kannadanewsnow0508/09/2025 12:52 PM KARNATAKA 1 Min Read

ಮಂಡ್ಯ : ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣೇಶನ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಹಿಂದೂ ಸಂಘಟನೆ ಬೃಹತ್…

BREAKING : ಬೆಂಗಳೂರಿನಲ್ಲಿ ಭೀಕರ ಮರ್ಡರ್ : ಸ್ನೇಹಿತರಿಂದಲೇ ಭೀಕರವಾಗಿ ಹತ್ಯೆಯಾದ ಕಾರ್ ಡ್ರೈವರ್!

08/09/2025 12:46 PM

ನನ್ನನ್ನು ಸೋಲಿಸುವ ಉದ್ದೇಶದಿಂದ 6,900 ಮತಗಳನ್ನ ಡಿಲೀಟ್ ಮಾಡಿದ್ರು : ಶಾಸಕ ಬಿ.ಆರ್ ಪಾಟೀಲ್ ಹೊಸ ಬಾಂಬ್!

08/09/2025 12:29 PM

ಮನೆಯಲ್ಲಿರುವ ಹಲ್ಲಿ, ಜಿರಳೆ ಓಡಿಸಲು ಜಸ್ಟ್ ಹೀಗೆ ಮಾಡಿ.!

08/09/2025 12:20 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.